• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿರುವುದು ಅಭಿವೃದ್ಧಿ ವಿರೋಧಿ ಸರ್ಕಾರ

Oct 16 2025, 02:00 AM IST
ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಸುರಿದ ಮಳೆಯಿಂದಾಗಿ ಮುಂಗಾರು ಬೆಳೆ ಸಂಪೂರ್ಣ ಹಾಳಾಗಿ ರೈತರು ಕಂಗಾಲಾಗಿದ್ದಾರೆ. ಆದರೂ ಸರ್ಕಾರ ಈ ವರೆಗೆ ನಯಾಪೈಸೆ ಪರಿಹಾರ ನೀಡಿಲ್ಲ.

ಸರ್ಕಾರ ಸಮರ್ಥಿಸಿಕೊಳ್ಳಲು ಸಚಿವರಿಗೆ ಸಿಎಂ ತಾಕೀತು

Oct 14 2025, 05:18 AM IST

 ಸರ್ಕಾರದ ಬಗ್ಗೆ  ಟೀಕಿಸುವ ಪ್ರತಿಪಕ್ಷಗಳಿಗೆ 3-4 ಮಂದಿ ಸಚಿವರು ಬಿಟ್ಟರೆ ಬೇರೆ ಯಾರೂ ಪ್ರತ್ಯುತ್ತರ ನೀಡುತ್ತಿಲ್ಲ. ಆರ್‌ಎಸ್‌ಎಸ್‌ ಕುರಿತ ನಿಲುವು ಸೇರಿ ಸರ್ಕಾರದ ಎಲ್ಲಾ ನಿಲುವು ಹಾಗೂ ಸಾಧನೆಗಳನ್ನು ಬಲವಾಗಿ ಸಮರ್ಥಿಸಿಕೊಂಡು ಪ್ರತಿಪಕ್ಷಗಳಿಗೆ ತಿರುಗೇಟು ನೀಡಬೇಕು - ಮುಖ್ಯಮಂತ್ರಿ ಸಿದ್ದರಾಮಯ್ಯ 

ಇಂದಿನಿಂದ ಪ್ರತಿ ತಾಲೂಕಲ್ಲಿ ಸರ್ಕಾರ ವಿರುದ್ಧ ಹೋರಾಟ

Oct 14 2025, 01:02 AM IST
ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರೊಂದಿಗೆ ಸೇರಿ ಬಿಜೆಪಿ ಅ.14ರಿಂದ ಪ್ರತಿಯೊಂದು ತಾಲೂಕು ಮಟ್ಟದಲ್ಲಿ ಹೋರಾಟ

ನುಡಿದಂತೆ ನಡೆಯುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಜಿಲ್ಲಾ ಬಿಜೆಪಿ ಆರೋಪ

Oct 14 2025, 01:02 AM IST
ಕಾಂಗ್ರೆಸ್‌ ಸರ್ಕಾರ ಪ್ರಣಾಳಿಕೆಯಲ್ಲಿ ಹೇಳಿದಂತ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಸರ್ಕಾರ, ಹೈಕೋರ್ಟ್ ಆದೇಶದ ಮೇರೆಗೆ ಶ್ರೀರಾಮ ದೇವಸ್ಥಾನ ಮುಜರಾಯಿ ಇಲಾಖೆ ವಶಕ್ಕೆ

Oct 14 2025, 01:00 AM IST
ಶ್ರೀರಂಗಪಟ್ಟಣ ತಾಲೂಕಿನ ಹಳೇ ಕಿರಂಗೂರು ಗ್ರಾಮದ ಬಳಿ ಇರುವ ಶ್ರೀರಾಮ ದೇವಸ್ಥಾನ ಸರ್ಕಾರ ಹಾಗೂ ಹೈಕೋರ್ಟ್ ಆದೇಶದ ಮೇರೆಗೆ ಮುಜರಾಯಿ ಇಲಾಖೆ ವಶಕ್ಕೆ ಪಡೆದುಕೊಂಡರು.

ಪುಸ್ತಕ ಸಂವಹನ ಹತ್ತಿಕ್ಕಲು ಸರ್ಕಾರ ಯತ್ನ

Oct 13 2025, 02:00 AM IST
ಉದ್ದೇಶ ಪೂರ್ವಕವಾಗಿ ಪುಸ್ತಕಗಳ ಸಂವಹನವನ್ನು ಹತ್ತಿಕ್ಕುವ ಕಾರ್ಯ ಸರ್ಕಾರದಿಂದ ಆಗುತ್ತಿದೆ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಬೇಸರ ವ್ಯಕ್ತಪಡಿಸಿದರು.

2028ಕ್ಕೆ ಹಿಂದೂ ಸರ್ಕಾರ ಬರಲು ಎಲ್ಲರ ಕೂಗು: ಶಾಸಕ ಯತ್ನಾಳ್

Oct 13 2025, 02:00 AM IST

ಇದುವರೆಗೂ ಕಾಂಗ್ರೆಸ್ ಸರ್ಕಾರ ಹಿಂದೂಗಳ ಮೇಲಿನ ಒಂದೇ ಒಂದು ಪ್ರಕರಣವನ್ನು ವಾಪಸ್ ಪಡೆದಿಲ್ಲ. ಆದರೆ, ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣದ ಆರೋಪಿಗಳ ಪ್ರಕರಣವನ್ನು ವಾಪಸ್ ಪಡೆಯುತ್ತದೆ. ಕರ್ನಾಟಕದಲ್ಲಿ ಮುಸ್ಲಿಮರ ಬೆಂಬಲದ ಸರ್ಕಾರ ಅಧಿಕಾರ ನಡೆಸುತ್ತಿದೆ.  

ರಾಜ್ಯದಲ್ಲಿ ಮುಸಲ್ಮಾನರ ಸರ್ಕಾರ ಇದೆಯೇ ?

Oct 12 2025, 01:00 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಸರ್ಕಾರವಾಗಿ ಪರಿವರ್ತನೆ ಆಗುತ್ತಿದ್ದು, ಸಂವಿಧಾನದ ಹಕ್ಕುಗಳನ್ನೇ ಉಲ್ಲಂಘನೆ ಮಾಡಿ, ತುಷ್ಟೀಕರಣ ಅತಿರೇಖಕ್ಕೆ ಮುನ್ನುಡಿ ಬರೆದಿದೆ. ಕೇವಲ ಮುಸ್ಲಿಂ ಯುವಕರಿಗೆ ಪೊಲೀಸ್ ಟ್ರೈನಿಂಗ್ ನಡೆಸುತ್ತಿದೆ. ಇದಕ್ಕೆ ಹಿಂದೂ ಸಮಾಜದ ಧಿಕ್ಕಾರವಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಕಿಡಿಕಾರಿದರು.

ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು

Oct 12 2025, 01:00 AM IST
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ದಿನ ಬೆಳಗಾದರೆ ಆಡಳಿತ ಪಕ್ಷದ ಶಾಸಕರ ಕಚ್ಚಾಟವನ್ನು ನೋಡುತ್ತಿದ್ದೇವೆ.

ಸರ್ಕಾರ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಲಿದೆ

Oct 11 2025, 01:00 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರೈತರ ಬೆಳೆ ಹಾನಿಗೆ ಸೂಕ್ತ ಪರಿಹಾರ ಕೊಡಲು ಸಿದ್ದವಿದ್ದು, ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 195
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved