ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿಗೆ ಸರ್ಕಾರ 5 ವರ್ಷ ಉಳಿವುದು ಅನುಮಾನ: ರಾಹುಲ್
Jun 19 2024, 01:02 AM IST
ಎನ್ಡಿಎ ಬಣದ ಸಂಸದರು ಪಕ್ಷಾಂತರ ಆಗಲಿದ್ದಾರೆ. ಕೋಮುದ್ವೇಷದ ಅಜೆಂಡಾ ತಿರುಗುಬಾಣವಾಗಿದೆ. ಒಡೆದು ಆಳುವ ನೀತಿಗೆ ಜನ ತಿರಸ್ಕಾರ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ವಿದೇಶಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಜನರ ಕಿವಿಯಲ್ಲಿ ಹೂ ಇಟ್ಟ ರಾಜ್ಯ ಸರ್ಕಾರ
Jun 19 2024, 01:02 AM IST
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ್ದನ್ನು ವಿರೋಧಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬುಧವಾರ ಎತ್ತಿನಬಂಡಿಯಲ್ಲಿ ಬೈಕ್ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.
ಭದ್ರಾ ಮೇಲ್ದಂಡೆಗೆ ಉದಾಸೀನ ತೋರಿತ್ತಿರುವ ಉಭಯ ಸರ್ಕಾರ
Jun 19 2024, 01:00 AM IST
ಚಿತ್ರದುರ್ಗದಲ್ಲಿ ಬುಧವಾರ ನಡೆದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆಯಲ್ಲಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿದರು.
ಆಸ್ತಿ ನಗದೀಕರಣ ಸರ್ಕಾರ ದಿವಾಳಿತನಕ್ಕೆ ಸಾಕ್ಷಿ: ಬಸವರಾಜ ಬೊಮ್ಮಾಯಿ
Jun 19 2024, 01:00 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಬಡವರು ಹಾಗೂ ಸಾಮಾನ್ಯ ಜನರ ಮೇಲೆ ಒಂದಾದ ಮೇಲೆ ಒಂದು ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಆರ್ಥಿಕ ಅಶಿಸ್ತಿನಿಂದ ರಾಜ್ಯ ಸರ್ಕಾರ ದಿವಾಳಿ ಅಂಚಿಗೆ: ಕಾಗೇರಿ
Jun 18 2024, 12:59 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಡಳಿತ ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಶಿಕ್ಷಕರ ನೇಮಕಾತಿಗೆ ಆಂಧ್ರ ಸರ್ಕಾರ ಅಸ್ತು: ಗಡಿನಾಡ ಕನ್ನಡಿಗರಿಗೆ ಉದ್ಯೋಗ ಭಾಗ್ಯ
Jun 18 2024, 12:53 AM IST
ಈ ಹಿಂದಿನ ವೈಎಸ್ಸಾರ್ಸಿ ಪಕ್ಷದ ಜಗನ್ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ಶಿಕ್ಷಕರ ನೇಮಕದ ನಿರೀಕ್ಷೆಯಿತ್ತು.
ಬೆಲೆ ಏರಿಕೆಯನ್ನು ಸರ್ಕಾರ ತಕ್ಷಣವೇ ಹಿಂಪಡೆಯಲಿ: ಹೊಸೂರು ದಿನೇಶ್
Jun 18 2024, 12:49 AM IST
ಕೊಪ್ಪ, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ ರಾಜ್ಯದ ಜನರನ್ನು ಬೀದಿಗೆ ತಂದಿದೆ. ಅಗತ್ಯವಾಗಿ ಬಳಕೆ ಯಾಗುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ಕೊಪ್ಪ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಕೆ. ದಿನೇಶ್ ಹೊಸೂರು ಹೇಳಿದರು.
ಸರ್ಕಾರ ದಲಿತ ನೌಕರರ ಹಿತ ಕಾಪಾಡಬೇಕು
Jun 18 2024, 12:49 AM IST
ನೋವನ್ನು ಉಂಡಿರುವ ಅಹಿಂದ ಸರ್ಕಾರ ಈಗಿರುವುದರಿಂದ ಆಯಕಟ್ಟಿನ ಸ್ಥಳಗಳಲ್ಲಿ ಉನ್ನತ ಹುದ್ದೆಗಳಲ್ಲಿ ಪ್ರಾಮಾಣಿವಾಗಿ ಸೇವೆ ಸಲ್ಲಿಸುತ್ತಿರುವ ದಲಿತ ಅಧಿಕಾರಿಗಳು ಇದ್ದರೂ ಕೂಡ ಅವರ ಅರ್ಹತೆಗೆ ತಕ್ಕ ಹುದ್ದೆಗಳನ್ನು ನೀಡುತ್ತಿಲ್ಲ. ಇದನ್ನು ಸರಿಪಡಿಸಬೇಕು
ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟಿಸುವ ಪರಿಸ್ಥಿತಿ: ಸಂಸದ ಬಿ.ವೈ.ರಾಘವೇಂದ್ರ
Jun 18 2024, 12:49 AM IST
ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಡಾ.ಧನಂಜಯ ಸರ್ಜಿಯವರನ್ನು ಗೌರವಿಸಲಾಯ್ತು.
ರಾಜ್ಯದಲ್ಲಿ ದುರ್ಬಲ ಸರ್ಕಾರ: ಸಂಸದ ರಾಘವೇಂದ್ರ
Jun 18 2024, 12:46 AM IST
ಹೊಳೆಹೊನ್ನೂರಿನ ಸಮೀಪದ ಆನವೇರಿ ಗ್ರಾಮದಲ್ಲಿ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞಾತ ಸಮಾರಂಭ ಉದ್ದೇಶಸಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿದರು.
< previous
1
...
87
88
89
90
91
92
93
94
95
...
156
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!