• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈಗಾರಿಕೆಗಳ ಸ್ಥಾಪನೆಗೆ ಸಹಕಾರ ನೀಡದ ಸರ್ಕಾರ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 06 2025, 01:03 AM IST

ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಆಶಯ ಹೊಂದಿದ್ದು, ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದರು.

ಸಾವಯವ ಕೃಷಿಗೆ ಸರ್ಕಾರ ಒತ್ತು ನೀಡಲಿ: ಒಡಿಯೂರು ಶ್ರೀ

Jan 06 2025, 01:03 AM IST
ಮೇಳದಲ್ಲಿ 150ಕ್ಕೂ ಅಧಿಕ ಬಗೆಯ ಸೊಪ್ಪು ತರಕಾರಿಗಳು, 350ಕ್ಕೂ ಅಧಿಕ ಬಗೆಯ ಗಡ್ಡೆ ಗೆಣಸುಗಳನ್ನು ಗ್ರಾಹಕರು ಖರೀದಿಸಿದ್ದು, ಮೇಳ ಮುಗಿಯುವ ಮೊದಲೇ ಅನೇಕ ಸ್ಟಾಲ್‌ಗಳು ಖಾಲಿಯಾಗಿದ್ದವು. ಭಾನುವಾರ ಬೆಳಗ್ಗಿನಿಂದಲೇ ಗ್ರಾಹಕರ ದಂಡು ಕಂಡುಬಂದಿದ್ದು, ಸ್ಟಾಲ್‌ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ದಟ್ಟಣೆ ಉಂಟಾಗಿತ್ತು.

ಕಟ್ಟೆಮಾಡು ದೇವಾಲಯವನ್ನು ಸರ್ಕಾರ ಅಧೀನಕ್ಕೆ ಪಡೆಯಬೇಕು: ಅಖಿಲ ಕೊಡವ ಸಮಾಜ ಒತ್ತಾಯ

Jan 06 2025, 01:01 AM IST
ಕಟ್ಟೆಮಾಡು ಗ್ರಾಮದ ಶ್ರೀಮಹಾಮೃತ್ಯುಂಜಯ ದೇವಾಲಯದಲ್ಲಿ ಈಗ ಅಸ್ತಿತ್ವದಲ್ಲಿರುವ ಆಡಳಿತ ಮಂಡಳಿಯನ್ನು ಉಚ್ಛಾಟಿಸಿ ಸರ್ಕಾರ ದೇವಾಲಯವನ್ನು ತನ್ನ ಅಧೀನಕ್ಕೆ ಪಡೆಯಬೇಕು ಎಂದು ಅಖಿಲ ಕೊಡವ ಸಮಾಜ ಒತ್ತಾಯಿಸಿದೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ತಾಲಿಬಾನ್‌ ಸರ್ಕಾರ ಆಡಳಿತ - ಮಾಜಿ ಸಂಸದ ಪ್ರತಾಪ ಸಿಂಹ

Jan 05 2025, 01:34 AM IST

 ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ. ಮುಸ್ಲಿಂ ಓಲೈಕೆಗೆ ಟಿಪ್ಪು ಜಯಂತಿ ಮಾಡಿದ್ದು, ಮೈಸೂರಲ್ಲಿ ಜನರು ಸೋಲಿಸಿದರೂ ಬುದ್ಧಿ ಕಲಿಯುತ್ತಿಲ್ಲ.  ಅರಸು ಭೂಮಿ ನೀಡಿದರೆ ಇವರು ಭೂಮಿ ಕಿತ್ತು ಕೊಳ್ಳುತ್ತಿದ್ದಾರೆ ಎಂದು  ಪ್ರತಾಪ ಸಿಂಹ ಟೀಕಿಸಿದ್ದಾರೆ..

ಚೀನಾದಲ್ಲಿ ಹೆಚ್‌ಎಂಪಿವಿ ಸೋಂಕು ಸ್ಫೋಟಗೊಂಡ ವರದಿ : ಆತಂಕ ಬೇಡ ಎಂದ ಭಾರತ ಸರ್ಕಾರ

Jan 05 2025, 01:32 AM IST

 ಚೀನಾದಲ್ಲಿ ಹೆಚ್‌ಎಂಪಿವಿ ಸೋಂಕು ಸ್ಫೋಟಗೊಂಡ ವರದಿಗಳ ಆತಂಕ ಸೃಷ್ಟಿಸಿರುವ ಹೊತ್ತಿನಲ್ಲೇ, ಅಲ್ಲಿ ಸಾಮಾನ್ಯವಾಗಿ ಚಳಿಗಾಲದ ಹೊತ್ತಿನಲ್ಲಿ ಕಂಡುಬರುವ ಸೋಂಕುಗಳು ಹರಡುತ್ತಿವೆಯಷ್ಟೇ. ಅಲ್ಲಿ ಯಾವುದೇ ಅಸಹಜ ಬೆಳವಣಿಗೆ ಕಂಡುಬಂದಿಲ್ಲ ಎಂದು ಭಾರತ ಸರ್ಕಾರ ಸಮಾಧಾನಕರ ಮಾಹಿತಿ ನೀಡಿದೆ.

ಸಾವಿನ ಭಾಗ್ಯವನ್ನೇ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ: ಬಿ.ವೈ.ವಿಜಯೇಂದ್ರ

Jan 05 2025, 01:31 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಆತ್ಮಹತ್ಯೆ ಮತ್ತು ಸಾವಿನ ಭಾಗ್ಯವನ್ನೇ ನೀಡುತ್ತಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಪ್ರತಿಭಟನೆ ವೇಳೆ ಮಾತನಾಡಿದರು.

₹2 ಸಾವಿರ ನೀಡಿ ₹10 ಸಾವಿರ ಕೇಳುತ್ತಿದೆ ರಾಜ್ಯ ಸರ್ಕಾರ: ಎಂ.ಜಿ. ಭಟ್

Jan 05 2025, 01:30 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶನಿವಾರ ಕುಮಟಾದ ಗಿಬ್‌ ಹೈಸ್ಕೂಲ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರದ ವಿವಿಧ ನೀತಿ ಖಂಡಿಸಿದರು.

ಗ್ಯಾರಂಟಿ ಯೋಜನಗಳಿಗೆ ಜೋತು ಬಿದ್ದ ಸರ್ಕಾರ; ಶಾಸಕ ಎಚ್.ಟಿ.ಮಂಜು

Jan 04 2025, 12:33 AM IST
ಸಿಎಂ. ಡಿಸಿಎಂ ಎಲ್ಲರಲ್ಲೂ ಅನುದಾನಕ್ಕೆ ಬೇಡಿದೆ. ಸ್ಪಂದಿಸಿಲ್ಲ. ಉಸ್ತುವಾರಿ ಸಚಿವರಿಗೆ ಅನುದಾನ ಕೇಳಿದರೆ ಅನುದಾನ ಕೊಟ್ಟಿಲ್ಲ. ಜೆಡಿಎಸ್ ಶಾಸಕರಿದ್ದಾರೆ ಎಂದು ಅನುದಾನ ಕೊಡಲ್ಲ ಅನ್ನುತ್ತಿದ್ದಾರೆ. ಈ ಹಿಂದೆ ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದರು. ಈಗ ಒಂದೇ ಒಂದು ಆಶ್ರಯ ಯೋಜನೆ ‌ಮನೆ ಕೊಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಆಡಳಿತ ಸರ್ಕಾರ ಸತ್ತು ಹೋಗಿದೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Jan 04 2025, 12:32 AM IST
ಸರ್ಕಾರ ಆಶ್ರಯ ಯೋಜನೆ ಮನೆಗಳನ್ನು ಬಿಡುಗಡೆ ಮಾಡಿಲ್ಲ. ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿಲ್ಲ. ಇದರ ನಡುವೆ ಸಾರಿಗೆ ಬಸ್ ದರ ಕೂಡ ಏರಿಕೆ ಮಾಡಿದ್ದಾರೆ. ಸದ್ಯದಲ್ಲೇ ನೀರು ಹಾಗೂ ಹಾಲಿನ ದರ ಕೂಡ ಹೆಚ್ಚಳ ಮಾಡಲಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು.

ಸರ್ಕಾರ ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುತ್ತಿದೆ

Jan 04 2025, 12:30 AM IST
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಗೋವುಗಳು ಬಾರದ ಹಿನ್ನೆಲೆ ಹೊಸ ಗೋ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ನಿರ್ಧಾರ ಹಿಂಪಡೆಯಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಫ ಆಗ್ರಹಿಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 156
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved