• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿರುವುದು ಗುಂಡಿಗಳ ಸರ್ಕಾರ: ಸುನೀಲಕುಮಾರ

Sep 27 2025, 12:01 AM IST
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತರಾತುರಿಯಲ್ಲಿ ಮಾಡುವ ಪ್ರಯತ್ನವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಆಡಳಿತ ಯಂತ್ರಕ್ಕೆ ಉಪಯೋಗವಾಗುವುದಕ್ಕಿಂತ ರಾಜಕೀಯ ಲಾಭ ಆಗಬೇಕೆಂಬ ಉದ್ದೇಶ ಇದರ ಹಿಂದೆ ಅಡಗಿದೆ ಎಂದು ಮಾಜಿ ಸಚಿವ ವಿ. ಸುನೀಲಕುಮಾರ ಆರೋಪಿಸಿದರು.

ಬಂಗಾಳ ಸರ್ಕಾರ ಬದಲಾವಣೆಗೆ ದೇವಿಗೆ ಪ್ರಾರ್ಥನೆ : ದೀದಿಗೆ ಶಾ ಟಾಂಗ್

Sep 27 2025, 12:00 AM IST
‘2026ರ ಚುನಾವಣೆ ನಂತರ ‘ಸೋನಾರ್‌ ಬಾಂಗ್ಲಾ’ (ಸುವರ್ಣ ಬಂಗಾಳ) ನಿರ್ಮಿಸಬಲ್ಲ ಸರ್ಕಾರ ರಚನೆಯಾಗಬೇಕೆಂದು ನಾನು ದುರ್ಗಾದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಮೂಲಕ ಹಾಲಿ ಸಿಎಂ ಮಮತಾ ಬ್ಯಾನರ್ಜಿ ಸೋಲಿಸಲು ಜನತೆಯಲ್ಲಿ ಪರೋಕ್ಷ ಮನವಿ ಮಾಡಿದ್ದಾರೆ.

ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚನೆ

Sep 26 2025, 01:03 AM IST
ಕೇಂದ್ರದ ಬಿಜೆಪಿ ಸರ್ಕಾರದ ಸೂಚನೆಯಂತೆ ಪಡಿತರ ಚೀಟಿಗಳಲ್ಲಿ 5.80 ಲಕ್ಷ ಅನರ್ಹ ಬಿಪಿಎಲ್ ಫಲಾನುಭವಿಗಳ ಚೀಟಿಯನ್ನು ಈ ತಿಂಗಳ 30ರೊಳಗೆ ರದ್ದುಪಡಿಸಲು ಸೂಚಿಸಲಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ಈ ನಿರ್ಧಾರವು ಬಡವರ ವಿರೋಧಿ ಧೋರಣೆಯಾಗಿದೆ ಎಂದ ರಮೇಶ್ ಕಾಂಚನ್.

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯ ಸರ್ಕಾರ: ಅಪ್ಪಚ್ಚು ರಂಜನ್

Sep 26 2025, 01:02 AM IST
ಕಳೆದ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಶೂನ್ಯ ಸರ್ಕಾರ ಎನಿಸಿಕೊಂಡಿದೆ ಎಂದು ಮಾಜಿ ಶಾಸಕ ಹೇಳಿದರು.

ಮೂಲ ಸೌಕರ್ಯ ಕಡೆಗಣಿಸಿದ ಕಾಂಗ್ರೆಸ್‌ ಸರ್ಕಾರ: ಜಗದೀಶ ಗುಡಗುಂಟಿ

Sep 25 2025, 01:03 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರ ಮೂಲ ಸೌಕರ್ಯ ಒದಗಿಸುವಲ್ಲಿ ವಿಫಲವಾಗಿದೆ. ರಾಜ್ಯದಾದ್ಯಂತ ರಸ್ತೆಗಳು ಹದಗೆಟಗೆಟ್ಟು ಹೋಗಿದೆ. ತಾಲೂಕಿನ 12ನೂರು ಕಿಮೀ ರಸ್ತೆಯ ಪೈಕಿ 850 ಕಿ.ಮೀ ರಸ್ತೆ ಹಾಳಾಗಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ. ಔಷಧಿಯ ಕೊರತೆ ಇದೆ, ಹಲವು ಬಾರಿ ಸರ್ಕಾರಕ್ಕೆ ಹಾಗೂ ಸಚಿವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಉಚಿತ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯಸರ್ಕಾರದ ಆರ್ಥಿಕ ಪರಿಸ್ಥಿತಿ ಮುಗ್ಗರಿಸಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.

ಮೂಲಸೌಕರ್ಯ ಕಡೆಗಣಿಸಿದ ರಾಜ್ಯ ಸರ್ಕಾರ

Sep 25 2025, 01:00 AM IST
ರಾಜದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಸ್ತೆಯ ಗುಂಡಿಗಳನ್ನು ಮುಚ್ಚಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಮಾತೆತ್ತಿದರೆ ಗ್ಯಾರಂಟಿ ಕೊಟ್ಟಿದ್ದೇವೆ, ಅಭಿವೃದ್ಧಿಗೆ ಹಣ ಕೇಳಬೇಡಿ ಎಂದು ಸರ್ಕಾರವೇ ಹೇಳುತ್ತಿರುವುದು ನಾಚಿಕೇಗಡಿನ ಸಂಗತಿ.

ರಸ್ತೆ ಗುಂಡಿ ಮುಚ್ಚಿ ಸರ್ಕಾರ ವಿರುದ್ಧ ಬಿಜೆಪಿ ಕಿಡಿ

Sep 25 2025, 01:00 AM IST
ರಾಜ್ಯದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವಲ್ಲಿಯು ವಿಫಲವಾಗಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.

ರಾಜ್ಯ ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ: ಸಂಸದ ಡಾ.ಕೆ.ಸುಧಾಕರ್ ಆರೋಪ

Sep 25 2025, 01:00 AM IST
ನನಗೆ ಯಾವುದೇ ಧರ್ಮದ ಬಗ್ಗೆ ದ್ವೇಷ ಅಥವಾ ಕೀಳರಿಮೆ ಇಲ್ಲ. ಎಲ್ಲಾ ಧರ್ಮಗಳನ್ನು ಸಮವಾಗಿ ಕಾಣುತ್ತೇನೆ. ಆದರೆ ಯಾವುದೇ ಧರ್ಮಗಳ ಭಾವನೆಗೆ ಯಾರೂ ಧಕ್ಕೆ ತರುವ ಕೆಲಸ ಮಾಡಬಾರದು.

ರಸ್ತೆಗಳಲ್ಲಿರುವ ಗುಂಡಿ ಮುಚ್ಚದ ಕಾಂಗ್ರೆಸ್ ಸರ್ಕಾರ: ಬಿಜೆಪಿ ಆರೋಪ

Sep 25 2025, 01:00 AM IST
ಬೆಂಗಳೂರಿನಲ್ಲಿ ಒಂದಲ್ಲ ಒಂದು ಕಡೆಯಲ್ಲಿ ರಸ್ತೆಗಳಲ್ಲಿರುವ ಗುಂಡಿಗಳಿಂದಾಗಿ ವಾಹನ ಸವಾರರು ಪ್ರತಿನಿತ್ಯ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಅಮಾಯಕ ಮಹಿಳೆಯರು, ಮಕ್ಕಳು ಸಾವಿಗೀಡಾಗುತ್ತಿರುವುದನ್ನು ನಿತ್ಯವೂ ನೋಡುತ್ತಿದ್ದೇವೆ. ಸರ್ಕಾರ ಮತ್ತು ಬೆಂಗಳೂರಿನ ಉಸ್ತುವಾರಿ ವಹಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ.

ಮನೆ ಮನೆಗೆ ಸರ್ಕಾರ ಅಭಿಯಾನ ವ್ಯವಸ್ಥಿತ ಜಾರಿಗೆ ಕ್ರಮ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

Sep 25 2025, 01:00 AM IST
ಮನೆ ಮನೆಗೆ ಕಾರ್ಯಾಂಗ ಎಂಬ ಅಭಿಯಾನದಲ್ಲಿ ಪ್ರತಿ ಮನೆಗೆ ಒಂದು ಕ್ಯೂಆರ್ ಕೋಡ್ ಅನ್ನು ಅಂಟಿಸಲಾಗುವುದು. ಅದನ್ನು ಸ್ಕ್ಯಾನ್ ಮಾಡಿದರೆ ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಸಂಪರ್ಕ ಸಂಖ್ಯೆ ಸಿಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 195
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved