• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾದಯಾತ್ರೆಯಿಂದ ಸಿದ್ದರಾಮಯ್ಯ ಸರ್ಕಾರ ಬೀಳಿಸಲಾಗದು: ಅಭಯಚಂದ್ರ ಜೈನ್‌

Aug 07 2024, 01:39 AM IST
ಪಾದಯಾತ್ರೆ ನಡೆಸುವ ಉಭಯ ಪಕ್ಷಗಳವರು ಮುಡಾ ಹಗರಣ ಯಾರ ಅವಧಿಯಲ್ಲಿ ಆಗಿದ್ದು, ಎಂಬುದನ್ನು ಜನರಿಗೆ ತಿಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಆಗ್ರಹಿಸಿದರು.

ಹಗರಣಗಳ ಸರಮಾಲೆಯಲ್ಲಿ ಕಾಂಗ್ರೆಸ್‌ ಸರ್ಕಾರ: ವೇದವ್ಯಾಸ್‌ ಕಾಮತ್‌

Aug 07 2024, 01:12 AM IST
ಕಾಂಗ್ರೆಸ್ ಭ್ರಷ್ಟಾಚಾರದ ಸರಮಾಲೆ ದಕ್ಷಿಣ ಕನ್ನಡ ಜಿಲ್ಲೆಯನ್ನೂ ಬಿಟ್ಟಿಲ್ಲ. ಜಿಲ್ಲೆಯ ಪ್ರಮುಖ ವೆನ್ಲಾಕ್ ಆಸ್ಪತ್ರೆಯಲ್ಲಿ ಬಡ ರೋಗಿಗಳ ಔಷಧ ಖರೀದಿ ಪ್ರಕ್ರಿಯೆಯಲ್ಲಿ ಕೆಟಿಪಿಪಿ ನಿಯಮ ಉಲ್ಲಂಘಿಸಿ ಲಕ್ಷಾಂತರ ರು. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು,

ಭ್ರಷ್ಟ ಸರ್ಕಾರ ಕಿತ್ತುಹಾಕಲು ಪಾದಯಾತ್ರೆ: ವಿಜಯೇಂದ್ರ

Aug 07 2024, 01:12 AM IST
ನಾವು ಯಾವುದೇ ಅಧಿಕಾರ ದಾಹದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕಿತ್ತೆಸೆಯಬೇಕು ಎಂಬ ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸರ್ಕಾರ ಉರುಳಿಸುವುದು ಹಣೆಯಲ್ಲಿ ಬರೆದಿಲ್ಲ: ಡಿಕೆಶಿ

Aug 07 2024, 01:12 AM IST
ಬಿಜೆಪಿ-ಜೆಡಿಎಸ್‌ನವರು ನಡೆಸುತ್ತಿರುವುದು ಪಾದಯಾತ್ರೆಯಲ್ಲ, ಅದು ಅವರ ಪಾಪ ವಿಮೋಚನಾ ಯಾತ್ರೆ.

ಫಿಜಿ ಪ್ರವಾಸದಲ್ಲಿರುವ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ಸರ್ಕಾರ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

Aug 07 2024, 01:06 AM IST

ರಡು ದಿನಗಳ ಕಾಲ ಫಿಜಿ ಪ್ರವಾಸದಲ್ಲಿರುವ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ಸರ್ಕಾರ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. 

ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಸರ್ಕಾರ, ಪೊಲೀಸ್ ಇಲಾಖೆ: ಬಿಜೆಪಿ ಆರೋಪ

Aug 06 2024, 12:39 AM IST
ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಸ್ಥಾಪಿಸಿ, ನಂತರ ತೆರವುಗೊಳಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಪೊಲೀಸರು ಭಾನುವಾರ ಬೆಂಗಳೂರಿನ ಕ್ರಿಶ್ ಆರ್ಟ್ ಗ್ಯಾಲರಿಯಲ್ಲಿ ಮಹಜರು ಜಪ್ತು ಮಾಡಿದ ಬಗ್ಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಸಿಎಂ ತೇಜೋವಧೆ, ಸರ್ಕಾರ ಅಸ್ಥಿರತೆ ಕುತಂತ್ರ ಖಂಡನೀಯ

Aug 06 2024, 12:38 AM IST
ಶೋಷಿತ ಸಮುದಾಯಗಳ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆ ಮಾಡಿ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾದ ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರದಲ್ಲಿ ಸೋಮವಾರ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಸಂಚು :ಸರ್ಕಾರ ಅಸ್ಥಿರಗೊಳಿಸುವ ಯತ್ನ ನಿಲ್ಲಿಸಲು ಆಗ್ರಹ

Aug 06 2024, 12:36 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿರುವುದರ ಹಿಂದೆ ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿಯ ಬಿ.ಎಲ್. ಸಂತೋಷ್ ಮತ್ತಿತರರ ಕೈವಾಡವಿದೆ ಎಂಬುದು ಪ್ರತಿಭಟನಾಕಾರರ ಆರೋಪ

100 ಸರ್ಕಾರಿ ಬೋಧಕರ ನಿಯೋಜನೆ ರದ್ದು: ಸರ್ಕಾರ - ಕೂಡಲೇ ಮಾತೃ ಕಾಲೇಜಿಗೆ ಮರಳುವಂತೆ ಆದೇಶ

Aug 05 2024, 10:28 AM IST

ಉನ್ನತ ಶಿಕ್ಷಣ ಇಲಾಖೆಯ ಸಚಿವಾಲಯ, ಆಯುಕ್ತಾಲಯ, ಇತರೆ ಕಚೇರಿ, ಅನ್ಯ ಕಾಲೇಜುಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಪದವಿ, ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳ 100 ಮಂದಿ ಬೋಧಕರ ನಿಯೋಜನೆ ರದ್ದುಪಡಿಸಿರುವ ಸರ್ಕಾರ ಕೂಡಲೇ ಮಾತೃ ಕಾಲೇಜಿಗೆ ಹಿಂತಿರುಗುವಂತೆ ಆದೇಶಿಸಿದೆ.

ಸರ್ಕಾರ ಬೀಳಿಸುವ ಯತ್ನಿಸಿದರೆ ಪ್ರತಿಭಟನೆ

Aug 05 2024, 12:42 AM IST
ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯನವರನ್ನು ದುರ್ಬಲಗೊಳಿಸಿ ತೇಜೋವಧೆ ಮಾಡುವ ಕುತಂತ್ರ ಮಾಡಿ, ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು, ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೇ ವಿವಿಧ ಸಂಘಟನೆಗಳು ಸೇರಿ ಪ್ರತಿಭಟನೆ ಮಾಡಲು ಮುಂದಾಗುವುದಾಗಿ ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಬೀರೇಗೌಡ ಎಚ್ಚರಿಸಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved