ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸಲು ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ..
ವರ್ಷವಾದರೂ ವೈದ್ಯರಿಗಿಲ್ಲ ಪಗಾರ ! ಶೀರ್ಷಿಕೆಯಡಿ, ಕನ್ನಡಪ್ರಭದಲ್ಲಿ ಪ್ರಕಟಗೊಂಡಿದ್ದ ವರದಿಗೆ ಸ್ಪಂದಿಸಿದ ಸರ್ಕಾರ, ಗ್ರಾಮೀಣ ಪ್ರದೇಶಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲಿನ 20ಕ್ಕೂ ಹೆಚ್ಚು ತಜ್ಞವೈದ್ಯರು ಸೇರಿದಂತೆ 126 ವಿವಿಧ ಸಿಬ್ಬಂದಿ ಸೋಮವಾರ, ಬಾಕಿಯಿದ್ದ 5.25 ಕೋಟಿ ರು. ವೇತನ ಬಿಡುಗಡೆ ಮಾಡಿದೆ.