• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಬಾನಂದೂರು ಕೆಂಪಯ್ಯ ಚಿಕಿತ್ಸೆಗೆ ಸರ್ಕಾರ ನೆರವು ನೀಡಲಿ

Jun 18 2024, 12:46 AM IST
ರಾಮನಗರ: ಅನಾರೋಗ್ಯದಿಂದ ಬಳಲುತ್ತಿರುವ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ, ಖ್ಯಾತ ಜಾನಪದ ತಜ್ಞ ಡಾ.ಬಾನಂದೂರು ಕೆಂಪಯ್ಯ ಅವರ ಚಿಕಿತ್ಸಾ ವೆಚ್ಚ ಭರಿಸಲು ಕುಟುಂಬದವರು ಸಂಕಷ್ಟದಲ್ಲಿದ್ದು, ರಾಜ್ಯಸರ್ಕಾರವೇ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಬೇಕು ಎಂದು ಧಮ್ಮದೀವಿಗೆ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಒತ್ತಾಯಿಸಿದರು.

ಕಾಂಗ್ರೆಸ್‌ ಸರ್ಕಾರ ದಿವಾಳಿ ಆಗುತ್ತೆ : ಶಾಸಕ ಬಿ. ಸುರೇಶಗೌಡ ಆರೋಪ

Jun 17 2024, 01:33 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದಿವಾಳಿಯಾಗಿ ಸತ್ತು ಮಲಗಿದೆ‌. ಪೆಟ್ರೋಲ್, ಡಿಸೇಲ್‌ ದರ ಮೂರು ರು. ಏರಿಕೆ ಮಾಡಲಾಗಿದೆ. ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ಆರೋಪಿಸಿದರು.

ಕೇಂದ್ರ ಸರ್ಕಾರ ತಕ್ಷಣ ಬೆಲೆ ಇಳಿಸಬೇಕು: ಸಿಎಂ

Jun 17 2024, 01:30 AM IST
ಕರ್ನಾಟಕದ ತೆರಿಗೆ ದಕ್ಷಿಣ ಭಾರತದಲ್ಲೇ ಕಡಿಮೆಯಿರುವುದಾಗಿ ತೈಲ ದರ ಏರಿಕೆಯನ್ನು ಬಲವಾಗಿ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಕೂಡಲೇ ತೆರಿಗೆಯನ್ನು ಇಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಬೆಲೆ ಏರಿಕೆಯ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಜಗದೀಶ ಶೆಟ್ಟರ

Jun 17 2024, 01:30 AM IST
ಬೆಲೆ ಏರಿಕೆ ಇದೇ ರೀತಿ ಮುಂದುವರಿದಿದ್ದೇ ಆದಲ್ಲಿ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಹ ಸರ್ಕಾರ ಪರದಾಡುವ ಪರಿಸ್ಥಿತಿ ಉಂಟಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿ ವ್ಯಕ್ತಿ ಎಂದು ಹೇಳುತ್ತಾರೆ. ಆದರೆ, ಈ ವಿಚಾರದಲ್ಲಿ ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಆರೋಪಿಸಿದ್ದಾರೆ.

2028ಕ್ಕೂ ರಾಜ್ಯದಲ್ಲಿ ‘ಕೈ’ ಸರ್ಕಾರ: ಡಿಕೆಶಿ ವಿಶ್ವಾಸ

Jun 15 2024, 11:54 AM IST

ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಪಕ್ಷದ ಕಾರ್ಯಕರ್ತರು ಚಿಂತೆ ಮಾಡುವುದು ಬೇಡ. 2028ಕ್ಕೆ ಮತ್ತೆ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಎಂಡಿಎಚ್‌, ಎವರೆಸ್ಟ್‌ ಮಸಾಲಾ ಅಸುರಕ್ಷಿತ: ರಾಜಸ್ಥಾನ ಸರ್ಕಾರ

Jun 15 2024, 01:07 AM IST
ಕೇಂದ್ರ ಸರ್ಕಾರಕ್ಕೆ ರಾಜಸ್ಥಾನದ ಆರೋಗ್ಯ ಅಧಿಕಾರಿಯಿಂದ ಪತ್ರ ಬಂದಿದ್ದು, ಅದರಲ್ಲಿ ಎಂಡಿಎಚ್‌, ಎವರೆಸ್ಟ್‌ ಮಸಾಲಾ ಅಸುರಕ್ಷಿತ ಎಂದು ರಾಜಸ್ಥಾನ ಸರ್ಕಾರ ವರದಿ ನೀಡಿರುವುದಾಗಿ ತಿಳಿಸಿದ್ದಾರೆ.

ಕಣ್ವದಲ್ಲಿ ಚಿಲ್ಡ್ರನ್‌ ಪಾರ್ಕ್ ಯೋಜನೆ ಕೈಬಿಟ್ಟ ಸರ್ಕಾರ

Jun 13 2024, 12:48 AM IST
ರಾಮನಗರ: ದಟ್ಟ ಹಸಿರಿನಿಂದ ಕಂಗೊಳಿಸುತ್ತಾ ನಿಸರ್ಗದ ಸೆರಗಿನಲ್ಲಿರುವ ಪ್ರಸಿದ್ಧ ಕಣ್ವ ಜಲಾಶಯ ಪ್ರದೇಶದಲ್ಲಿ ಮಕ್ಕಳ ಚಿಲ್ಡ್ರನ್ ಪಾರ್ಕ್ ನಿರ್ಮಾಣ ಯೋಜನೆಯನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ ಆ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿ ಪಡಿಸುವ ಕಾರ್ಯಕ್ಕೆ ಮುಂದಾಗಿದೆ.

ಕರ್ನಾಟಕವನ್ನು ತಾಲಿಬಾನ್‌ ಸರ್ಕಾರ ಮಾಡುವ ಹುನ್ನಾರ: ಆರ್‌.ಅಶೋಕ್‌ ಆರೋಪ

Jun 13 2024, 12:46 AM IST
ಈ ತಾಲಿಬಾನ್‌ ರಾಜ್ಯ ಸರ್ಕಾರವನ್ನು ಬಗ್ಗು ಬಡಿಯುತ್ತೇವೆ. ಅ‍ವರಿಗೆ ತಕ್ಕ ಪಾಠ ಕಲಿಸುತ್ತೇವೆ. ಈ ಬಗ್ಗೆ ಜೂ.13ರಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದೇವೆ ಎಂದು ಆರ್‌. ಅಶೋಕ್‌ ಹೇಳಿದರು.

ಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆ ನಿರ್ಮಾಣ ಮಾಡಿದೆ -- ಮಾಜಿ ಸಚಿವ ಸಿ.ಟಿ. ರವಿಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಿಗೆ ಬರೋದು ಪಿಕ್‌ನಿಕ್‌ಗೆ ಅಂದುಕೊಂಡಿದ್ದಾರೆ, ನೂತನ ಸಂಸದರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ಅಭಿನಂದನೆ

Jun 12 2024, 12:38 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೂತನ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ವಿಧಾನಪರಿಷತ್‌ ಸದಸ್ಯರಾದ ಎಸ್‌.ಎಲ್‌. ಭೋಜೇಗೌಡ, ಸಿ.ಟಿ. ರವಿ ಹಾಗೂ ಡಾ. ಧನಂಜಯ ಸರ್ಜಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ಹಾಪ್‌ಕಾಮ್ಸ್‌ಗಳಿಗೆ ಸಿಗದ ಹೈ-ಟೆಕ್ ಸ್ಪರ್ಶ, ಸರ್ಕಾರ ನಿರಾಸಕ್ತಿ

Jun 12 2024, 12:31 AM IST
ದ್ರಾಕ್ಷಿ ರಸ, ಖರ್ಬೂಜ, ಕಬ್ಬಿನ ಜ್ಯೂಸ್‌ಗಳು ಸೇರಿದಂತೆ ಗ್ರಾಹಕರನ್ನು ಸೆಳೆಯುವುದಕ್ಕೆ ಬೇಕಾದ ಹಲವಾರು ಉತ್ಪನ್ನಗಳನ್ನು ಮಳಿಗೆಗಳಲ್ಲಿ ಇಡಲಾಗುತ್ತಿದ್ದರೂ ಅವುಗಳತ್ತ ಗ್ರಾಹಕರು ತಿರುಗಿನೋಡುವಂತೆ ಮಾಡುವಲ್ಲಿ ಜಿಲ್ಲಾ ಹಾಪ್‌ಕಾಮ್ಸ್ ನೌಕರರು, ಅಧಿಕಾರಿಗಳು ವೈಫಲ್ಯ ಸಾಧಿಸುತ್ತಿದ್ದಾರೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved