• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೂನ್ಯ ಸಾಧಕ ರಾಜ್ಯ ಸರ್ಕಾರ: ಕಾಗೇರಿ

May 24 2024, 12:49 AM IST
ಸಂವಿಧಾನಬದ್ಧವಾಗಿ ಆಯ್ಕೆಯಾದ ಸರ್ಕಾರವೊಂದರ ಮೊದಲ ಜವಾಬ್ದಾರಿ ಜನರ ಜೀವ ರಕ್ಷಣೆ ಮತ್ತು ಆಸ್ತಿ ರಕ್ಷಣೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಇದರಲ್ಲೇ ವಿಫಲವಾಗಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ರೈತರಿಗೆ, ಮನೆ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಲಿ: ಎಚ್ಡಿಕೆ

May 23 2024, 01:09 AM IST
ರಾಜ್ಯದಲ್ಲಿ ಒಂದು ವರ್ಷ ಬರಗಾಲ ತಾಂಡವಾಡಿದ್ದು, ಅಲ್ಲದೆ ಇದೀಗ ಭಾರಿ ಮಳೆಯಿಂದ ರೈತರು ಬೆಳೆದ ಬೆಳೆಗಳು ಕೊಚ್ಚಿ ಹೋಗಿದ್ದು, ಹಲವಾರು ರಸ್ತೆಗಳು ಹಾಳಾಗಿದೆ ಇದರಿಂದ ರೈತರಿಗೆ ತೊಂದರೆಯಾಗಿದ್ದು, ರೈತರು ಬಹಳ ಸಂಕಷ್ಟದಲ್ಲಿದ್ದು ಬರಗಾಲದ ಜೊತೆಗೆ ಅತಿವೃಷ್ಟಿಯೂ ಸಹ ಹೆಚ್ಚಾಗಿದ್ದು, ಪ್ರತಿದಿನ ಸುರಿಯುತ್ತಿರುವ ಮಳೆಗೆ ಸಾವಿರಾರು ಎಕರೆ ತಂಬಾಕು, ಶುಂಠಿ, ರಾಗಿ, ಜೋಳ ಕೊಚ್ಚಿಹೋಗಿದೆ.

ಮನವಿ ಸಲ್ಲಿಸಿದರೂ ಮಹಾ ಸರ್ಕಾರ ನೀರು ಬಿಟ್ಟಿಲ್ಲ

May 22 2024, 12:54 AM IST
ಬರದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮಾರ್ಚ್‌ ತಿಂಗಳಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ ಮಾಡಿದ್ದರೂ ಈವರೆಗೆ ನೀರು ಬಿಟ್ಟಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆರೋಪಿಸಿದರು.

ರಾಜ್ಯದ ಸರ್ಕಾರ ಗ್ರೇಸ್ ಮಾರ್ಕ್ಸ್ ಸರ್ಕಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

May 22 2024, 12:53 AM IST
ಬೀದರ್ ನಗರದ ಸಿದ್ದಾರೂಢ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾದ ಈಶಾನ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಪೊಲೀಸರ ಅಮಾನತು

May 22 2024, 12:50 AM IST
ಡಾ. ಜಿ. ಪರಮೇಶ್ವರ ಅವರು ಗೃಹ ಖಾತೆಯನ್ನು ಸ್ವಇಚ್ಛೆಯಿಂದ ಪಡೆದಿಲ್ಲ. ಅವರಿಗೆ ಇಷ್ಟವೂ ಇರಲಿಲ್ಲ. ಬೇಸರದಿಂದಲೇ ಈ ಖಾತೆ ನಡೆಸಿಕೊಂಡು ಹೋಗುತ್ತಿದ್ದಾರೆ. ದಲಿತರೆಂಬ ಕಾರಣಕ್ಕೆ ಸರ್ಕಾರ ಅವರಿಗೆ ಈ ಖಾತೆ ನೀಡಿದೆ ಅಷ್ಟೆ.

ಈ ಸರ್ಕಾರ ಎಷ್ಟು ಮಂದಿ ಶಿಕ್ಷಕರನ್ನು ನೇಮಿಸಿದೆ ಹೇಳಿ:ಕುಮಾರಸ್ವಾಮಿ

May 22 2024, 12:49 AM IST
ಶಿಕ್ಷಕರ ಪರವಾಗಿ ನಮ್ಮ ಅಭ್ಯರ್ಥಿ ಕೆಲಸ ಮಾಡುತ್ತಾರೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಾರೆ

ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ: ಆರೋಪ

May 22 2024, 12:46 AM IST
ಮಂಡ್ಯ ಜಿಲ್ಲೆಯ ರೈತರಿಗೆ ನಿರಂತರವಾಗಿ ಅನ್ಯಾಯವನ್ನು ಎಸಗುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ ಬರ ಪರಿಹಾರದಲ್ಲಿ ತಾರತಮ್ಯ ಮಾಡಿದೆ. ತಮಿಳುನಾಡಿಗೆ ನೀರು ಹರಿಸುವ ಮೂಲಕ, ರಾಜ್ಯ ರೈತರಿಗೆ ಅನ್ಯಾಯ ಮಾಡಿದ್ದ ಸರ್ಕಾರ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ ಎಂದು ರೈತರು ಯಾವುದೇ ಬೆಳೆ ಬೆಳೆಯದಂತೆ ಸೂಚಿಸಿ ದ್ರೋಹ ಮಾಡಿತು.

ರಾಜ್ಯ ಸರ್ಕಾರ ಶೂನ್ಯ ಅಭಿವೃದ್ಧಿ ಸರ್ಕಾರ: ನಿರಂಜನ್‌ಕುಮಾರ್

May 21 2024, 12:39 AM IST
ರಾಜ್ಯ ಕಾಂಗ್ರೆಸ್ ಅಸಮರ್ಥ ಸರ್ಕಾರವಾಗಿದ್ದು, ಒಂದು ಶೂನ್ಯ ಅಭಿವೃದ್ಧಿ ಸರ್ಕಾರವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಆರೋಪಿಸಿದರು.

ಅಂಜಲಿ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಘೋಷಿಸಲಿ: ಮುನೇನಕೊಪ್ಪ

May 21 2024, 12:34 AM IST
ಸಾವಿನ ಮನೆಯಲ್ಲಿ ನಾವು ರಾಜಕಾರಣ ಮಾಡುವುದಿಲ್ಲ. ನೇಹಾ ಹಿರೇಮಠ ಹತ್ಯೆಯ ನೆನಪು ಹಸಿಯಿದ್ದಾಗಲೇ ಮತ್ತೊಂದು ಕೊಲೆಯಾಗಿದೆ. ಈವರೆಗೂ ರಾಜ್ಯ ಸರ್ಕಾರ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿಲ್ಲ ಎಂದು ಮುನೇನಕೊಪ್ಪ ಆಕ್ರೋಶ ವ್ಯಕ್ತಪಡಿಸಿದರು

ಗ್ರೇಸ್ ಮಾರ್ಕ್ಸ್‌ ನೀಡಿದರೂ ಕಾಂಗ್ರೆಸ್‌ ಸರ್ಕಾರ ಪಾಸಾಗಲ್ಲ

May 21 2024, 12:31 AM IST
Congress, government, pass despite, giving, grace, marks
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved