• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ- ಪಕ್ಷದಲ್ಲಿ ಸಮನ್ವಯತೆ ಇಲ್ಲ: ಮಿಸ್ತ್ರಿಗೆ ನಾಯಕರಿಂದ ದೂರು

Jul 13 2024, 01:31 AM IST
ಕಾಂಗ್ರೆಸ್‌ ಪಕ್ಷ ಹಾಗೂ ಸರ್ಕಾರದ ನಡುವೆ ತೀವ್ರ ಸಮನ್ವಯ ಕೊರತೆಯಿದೆ. ಇದರಿಂದ ಪಕ್ಷ ಹಾಗೂ ಸರ್ಕಾರ ಎರಡಕ್ಕೂ ನಷ್ಟ ಉಂಟಾಗುತ್ತಿದ್ದು, ಎರಡರ ನಡುವೆ ಸಮನ್ವಯ ಸಾಧಿಸಲು ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಎಐಸಿಸಿ ಸತ್ಯಶೋಧನಾ ಸಮಿತಿ ಎದುರು ರಾಜ್ಯ ಕಾಂಗ್ರೆಸ್‌ ನಾಯಕರು ಮನವಿ ಮಾಡಿದ್ದಾರೆ.

ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಜಿ ಎಚ್ ಶ್ರೀನಿವಾಸ್

Jul 12 2024, 01:39 AM IST
ತರೀಕೆರೆ, ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಮೇಷ ಖಂಡನಾರ್ಹ

Jul 12 2024, 01:36 AM IST
ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ೭ನೇ ವೇತನ ಆಯೋಗ ಜಾರಿಯಾಗಿ ವರದಿ ನೀಡಿ ೪ ತಿಂಗಳು ಗತಿಸಿವೆ

ರಾಜ್ಯದಲ್ಲಿ ‘ಡೆಂಘೀ ಹರಡಿದ ಢೋಂಗಿ ಸರ್ಕಾರ’: ಬಿಜೆಪಿ ಆರೋಪ

Jul 10 2024, 12:34 AM IST
ಈಗಾಗಲೇ ರಾಜ್ಯಾದ್ಯಂತ ಅಧಿಕೃತವಾಗಿ ೮ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅನಧಿಕೃತವಾಗಿ ೧೫ ಸಾವಿರಕ್ಕೂ ಹೆಚ್ಚು ಮಂದಿ ಡೆಂಘೀ ರೋಗದಿಂದ ಸಾವು-ಬದುಕಿನ ನಡುವೆ ನರಳಾಡುತ್ತಿದ್ದಾರೆ. ಬೆಂಗಳೂರು ಒಂದರಲ್ಲೇ ೧೮೦೦ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ನಿತ್ಯ ೨೫೦ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ನಮೋಶಿ ಕಿಡಿ

Jul 10 2024, 12:31 AM IST
ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಈಗಿನ ಕಾಂಗ್ರೆಸ್ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬರಲು ಹಿಂದಿನ ಚುನಾವಣೆಯಲ್ಲಿ ಸರ್ಕಾರಿ ನೌಕರರಿಗೆ ಭರಪೂರ ಭರವಸೆಯ ಮಾತನ್ನು ನೀಡಿ ಇದೀಗ ಜಾಣ ಮರೆವು ತೋರಿಸುತ್ತ ನೌಕರರ ಜೀವನದಲ್ಲಿ ನಾಟಕವಾಡುತ್ತ ದಿಕ್ಕೊಂದು ಸುದ್ದಿ ಹರಿಬಿಟ್ಟು ಎಲ್ಲರ ದಾರಿತಪ್ಪಿಸುತ್ತಿದೆ.

ಡೆಂಘೀ ನಿಯಂತ್ರಣಕ್ಕೆ ಸರ್ಕಾರ ಟಾಸ್ಕ್‌ಫೋರ್ಸ್‌ ರಚಿಸಲಿ

Jul 09 2024, 12:55 AM IST
ಕೊರೋನಾ ಸಂದರ್ಭದಲ್ಲಿ ನಾವು ಟಾಸ್ಕ್ ಪೋರ್ಸ್ ರಚಿಸಿ ಎಲ್ಲ ಇಲಾಖೆಗಳ ಸಹಕಾರದಿಂದ ಕೋವಿಡ್ ನಿಯಂತ್ರಣಕ್ಕೆ ತಂದಿದ್ದೆವು, ಈಗಲೂ ಅಂದಿನ ಅದೇ ಅಧಿಕಾರಿಗಳೇ ಇದ್ದಾರೆ. ಅವರಿಂದ ಟಾಸ್ಕ್ ಪೋರ್ಸ್ ರಚಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಕಮಿಟಿ ಮಾಡಿ ಡೆಂಘೀ ನಿಯಂತ್ರಿಸಲಿ

ಕನ್ನಡನಾಡಿನ ಹಿತ ಕಾಪಾಡಲು ಸರ್ಕಾರ ಕಂಕಣಬದ್ಧ

Jul 09 2024, 12:49 AM IST
ಈ ಹಿಂದೆ ಕನ್ನಡನಾಡಿಗೆ ಇದ್ದ ಮೈಸೂರು ರಾಜ್ಯ ಎಂಬ ಹೆಸರನ್ನು ತೆಗೆದು ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷಗಳು ಪೂರೈಸಿವೆ. ಈ ಹಿನ್ನೆಲೆ ನಮ್ಮ ಸರ್ಕಾರ "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ " ಎಂಬ ಘೋಷವಾಕ್ಯ ಒಳಗೊಂಡ ಕನ್ನಡ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಚಾಲನೆ ನೀಡಿದೆ. ಕನ್ನಡ ನಾಡಿನ ಹಿರಿಮೆಯನ್ನು ಸಾರುವ ಈ ರಥಯಾತ್ರೆ ಚನ್ನಗಿರಿಗೆ ಬಂದಿರುವುದು ನಮ್ಮಗಳ ಪುಣ್ಯ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಡೆಂಘೀ ತಡೆಯುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ

Jul 09 2024, 12:48 AM IST
ಡೆಂಘಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಕಿಡಿಕಾರಿದ್ದಾರೆ.

ಭದ್ರಾ ಜಲಾಶಯ ಕಾಮಗಾರಿಗೆ ಸರ್ಕಾರ ಬಳಿ ಹಣವಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಆರೋಪ

Jul 09 2024, 12:47 AM IST
ಭದ್ರಾ ಜಲಾಶಯದ ಸ್ಲೂಯಿಸ್ ಗೇಟ್‌ನಿಂದ ನೀರು ಸೋರಿಕೆಯಾಗುತ್ತಿರುವುದನ್ನು ಖಂಡಿಸಿ ಸೋಮವಾರ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಭದ್ರಾ ಜಲಾಶಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸರ್ಕಾರ ಡೆಂಘೀ ರೋಗಿಗಳ ಚಿಕಿತ್ಸೆಗೆ ವಿಶೇಷ ಪ್ಯಾಕೇಜ್‌ ನೀಡಲಿ: ಶಾಸಕ ಬೆಲ್ಲದ

Jul 08 2024, 01:32 AM IST
ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಶಾಸಕ ಮಹೇಶ ಟೆಂಗಿನಕಾಯಿ ಅವರೊಂದಿಗೆ ಪ್ರತಿಪಕ್ಷದ ಉಪನಾಯಕ, ಶಾಸಕ ಅರವಿಂದ ಬೆಲ್ಲದ ಕಿಮ್ಸ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved