• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೈಲರ್ಸ್‌ ಬೇಡಿಕೆಗಳನ್ನು ಸರ್ಕಾರ, ಜನಪ್ರತಿನಿಧಿಗಳು ಆಲಿಸಬೇಕು: ಆನಂದ ಕುಂದರ್‌

Jul 15 2025, 11:45 PM IST
ಕೋಟ ಸಿ.ಎ. ಬ್ಯಾಂಕ್‌ನ ಬಿ.ಸಿ.ಹೊಳ್ಳ ಸಭಾಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ ಮಂಗಳೂರು ಇದರ ಕೋಟ ಮತ್ತು ಸಾಲಿಗ್ರಾಮ ವಲಯ ಸಮಿತಿಯ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಅನ್ನದಾತರ ಆತ್ಮಹತ್ಯೆ ತಡೆಗೆ ಸರ್ಕಾರ ಮುಂದಾಗಲಿ: ಮಲ್ಲಿಕಾರ್ಜುನ ಬಳ್ಳಾರಿ

Jul 15 2025, 11:45 PM IST
ರಾಜ್ಯದಲ್ಲಿ ಹಾವೇರಿಯಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಮಾಹಿತಿ ಲಭ್ಯವಾಗಿದೆ. ಸರ್ಕಾರ ಇದಕ್ಕೆ ನಿಖರವಾದ ಕಾರಣವನ್ನು ಹುಡುಕುವುದನ್ನು ಬಿಟ್ಟು ದೊಡ್ಡ ಪ್ರಮಾಣದ ಪರಿಹಾರ ನೀಡಿದ್ದೇವೆ, ಅದೇಗೆ ಆತ್ಮಹತ್ಯೆಗಳಾಗುತ್ತವೆ ಎಂಬುದಾಗಿ ಹಗುರವಾಗಿ ಮಾತನಾಡುತ್ತಿರುವುದು ದುರಂತದ ಸಂಗತಿ ಎಂದು ರೈತ ಮುಖಂಡರು ಆರೋಪಿಸಿದರು.

ನುಡಿದಂತೆ ನಡೆದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ: ಆನಂದ ನ್ಯಾಮಗೌಡ

Jul 15 2025, 01:45 AM IST
ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಬಡವರಿಗಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.

ಎಲ್ಲ ವರ್ಗಕ್ಕೂ ಆರ್ಥಿಕ ಶಕ್ತಿ ತುಂಬಿದ ಸರ್ಕಾರ

Jul 15 2025, 01:12 AM IST
ರಾಜ್ಯ ಸರ್ಕಾರವು ಯಶಸ್ವಿಯಾಗಿ 2 ವರ್ಷ ಪೂರ್ಣಗೊಳಿಸಿದ್ದು, ಪಂಚ ಗ್ಯಾರಂಟಿ ಜಾರಿಗೊಳಿಸಿ ಮಹಿಳೆಯರು, ನಿರುದ್ಯೋಗಿ ಯುವಜನತೆ ಮತ್ತು ಬಡವರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದು

Jul 15 2025, 01:00 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರೈತರ ಹೋರಾಟ ಒಡೆಯಲು ಬ್ರಿಟಿಷ್‌ ಮಾದರಿ ಅನುಕರಣೆ : ಸರ್ಕಾರ ವಿರುದ್ಧ ನಟ ಪ್ರಕಾಶ್ ರಾಜ್‌

Jul 15 2025, 01:00 AM IST
ದೇವನಹಳ್ಳಿ ಭೂ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟ ಒಡೆಯಲು ಸರ್ಕಾರ ಬ್ರಿಟಿಷ್‌ ಮಾದರಿ ಅನುಸರಿಸುತ್ತಿದೆ ಎಂದು ಹೋರಾಟದಲ್ಲಿ ಪಾಲ್ಗೊಂಡಿದ್ದ ನಟ ಪ್ರಕಾಶ್‌ ರಾಜ್‌ ಗಂಭೀರವಾಗಿ ಆಪಾದಿಸಿದ್ದಾರೆ.

ನುಡಿದಂತೆ ನಡೆದ ಸಿದ್ದರಾಮಯ್ಯ ಸರ್ಕಾರ

Jul 15 2025, 01:00 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಚುನಾವಣೆ ಪೂರ್ವದಲ್ಲಿ ತಾಯಂದಿಗೆ ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಮಹಿಳೆಯರ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

ಪ್ರಾಮಾಣಿಕವಾಗಿ ಅಭಿವೃದ್ಧಿ ಮಾಡುತ್ತಿದೆ ಕಾಂಗ್ರೆಸ್‌ ಸರ್ಕಾರ

Jul 15 2025, 01:00 AM IST

 ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಿರೋಧ ಪಕ್ಷದವರು  ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಸುಳ್ಳು, ಅಪಪ್ರಚಾರ, ಬಿಟ್ಟಿ ಕೆಲಸಗಳಲ್ಲಿ ಅವರು ನಿರತರಾಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದೆ-ಶಾಸಕ ಜಿಎಸ್ಪಿ

Jul 15 2025, 01:00 AM IST
ಗುಣಮಟ್ಟದ ಶಿಕ್ಷಣ ಸಮಾಜದ ಬಡವರಿಗೂ ದೊರೆಯಬೇಕು ಎನ್ನುವ ಉದ್ದೇಶದಿಂದ ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಯಿತು. ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ.

ಸರ್ಕಾರ ಮೆಕ್ಕೆಜೋಳ ಬೆಳೆದ ರೈತರಿಗೆ ನಷ್ಟ ಪರಿಹಾರ ತುಂಬಲಿ: ಶಾಸಕ ಸಿ.ಎನ್.ಬಾಲಕೃಷ್ಣ ಒತ್ತಾಯ

Jul 13 2025, 01:18 AM IST
ತಾಲೂಕಿನಲ್ಲಿ ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ ಸೇರಿದಂತೆ ಇತರೆ ರೋಗಗಳು ಕಂಡುಬರುತ್ತಿತ್ತು, ಇದೀಗ ಪ್ರಸಕ್ತ ವರ್ಷ ಬಿಳಿ ಸುಳಿ ರೋಗ ಆವರಿಸಿರುವುದರಿಂದ ರೈತರಿಗೆ ನಷ್ಟವಾಗುತ್ತಿದೆ. ಮಾಹಿತಿಯನ್ನು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲು ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ಮಾಡುತ್ತಿರುವುದಾಗಿ ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 195
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved