• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಖಾನೆ ವಿರುದ್ಧ ಜನಾಂದೋಲನ, ವರದಿ ಕೇಳಿದ ಸರ್ಕಾರ

Feb 17 2025, 12:30 AM IST
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕೊಪ್ಪಳ ಬಳಿ 54 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಉಕ್ಕು ಕಾರ್ಖಾನೆ ಪ್ರಾರಂಭಿಸುವುದಕ್ಕೆ ನೀಡಿರುವ ಅನುಮತಿಯ ವಿರುದ್ಧ ಕೊಪ್ಪಳದಲ್ಲಿ ನಡೆಯುತ್ತಿರುವ ಜನಾಂದೋಲನದ ಕುರಿತು ರಾಜ್ಯ ಸರ್ಕಾರ ಜಿಲ್ಲಾಡಳಿತದಿಂದ ಮಾಹಿತಿ ಕೇಳಿದೆ.

ತ್ರಿವೇಣಿ ಸಂಗಮದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Feb 17 2025, 12:30 AM IST
ಉತ್ತರ ಪ್ರದೇಶದ ರಾಜ್ಯದ ಪ್ರಯಾಗ್ ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳಕ್ಕೆ ಹೋಗಲು ಸಾಧ್ಯವಾಗದವರು ಇಲ್ಲಿನ ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣತೀರ್ಥ ಮೂರು ಜೀವಂತ ನದಿಗಳು ಒಂದಾಗಿ ಸೇರುವ ಅಂಬಿಗರಹಳ್ಳಿ ಸಮೀಪದ ಪವಿತ್ರ ತೀರ್ಥ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿದರೆ ಆರೋಗ್ಯ, ಸುಖ ಶಾಂತಿ, ಸಮೃದ್ಧಿ ಉಂಟಾಗುತ್ತದೆ.

ತಾಪಮಾನದಿಂದ ಜಗತ್ತು ತಲ್ಲಣ-ರಾಜ್ಯ ಸರ್ಕಾರ ಗ್ರೀನ್ ಬಜೆಟ್ ಮಂಡಿಸಲಿ : ಪರಿಸರ ಅಂಕಣಕಾರ ನಾಗೇಶ ಹೆಗಡೆ

Feb 16 2025, 01:49 AM IST

 ಜಾಗತಿಕ ತಾಪಮಾನದಿಂದ ಜಗತ್ತು ತಲ್ಲಣಿಸುತ್ತಿದ್ದು, ಭಾರತ ದೇಶದ ಪರಿಸರ ನಮ್ಮನ್ನು ಒಂದು ಹಂತದಲ್ಲಿ ರಕ್ಷಣೆ ಮಾಡಿಕೊಂಡು ಬಂದಿದೆ ಎಂದು ಪರಿಸರ ಅಂಕಣಕಾರ ನಾಗೇಶ ಹೆಗಡೆ ಹೇಳಿದರು.

ಅಲ್ಪಸಂಖ್ಯಾತರ ಸಂವಿಧಾನ ವಿರೋಧಿ ನಡೆಗೆ ಸರ್ಕಾರ ನೇರ ಹೊಣೆ: ಪ್ರಮೋದ್‌

Feb 16 2025, 01:48 AM IST
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಸಂವಿಧಾನ ಬಗ್ಗೆ ಮಾತನಾಡುತ್ತಾ, ಅದರ ವಿರೋಧಿ ನಡೆಯನ್ನು ತೋರುತ್ತಿರುವ ಅಲ್ಪಸಂಖ್ಯಾತರ ವಿರುದ್ದ ಮೌನಕ್ಕೆ ಜಾರಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಿಡಿ ಕಾರಿದ್ದಾರೆ.

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 16 2025, 01:48 AM IST

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ.

ಕನ್ನಡ ಶಾಸ್ತ್ರೀಯ ಅತ್ಯುನ್ನತ ಕೇಂದ್ರಕ್ಕೆ ಸ್ವಾಯತ್ತತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ: ಪುರುಷೋತ್ತಮ ಬಿಳಿಮಲೆ

Feb 16 2025, 01:47 AM IST
ಪ್ರಸ್ತುತ ಕನ್ನಡ ಶಾಸ್ತ್ರೀಯ ಅತ್ಯುನ್ನತ ಕೇಂದ್ರವು ಭಾರತೀಯ ಭಾಷಾ ಸಂಸ್ಥಾನದ ಅಧೀನದಲ್ಲಿದೆ. ಈಗ ಸ್ವಾಯತ್ತತೆ ಲಭಿಸಲಿದೆ. ಭಾಷಾ ಸಾಹಿತ್ಯದ ವಿಚಾರದಲ್ಲಿ ಯೋಜನೆ ರೂಪಿಸಿದರೆ ಅನುದಾನ ಕೊಡಲು ಒಪ್ಪಿರುವುದರಿಂದ ಬೇಕಾದ ಕೆಲಸ ಆರಂಭಿಸಬೇಕು.

ಜೀತ ವಿಮುಕ್ತರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಲಿ

Feb 16 2025, 01:47 AM IST
ಜೀತ ಪದ್ಧತಿಯನ್ನು ಸಂಪೂರ್ಣವಾಗಿ ತೊಳೆದು ಹಾಕಲು ಮತ್ತು ಜೀತ ವಿಮುಕ್ತರ ಪುನರ್ವಸತಿಗಾಗಿ ಸರ್ಕಾರದ ಬದ್ಧತೆಯನ್ನು ಸಮುದಾಯಕ್ಕೆ ತಲುಪಿಸಲು ಆಯೋಜಿಸಲಾಗಿದೆ. ಜೀತ ಕಾರ್ಮಿಕ ಪದ್ಧತಿ (ನಿರ್ಮೂಲನಾ) ಕಾಯ್ದೆ, ೧೯೭೬ರ ಅಡಿಯಲ್ಲಿ ಜೀತ ಕಾರ್ಮಿಕರ ಹಕ್ಕುಗಳು, ಪುನರ್ವಸತಿ ಯೋಜನೆಗಳು, ಮತ್ತು ಸಮುದಾಯದ ಪಾತ್ರ ಕುರಿತು ಚರ್ಚಿಸಲಾಗಿದೆ. ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು

ಬಂಜಾರರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿ

Feb 16 2025, 01:45 AM IST
ಕೊಳ್ಳೇಗಾಲ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ತಾಪಂ ಇಒ ಗುರುಶಾಂತಪ್ಪ, ಬಂಜಾರ ಸಂಘದ ಜಿಲ್ಲಾಧ್ಯಕ್ಷ ಶಾಂತರಾಜು, ರಾಜೇಶ್, ನಟರಾಜು, ತುಳಸಿಯನ್ ಇದ್ದರು.

17 ವರ್ಷಗಳ ಬಳಿಕ ಭಾರತ ಸರ್ಕಾರ ಅಧೀನದ ಟೆಲಿಕಾಂ ಉದ್ಯಮ ಬಿಎಸೆನ್ನೆಲ್‌ಗೆ ಲಾಭ: ₹262 ಕೋಟಿ ಲಾಭ

Feb 15 2025, 07:10 AM IST

ಭಾರತ ಸರ್ಕಾರ ಅಧೀನದ ಟೆಲಿಕಾಂ ಉದ್ಯಮ ಭಾರತೀಯ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) 17 ವರ್ಷಗಳ ಬಳಿಕ ಮೊದಲ ಬಾರಿಗೆ ಲಾಭ ಮಾಡಿದೆ. 2024-25 ಹಣಕಾಸು ವರ್ಷದ 3ನೇ ತ್ರೈಮಾಸಿಕದಲ್ಲಿ ಸಂಸ್ಥೆಯು 262 ಕೋಟಿ ರು. ಲಾಭ ಮಾಡಿದೆ.

ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನ : ನಿಲುವನ್ನು ಖಂಡಿಸಿ ಉಳಿವಿಗಾಗಿ ಹೋರಾಟ

Feb 15 2025, 12:35 AM IST
ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು, ಸರ್ಕಾರದ ಈ ನಿಲುವನ್ನು ಖಂಡಿಸಿ ಫೆ. 15ರಂದು ಬೆಳಗ್ಗೆ 10.30ಕ್ಕೆ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ (ಮುಂಭಾಗದ ಗೇಟ್) ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 156
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved