• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಲಂ ನಿವಾಸಿಗಳಿಗೆ ಕ್ರಯಪತ್ರ ನೀಡದಕ್ಕೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

Nov 30 2024, 01:32 AM IST
ಹೊಂಬೇಗೌಡ ನಗರ ಮಾಧವನ್ ಪಾರ್ಕ್ ಕೊಳಗೇರಿ ಪ್ರದೇಶದದಿಂದ ಕೊರಮಂಗಲ 3ನೇ ಹಂತದ ಕೊಳಗೇರಿ ಪ್ರದೇಶಕ್ಕೆ ಸ್ಥಳಾಂತರಿಸಲಾದ 951 ಕುಟುಂಬಗಳಿಗೆ ಕ್ರಯ ಪತ್ರ ವಿತರಿಸದ ವಿಚಾರ ಸಂಬಂಧ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ್ದು ಆದಾಯಕ್ಕೆ ಧಕ್ಕೆ : ಸಾರ್ವಜನಿಕರಿಗೆ ಸಂಕಷ್ಟ

Nov 30 2024, 12:50 AM IST
ಸ್ಥಿರಾಸ್ತಿಗಳ ಡಿಜಿಟಲ್‌ ಖಾತೆ ಆಗದಿರುವುದರಿಂದ ವ್ಯವಹಾರ ಸ್ಥಗಿತವಾಗಿದ್ದು, ಇದರಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೂ ಧಕ್ಕೆಯಾಗಿದೆ.

ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಪಿ. ರಾಜೀವ್‌

Nov 30 2024, 12:48 AM IST
State Govt Totally Bankrupt: P. Rajiv

ಗ್ರಾಮೀಣ ಕಲಾವಿದರನ್ನು ಸರ್ಕಾರ ಗುರುತಿಸಿ ಪ್ರೋತ್ಸಾಹಿಸಲಿ: ಎಸ್.ಕೆ. ಭಾಗ್ವತ್‌

Nov 30 2024, 12:48 AM IST
ನಮ್ಮ ಭಾಗದಲ್ಲಿ ಕಾವಿಕಲೆ ಪರಿಚಿತ. ರಾಜ್ಯ ಪ್ರಸಿದ್ಧ ಮಾರಿಕಾಂಬಾ ದೇವಾಲಯದಲ್ಲಿ ಕೂಡ ಕಾವಿಕಲೆ ಕಾಣಬಹುದು. ಅಕಾಡೆಮಿಯು ಕಾವಿಕಲೆ ಬೆಳೆಸುತ್ತಿರುವುದು ಹರ್ಷದ ಸಂಗತಿ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ತಂದು ಜನತೆಗೆ ಪೇಚಾಡುವಂತಾಗಿದೆ

Nov 30 2024, 12:47 AM IST
ವಸತಿ ಸಚಿವ ಜಮೀರ ಅಹ್ಮದ ಅವರನ್ನು ಈ ಕುರಿತು ಕೇಳಿದರೆ 2025ಕ್ಕೆ ಕೊಡುತ್ತೇನೆ ಎಂದು ಹೇಳುವದನ್ನು ನೋಡಿದರೆ ಸರ್ಕಾರ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಅರ್ಥೈಯಿಸಿಕೊಳ್ಳಬೇಕು.

ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ, ಪ್ರಜಾಪ್ರಭುತ್ವ ಕೊಲ್ಲುವ ಯತ್ನ : ಡಾ.ಯತೀಂದ್ರ ಆರೋಪ

Nov 30 2024, 12:46 AM IST

ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವ ಕೊಲ್ಲುವ ಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

ಮತ್ತೆ ನಾಗರಿಕ ವಿಮಾನ ಸಂಚಾರಕ್ಕೆ ಎಚ್‌ಎಎಲ್‌: ಕೇಂದ್ರ ಸರ್ಕಾರ ಹಸಿರು ನಿಶಾನೆ

Nov 27 2024, 01:31 AM IST
ಎಚ್‌ಎಎಲ್‌ ವಿಮಾನ ನಿಲ್ದಾಣವನ್ನು ಮತ್ತೆ ಸಾರ್ವಜನಿಕರ ಸೇವೆಗೆ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ವಿಮಾನ ನಿಲ್ದಾಣವನ್ನು ನವೀಕರಿಸುವ ಕಾರ್ಯ ನಡೆಯಲಿದೆ. 2033ಕ್ಕೆ ಸೇವೆಗೆ ಲಭ್ಯ ಆಗುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸೇಡಿನ ರಾಜಕಾರಣ: ಮಾಜಿ ಸಚಿವ ಎಚ್.ಆಂಜನೇಯ

Nov 27 2024, 01:03 AM IST
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಿದ್ದಾರೆ

ಕಲಾವಿದರ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕು

Nov 26 2024, 12:50 AM IST
ಕಲಾವಿದರ ಪ್ರಾಯೋಜನ ಕಾರ್ಯಕ್ರಮಗಳಿಗೆ ಈ ವರ್ಷದ ಅನುದಾನವನ್ನು ಸರ್ಕಾರ ನೀಡಿರುವುದಿಲ್ಲ. ಕೂಡಲೇ ಬಿಡುಗಡೆ ಮಾಡಬೇಕು ಎಂದು ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಚೆಲುವನಹಳ್ಳಿ ಶೇಖರಪ್ಪ ಮತ್ತು ಅಧ್ಯಕ್ಷ ರವಿಕುಮಾರ್ ಆಗ್ರಹಿಸಿದರು.ಕಲಾವಿದರಿಗೆ ಮಾಸಾಶನ ಕೊಡುವುದಾಗಿ ಸರಕಾರ ಹೇಳಿದ್ದು, ಆದೇಶ ಬಂದಿರುವುದಿಲ್ಲ. ಹೇಳಿಕೆ ನೀಡಿರುವುದಕ್ಕೆ ನಾವು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಧನ್ಯವಾದ ಎಂದರು.

ಕಾಂಗ್ರೆಸ್ಸೇತರ ಶಾಸಕರ ಕ್ಷೇತ್ರಗಳಿಗೆ ಈ ಸರ್ಕಾರ ಅನುದಾನವನ್ನೇ ಕೊಡುತ್ತಿಲ್ಲ

Nov 26 2024, 12:48 AM IST
ರಾಜ್ಯದ ಅಭಿವೃದ್ಧಿ ಕೆಲಸವನ್ನು ಸಂಪೂರ್ಣ ಕಡೆಗಣಿಸಿರುವ ಜತೆಗೆ ಬೇರೆ ಪಕ್ಷದ ಶಾಸಕರು ಇರುವ ತಾಲೂಕುಗಳಿಗೆ ಹಣವನ್ನೇ ಕೊಡುತ್ತಿಲ್ಲವೆಂದು ಶಾಸಕ ಎಚ್.ಡಿ. ರೇವಣ್ಣ ದೂರಿದರು. ಇಡೀ ಊರಿಗೆ ಹೊಸದಾಗಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ೯೦ ಕೋಟಿ ಬಿಡುಗಡೆ ಮಾಡಿಸಿದ್ದೆ. ಆ ಹಣ ಹಣಕಾಸು ಇಲಾಖೆಯ ಅನುಮೋದನೆಗೆ ಹೋಗಿದ್ದು ಕಾಂಗ್ರೆಸ್ ಸರ್ಕಾರ ಹಣವನ್ನು ತಡೆ ಹಿಡಿದಿದ್ದು, ಅಲ್ಲಿಂದ ಅನುಮೋದನೆ ಆಗಿ ಬಂದಿಲ್ಲ. ಅವರು ಕೊಡದಿದ್ದರೆ ನಾನು ಬಿಡುವುದಿಲ್ಲ. ಹೋರಾಟ ಮಾಡಿಯಾದರೂ ಈ ಹಣ ತರುತ್ತೇನೆ ಎಂದು ಹೇಳಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 196
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved