ಇದು ಗ್ಯಾರಂಟಿ ಸರ್ಕಾರವಲ್ಲ, ಪಂಕ್ಚರ್ ಸರ್ಕಾರ: ಮಾಗನೂರು
Sep 06 2025, 01:00 AM ISTಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸಾವಿರಾರು ಎಕರೆಗಳಲ್ಲಿ ಬೆಳೆ ಹಾನಿಯಾಗಿದ್ದು, ರೈತರ ನೆರವಿಗೆ ಧಾವಿಸಬೇಕಾದ ಕಾಂಗ್ರೆಸ್ ಸರ್ಕಾರ ಮೌನವಾಗಿದೆ ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ತೀವ್ರವಾಗಿ ಖಂಡಿಸಿದ್ದಾರೆ.