• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್ಚೆತ್ತ ಭಾರತ ಸರ್ಕಾರ : ಚೀನಾದ ಟೆಕ್‌ ಉಪಕರಣಗಳಿಗೆ ಕೇಂದ್ರ ಸರ್ಕಾರದಿಂದ ಕಡಿವಾಣ

Oct 03 2024, 01:16 AM IST
ಲೆಬನಾನ್‌ನಲ್ಲಿ ಇತ್ತೀಚಿನ ಸಂಘಟಿತ ಪೇಜರ್ ಸ್ಫೋಟಗಳು ಸಂಭವಿಸಿದ ಬೆನ್ನಲ್ಲೇ ಭಾರತ ಸರ್ಕಾರ ಎಚ್ಚೆತ್ತಿದೆ.

ಸರ್ಕಾರ ಅಸ್ಥಿರಕ್ಕೆ ಬಿಜೆಪಿ-ಜೆಡಿಎಸ್ ಜಂಟಿ ಪ್ರಯತ್ನ: ಗೋಪಾಲಕೃಷ್ಣ ಬೇಳೂರು ವಾಗ್ದಾಳಿ

Oct 02 2024, 01:13 AM IST
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ರಾಜಕೀಯ ದೊಂಬರಾಟ ನಡೆಸುತ್ತಿದೆ. ಸಿದ್ದರಾಮಯ್ಯ ಅವರನ್ನು ಇಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಪ್ರಯತ್ನಿಸುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ದೂರಿದರು.

ಅರ್ಹ ನಿರಾಶ್ರಿತರಿಗೆ ನಿವೇಶನ ಸಹಿತ ಮನೆ ನಿರ್ಮಿಸಿಕೊಡಲು ಸರ್ಕಾರ ಚಿಂತನೆ

Oct 02 2024, 01:12 AM IST
ಅರ್ಹ ನಿರಾಶ್ರಿತರಿಗೆ ನಿವೇಶನ ಸಹಿತ ಮನೆ ನಿರ್ಮಿಸಿಕೊಡಲು ಸರ್ಕಾರ ಚಿಂತನೆ ನಡೆಸಿದ್ದು ಶೀಘ್ರದಲ್ಲೇ ಬಡವರಿಗೆ ಆಶ್ರಯ ಮನೆ ಭಾಗ್ಯ ದೊರಕಿಸಿಕೊಡುವುದಾಗಿ ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಮತ್ತು ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.

ಗ್ರಾಮೀಣ ಕ್ರೀಡೆ ಕುಸ್ತಿಯನ್ನು ಸರ್ಕಾರ ಪ್ರೋತ್ಸಾಹಿಸಬೇಕು: ದಯಾನಂದ್

Oct 02 2024, 01:01 AM IST
ಈ ಹಿಂದೆ ಕುಸ್ತಿಪಟುಗಳಿಗೆ ಸಕಲ ಉತ್ತಮ ತಿಂಡಿ, ಹಾಲು, ಆಹಾರದ ಸೌಕರ್ಯ ನೀಡಿ ಪ್ರತಿ ದಿನ ಗರಡಿ ಮನೆಯಲ್ಲಿ ಅವರಿಗೆ ತಾಕತ್ ಬರುವಂತೆ ವ್ಯಾಯಾಮ ಮಾಡಿಸಿ ಅವರ ಬೆಳವಣಿಗೆಗೆ ಸಹಕಾರ ಕೊಡುತ್ತಿದ್ದರು. ಈಗ ಅಂತರ ಬೆಳವಣಿಗೆ ಇಲ್ಲ. ನಶಿಸುತ್ತಿರುವ ಗ್ರಾಮೀಣ ಕುಸ್ತಿಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ.

ಬಿಜೆಪಿ ಸರ್ಕಾರ ರಚನೆಗೆ ಸಾವಿರ ಕೋಟಿ ಮೀಸಲು?: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವಾರಾಜ್ ತಂಗಡಗಿ

Oct 01 2024, 01:46 AM IST
ಬಿಜೆಪಿಯವರು ಯಾವಾಗಲೂ ಅಧಿಕಾರಕ್ಕಾಗಿ ಖರೀದಿ ಮಾಡುತ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಆರೋಪಿಸಿದ್ದಾರೆ. ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಶಾಸಕರು ಒಗ್ಗಟ್ಟಾಗಿದ್ದು, ಸರ್ಕಾರ ಬೀಳಲು ಬಿಡಲ್ಲ

Oct 01 2024, 01:18 AM IST
ರಾಮನಗರ: ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯವರು ₹1200 ಕೋಟಿ ಸಂಗ್ರಹ ಮಾಡಿದ್ದು, ಇದೇ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ನಾವೆಲ್ಲರೂ (ಶಾಸಕರು) ಒಗ್ಗಟ್ಟಾಗಿದ್ದು, ಸರ್ಕಾರ ಉರುಳಿಸಲು ಬಿಡುವುದಿಲ್ಲ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯೆ ನೀಡಿದರು.

ರೈತರಿಗೆ ಪರಿಹಾರ ನೀಡಲು ಸತಾಯಿಸುತ್ತಿರುವ ಸರ್ಕಾರ: ಎಚ್.ಡಿ.ರೇವಣ್ಣ

Oct 01 2024, 01:16 AM IST
ರೈತರು ಕಾಯುತ್ತಿದ್ದು, ಇನ್ನಾದರೂ ಹಾನಿಗೆ ಪರಿಹಾರ ಕೊಡಿ, ಐದು ಗ್ಯಾರಂಟಿಗಳಿಗೆ ಹಣ ನೀಡುತ್ತಿರುವುದರಿಂದ ರೈತರಿಗೆ ಪರಿಹಾರ ಕೊಡಲು ಆಗದೇ ಇದ್ದರೆ ಅದನ್ನು ಜನರ ಮುಂದೆ ಹೇಳಿಬಿಡಲಿ. ಮಳೆಹಾನಿಯಾಗಿ ನಾಲ್ಕೈದು ತಿಂಗಳು ಕಳೆದರೂ ಪರಿಹಾರ ನೀಡಲು ಸರ್ಕಾರ ಮೀನಮೇಷ ಎಣಿಸುತ್ತಿದೆ.

'ಸಿಎಂ ಆಗಲು ₹1200 ಕೋಟಿ ಇರುವವರು ಇದ್ದಾರೆ: ಈ ಸರ್ಕಾರ ವಿಸರ್ಜನೆ ಆಗುತ್ತಿದ್ದಂತೆ, ಬಿಜೆಪಿ ಅಧಿಕಾರಕ್ಕೆ'

Sep 30 2024, 11:48 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಆಗಲು ₹1,200 ಕೋಟಿ ಇಟ್ಟುಕೊಂಡು ಕಾದು ಕೂತವರು ಕಾಂಗ್ರೆಸ್‌ ಪಕ್ಷದಲ್ಲೂ ಇದ್ದಾರೆ, ಬಿಜೆಪಿಯಲ್ಲೂ ಇದ್ದಾರೆ ಎಂದು ವಿಜಯಪುರ ಕ್ಷೇತ್ರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಆಪತ್ಬಾಂದವ ಈಶ್ವರ್ ಮಲ್ಪೆಗೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿಲಿ: ಯಶ್ಪಾಲ್ ಸುವರ್ಣ

Sep 30 2024, 01:29 AM IST
ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಆಯುರ್ವೇದ ಉಳಿಸಿ, ಬೆಳೆಸಲು ಕೇಂದ್ರ ಸರ್ಕಾರ ಬದ್ಧ: ಸಚಿವ ಪ್ರಹ್ಲಾದ ಜೋಶಿ

Sep 30 2024, 01:20 AM IST
2014ರಲ್ಲಿ ಆಯುರ್ವೇದಕ್ಕೆ ಅಷ್ಟು ಮಹತ್ವ ಇರಲಿಲ್ಲ. ಆಯುರ್ವೇದ ಔಷಧ ಕೇವಲ ₹24,000 ಕೋಟಿ ವಹಿವಾಟು ಆಗುತ್ತಿತ್ತು. ಇದೀಗ ₹1.40 ಲಕ್ಷ ಕೋಟಿಗೆ ತಲುಪಿದೆ. ಬಜೆಟ್‌ನಲ್ಲಿ ₹500 ಕೋಟಿ ಬದಲು ₹3000 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved