• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ಆರ್ಥಿಕವಾಗಿ ದಿವಾಳಿ: ವಿಶ್ವೇಶ್ವರ ಹೆಗಡೆ ಕಾಗೇರಿ

May 29 2024, 12:45 AM IST
ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುವ ಡಾ.ಧನಂಜಯ ಸರ್ಜಿ ಮತ್ತು ಭೋಜೇಗೌಡರನ್ನು ಮತದಾರರು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಆಡಳಿತದಲ್ಲಿ ಆರ್ಥಿಕ ಶಿಸ್ತು ಇಲ್ಲವಾಗಿದೆ. ಹೊಸ ಕಾಮಗಾರಿಗಳು ಯಾವುದೂ ನಡೆಯುತ್ತಿಲ್ಲ. ಗುತ್ತಿಗೆದಾರರಿಗೆ ಬಿಲ್ ಪಾವತಿ ಅಗುತ್ತಿಲ್ಲ. ಇದೊಂದು ಅಪರಾಧಿಗಳಿಗೆ ರಕ್ಷಣೆ ನೀಡುವ ಸರ್ಕಾರವಾಗಿದೆ.

ವಚನ ವಿಶ್ವವಿದ್ಯಾಲಯಕ್ಕೆ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಲಿ

May 28 2024, 01:09 AM IST
ಬಸವಕಲ್ಯಾಣ ತಾಲೂಕಿನ ನಿರ್ಗುಡಿ ಗ್ರಾಮದಲ್ಲಿ ಬಸವಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಠಾಧೀಶರು ಹಾಗೂ ಗಣ್ಯರು.

ಭವಿಷ್ಯದಲ್ಲಿ ಓಪಿಎಸ್ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಶಿಕ್ಷಣ ಸಚಿವ ಮಧು ಬಂಗಾರಪ್ಪ

May 28 2024, 01:07 AM IST
ಮೊದಲಿನಿಂದಲೂ ಶಿಕ್ಷಣಕ್ಕೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಸಹಕಾರ ಕೊಡುತ್ತಿದೆ. ಶಿಕ್ಷಕರುಗಳಿಗೆ ಗಂಭೀರವಾದ ಸಮಸ್ಯೆಗಳಿವೆ. ಹಂತ ಹಂತವಾಗಿ ಎಲ್ಲವನ್ನು ಪರಿಹರಿಸಲಾಗುವುದೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕೇಂದ್ರದಲ್ಲಿ ಯಾವುದೇ ಸರ್ಕಾರ ಬಂದರೂ ರೈತರ ಹೋರಾಟ ನಿರಂತರ-ರಾಕೇಶ ಟಿಕಾಯತ್

May 27 2024, 01:08 AM IST
ದೇಶದ ಚುನಾವಣೆ ಮುಗಿಯುತ್ತಾ ಬಂದಿದ್ದು, ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ರೈತರ ಬೇಡಿಕೆಗಳು ಹಗುರವಾಗಿ ಪರಿಗಣಿಸುವ ಸರ್ಕಾರದ ವಿರುದ್ಧ ನಮ್ಮ ಬೇಡಿಕೆ ಈಡೇರುವ ವರೆಗೂ ಹೋರಾಟ ನಿರಂತರ ಎಂದು ರಾಷ್ಟ್ರೀಯ ರೈತ ಮುಖಂಡ ರಾಕೇಶ್‌ ಟಿಕಾಯತ್ ಎಚ್ಚರಿಸಿದರು.

ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಶಾಶ್ವತ ಪರಿಹಾರ ಕಂಡುಕೊಳ್ಳಲಿ-ರಾಕೇಶ ಟಿಕಾಯತ್‌

May 27 2024, 01:05 AM IST
ರೈತರ ಆತ್ಮಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾದ ಅಧ್ಯಯನ ನಡೆಸಿ, ರೈತರ ಆತ್ಮಹತ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ರಾಕೇಶ್ ಟಿಕಾಯತ್ ಒತ್ತಾಯಿಸಿದರು.

ರಾಜ್ಯದಲ್ಲಿದೆ ಅಭಿವೃದ್ಧಿ ಶೂನ್ಯ ಸರ್ಕಾರ: ಸುನೀಲ್‌ ಕುಮಾರ್‌

May 27 2024, 01:02 AM IST
ಕಡೂರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಷವಾದರೂ ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಅಭಿವೃದ್ಧಿ ಶೂನ್ಯ ಸರ್ಕಾರ ಇದಾಗಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಿಸಿದರು.

ಸರ್ಕಾರ ಎಚ್ಚರಿಸುವ ಹೊಣೆ ಸಾಹಿತಿಗಳದ್ದು: ಆರ್. ಸುಂದರಮ್ಮ

May 27 2024, 01:00 AM IST
ಆಳುವ ಸರ್ಕಾರ ಯಾವುದೇ ಇರಲಿ, ಜನವಿರೋಧಿ ನೀತಿ ಮತ್ತು ಪ್ರಜೆಗಳ ಹಿತಕ್ಕೆ ಧಕ್ಕೆಯಾದಾಗ ಅದನ್ನು ಎಚ್ಚರಿಸುವ ಹೊಣೆ ಸಾಹಿತಿಗಳದ್ದಾಗಿದೆ.

ಶಿಕ್ಷಣ ಕ್ಷೇತ್ರ ಸಂಪೂರ್ಣ ಹಾಳುಗೆಡವಿದ ಸಿದ್ದರಾಮಯ್ಯ ಸರ್ಕಾರ

May 25 2024, 01:35 AM IST
ಶಾಲಾ ಪಠ್ಯಕ್ರಮ ಬದಲಾವಣೆ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಇಲಾಖೆಯಲ್ಲಿ ಹಲವಾರು ತಪ್ಪು ನಿರ್ಣಯ ಕೈಗೊಂಡು, ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದೆ ಎಂದು ವಿಧಾನ ಪರಿಷತ್ತು ಸದಸ್ಯ ಸಿದ್ಧಲಿಂಗಪ್ಪ ವಿ. ಸಂಕನೂರ ಆರೋಪಿಸಿದ್ದಾರೆ.

ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ: ಬಿಜೆಪಿ ಜಿಲ್ಲಾಧ್ಯಕ್ಷ ಆರೋಪ

May 25 2024, 12:47 AM IST
ಕಾಂಗ್ರೆಸ್‌, ಸರ್ಕಾರದ ದಬ್ಬಾಳಿಕೆಗೆ ಬಿಜೆಪಿ ಶಾಸಕರು ಹೆದರುವುದಿಲ್ಲ. ಅಲ್ಲದೆ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಗಡಿಪಾರು, ಕಿರುಕುಳ ನೀಡುವುದನ್ನು ಪೊಲೀಸ್‌ ಇಲಾಖೆ ಮೂಲಕ ಸರ್ಕಾರ ಮಾಡಿಸುತ್ತಿದೆ. ಈ ಜಿಲ್ಲೆಯಲ್ಲಿ ಬಿಜೆಪಿಯ ಏಳು ಶಾಸಕರಿದ್ದು, ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಹೊಸ ಮಾದರಿ ಸರ್ಕಾರ ರಚನೆ: ಶಾಸಕರ ಬಾಂಬ್

May 24 2024, 12:57 AM IST
20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರೇ ಸರ್ಕಾರ ಬದಲಾವಣೆ ಬಗ್ಗೆ ಹೇಳಿದ್ದಾರೆ ಎಂದು ಶಾಸಕ ಅಭಯ ಹೇಳಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved