• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6 ವಿಧೇಯಕ ಮತ್ತೆ ಗವರ್ನರ್‌ಗೆ ವಾಪಸ್‌ ಕಳುಹಿಸಿದ ಸರ್ಕಾರ

May 08 2025, 10:09 AM IST

ರಾಜ್ಯಪಾಲರು ವಾಪಸ್‌ ಕಳುಹಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿವಿ ಸೇರಿ ಆರು ಪ್ರಮುಖ ತಿದ್ದುಪಡಿ ವಿಧೇಯಕಗಳನ್ನು ರಾಜ್ಯ ಸರ್ಕಾರ ಸ್ಪಷ್ಟನೆಯೊಂದಿಗೆ ಮತ್ತೆ ರಾಜ್ಯಪಾಲರಿಗೆ ರವಾನಿಸಿದೆ.

ರೈತರಿಗೆ ಬೆಣ್ಣೆ ತೋರಿಸಿ, ಸುಣ್ಣ ತಿನ್ನಿಸಿದ ಸರ್ಕಾರ !

May 08 2025, 08:39 AM IST

  ಕಾಗದಗಳ ಮೇಲೆ ಹೆಬ್ಬೆಟ್ಟು ಒತ್ತಿಸಿಕೊಂಡರೆ ಸಾಕು, ತಮ್ಮ ಕೆಲಸವಾದಂತೆ ಎನ್ನುವಂತೆ ವರ್ತಿಸಿದ್ದ ಅಧಿಕಾರಿಗಳು, ರೈತರಿಗೆ ಬೆಣ್ಣೆ ತೋರಿಸಿ ಸುಣ್ಣ ತಿನ್ನಿಸಿದ ಹಾಗಾಗಾಗಿದೆ.

ಸುಹಾಸ್‌ ಶೆಟ್ಟಿ ಮೇಲೆ ರೌಡಿ ಶೀಟ್‌ ತೆರೆದದ್ದು ಬಿಜೆಪಿ ಸರ್ಕಾರ: ದಿನೇಶ್ ಗುಂಡೂರಾವ್‌

May 08 2025, 12:39 AM IST
ಸುಹಾಸ್‌ ಶೆಟ್ಟಿ ಮೇಲೆ ರೌಡಿ ಶೀಟ್‌ ತೆರೆದ ಪೊಲೀಸ್ ಇಲಾಖೆ ಆದೇಶ ಪ್ರತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ‘ಎಕ್ಸ್‌’ನಲ್ಲಿ ಬಿಡುಗಡೆ ಮಾಡಿದ್ದಾರೆ.

ಮೆಟ್ರೋ, ಟನಲ್‌ ರಸ್ತೆಗೆ ಹೆಬ್ಬಾಳದ ಜಾಗ ವಶ ಖಚಿತ : ಸರ್ಕಾರ ಸ್ಪಷ್ಟನೆ

May 06 2025, 01:50 AM IST

ನಮ್ಮ ಮೆಟ್ರೋಗಾಗಿ ಹೆಬ್ಬಾಳದ ಭೂಮಿ ಅಗತ್ಯವಿದ್ದು, ಜಮೀನನ್ನು ಪೂರ್ಣವಾಗಿ ಕೊಡಲು ಸಾಧ್ಯವಿಲ್ಲ. ನಿಯಮಾನುಸಾರ ಪರಿಹಾರ ನೀಡಲು ಸಿದ್ಧವಿರುವುದಾಗಿ ಖಾಸಗಿ ಕಂಪನಿಗೆ ಸರ್ಕಾರದ ಉನ್ನತ ಮಟ್ಟದ ಸಭೆ ತಿಳಿಸಿದೆ.

ಸರ್ಕಾರ ರೈತರ ನೆರವಿಗೆ ಬರಬೇಕು-ಶಾಸಕ ಚಂದ್ರು ಲಮಾಣಿ

May 06 2025, 12:23 AM IST
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಳೆಗೆ ಬೆಂಕಿ ತಗುಲಿ ನಷ್ಟ ಅನುಭವಿಸಿದ್ದ ತಾಲೂಕಿನ ಕೆರಹಳ್ಳಿ ಗ್ರಾಮದ ನಿಂಗಪ್ಪ ಹೊಳೆಯಪ್ಪ ಮೇವುಂಡಿ ಅವರ ಮನೆಗೆ ಶಾಸಕ ಚಂದ್ರು ಲಮಾಣಿ ತೆರಳಿ ಹೆಸ್ಕಾಂನಿಂದ ₹ 3,72,000 ಚೆಕ್ಕನ್ನು ವಿತರಣೆ ಮಾಡಿದರು.

ಅಪರಾಧಿಗಳ ಮುಂದೆ ಮಂಡಿಯೂರಿದ ರಾಜ್ಯ ಸರ್ಕಾರ: ಸಂಸದ ಕಾಗೇರಿ ಆರೋಪ

May 06 2025, 12:21 AM IST
ಜನರಿಗೆ ರಕ್ಷಣೆ ಕೊಡಬೇಕಾದ ಸರ್ಕಾರ ಅಪರಾಧಿಗಳ ಮುಂದೆ ಮಂಡಿಯೂರಿ, ಅಪರಾಧಿಗಳಿಗೇ ರಕ್ಷಣೆ ಕೊಡುವ ಕೆಲಸ ಮಾಡುತ್ತಿದೆ

ಪಹಲ್ಗಾಮ್ ಹತ್ಯಾಕಾಂಡಕ್ಕೆ ಕೇಂದ್ರ ಸರ್ಕಾರ ವೈಫಲ್ಯ ಕಾರಣ: ಸೊರಕೆ

May 05 2025, 12:53 AM IST
ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಮಾಸಿಕ ಸಭೆ ನಡೆಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿದರು.

ಸರ್ಕಾರ ಕೃಷಿ ಕೂಲಿ ಕಾರ್ಮಿಕರನ್ನೂ ಸನ್ಮಾನಿಸಲಿ

May 05 2025, 12:50 AM IST
ಕಾರ್ಮಿಕ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಅಲ್ಲಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮಗಳಲ್ಲಿ ಸನ್ಮಾನ ಗೌರವ ನಡೆದಿದೆ. ಆದರೆ ಚಿಕ್ಕಬಳ್ಳಾಪುರದಲ್ಲಿ ಕೃಷಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಕೃಷಿ ಕೂಲಿ ಕಾರ್ಮಿಕರಿಗೆ ಎಲ್ಲೂ ಸನ್ಮಾನ ಕಾರ್ಯಕ್ರಮ ನಡೆದಿಲ್ಲ. ಕಾರ್ಮಿಕರ ದಿನಾಚರಣೆಯಂದು ಕೃಷಿ ಕಾಮಿಕರನ್ನೂ ಗೌರವಿಸಬೇಕು.

ಚುನಾವಣೆ ಭರವಸೆ ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಮಹೇಶ್

May 05 2025, 12:46 AM IST
ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಸಾಮಾನ್ಯ ಜನರ ರಕ್ತ ಹೀರುತ್ತಿರುವ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ ಎಂದು ಆವತಿ ಹೋಬಳಿ ಬಿಜೆಪಿ ಅಧ್ಯಕ್ಷ ಕೆರೆಮಕ್ಕಿ ಮಹೇಶ್ ಕಿಡಿಕಾರಿದರು.

2 ತಿಂಗಳಿಗೆ ಆಗುವಷ್ಟು ಆಹಾರ ಸಂಗ್ರಹಕ್ಕೆ ಪಿಒಕೆ ಸರ್ಕಾರ ಕರೆ

May 03 2025, 12:18 AM IST

ಪಹಲ್ಗಾಂ ನರಮೇಧ ನೆರೆಯ ಪಾಕಿಸ್ತಾನದಲ್ಲಿ ಅಕ್ಷರಶಃ ಯುದ್ಧ ಭೀತಿ ಸೃಷ್ಟಿಸಿದಂತೆ ಕಂಡುಬರುತ್ತಿದೆ. 

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 166
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved