• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನುಡಿದಂತೆ ನಡೆಯದ ವಚನ ಭ್ರಷ್ಟ ಕಾಂಗ್ರೆಸ್‌ ಸರ್ಕಾರ: ಡಿ.ಎನ್‌.ಜೀವರಾಜ್‌

Apr 21 2024, 02:26 AM IST
ರಾಜ್ಯದಲ್ಲಿ ಚುನಾವಣೆಗೂ ಮುಂಚೆ ಕಾಂಗ್ರೆಸ್‌ ನೀಡಿದ್ದ ಗ್ಯಾರಂಟಿ ಭರವಸೆಗಳು ಸೇರಿದಂತೆ ಆಶ್ವಾಸನೆ ಗಳನ್ನು ಈಡೇರಿಸಿಲ್ಲ. ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯದ ವಚನ ಭ್ರಷ್ಟ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಡಿ.ಎನ್. ಜೀವರಾಜ್‌ ಆರೋಪಿಸಿದರು.

ಎವೆರೆಸ್ಟ್‌ ಫಿಶ್‌ ಮಸಾಲೆಯಲ್ಲಿ ಕೀಟನಾಶಕ: ಹಿಂಪಡೆಯಲು ಸಿಂಗಾಪುರ ಸರ್ಕಾರ ಆದೇಶ

Apr 21 2024, 02:25 AM IST
ಫಿಶ್‌ ಕರಿ ಮಸಾಲೆಯಲ್ಲಿ ಕ್ಯಾನ್ಸರ್‌ ಎಥೆಲಿನ್‌ ಆಕ್ಸೈಡ್‌ ಪತ್ತೆ ಹಿನ್ನೆಲೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸುವಂತೆ ಸಿಂಗಾಪುರ ಸರ್ಕಾರ ಆದೇಶಿಸಿದೆ.

ಬೇಸಿಗೆಯಲ್ಲಿ ಕುಡಿವ ನೀರು ಕೊಡದ ಸರ್ಕಾರ

Apr 21 2024, 02:24 AM IST
ಬಿಜೆಪಿ ಸರ್ಕಾರವನ್ನು ಟೀಕಿಸಿ ಚುನಾವಣೆಯಲ್ಲಿ ಮತ ಪಡೆಯಲು ರಾಜ್ಯ ಕಾಂಗ್ರೆಸ್ ನಾಯಕರು ಬೊಂಬಿನ ಜಾಹೀರಾತು ನೀಡಿರುವುದು ಹಾಸ್ಯಾಸ್ಪದ.

ಸುಳ್ಳಿನ ಮೇಲೆ ಸರ್ಕಾರ ಆಳುತ್ತಿರುವ ಬಿಜೆಪಿ

Apr 21 2024, 02:22 AM IST
ದಾಬಸ್‌ಪೇಟೆ: ಪ್ರತಿ ಪಂಚಾಯತಿಗಳಲ್ಲಿ ಸೇರುತ್ತಿರುವ ಜನಸ್ತೋಮ ನೋಡಿದರೆ ಜನರು ಬದಲಾವಣೆ ಬಯಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹತಾಶೆ ಮನೋಭಾವ ಹೆಚ್ಚಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹೇಳಿದರು.

ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬುದು ಕನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2024, 02:22 AM IST
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರಿಗೆ ಅವರ ಮನೆಯವರನ್ನು ಬಿಟ್ಟರೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ ಎಂದು ಜರಿದರಲ್ಲದೆ, ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಹುರಿದುಕೊಂಡು ಬಾಯಿ ಬಡ್ಡಿದುಕೊಳ್ಳುತ್ತಾರೆ

ವಾಲ್ಮೀಕಿ ಸಮಾಜದ ಬೆಂಬಲದಿಂದ ಸರ್ಕಾರ ರಚನೆ ಸಾಧ್ಯ

Apr 21 2024, 02:19 AM IST
ವಾಲ್ಮೀಕಿ ಸಮಾಜದ ವಾಲಿದ ಕಡೆ ಸರ್ಕಾರ ಬರುತ್ತದೆ. ಒಂದು ಸರ್ಕಾರವನ್ನು ಉಳಿಸುವ, ತೆಗೆಯುವ ಶಕ್ತಿ ವಾಲ್ಮೀಕಿ ಸಮಾಜಕ್ಕಿದೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ

Apr 21 2024, 02:19 AM IST
ಅನ್ನದಾತ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮ ರೂಪಿಸುವುದಕ್ಕಾಗಿ ಮೈತ್ರಿ ಮಾಡಿಕೊಂಡಿದ್ದೇನೆ. ಮೂರನೇ ಬಾರಿಗೆ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ.

ಹಫ್ತಾ ವಸೂಲಿ ಮಾಡುವ ಮೋದಿ ಸರ್ಕಾರ: ಎಲ್.ಹನುಮಂತಯ್ಯ ಆರೋಪ

Apr 21 2024, 02:18 AM IST
10 ವರ್ಷಗಳಲ್ಲಿ ಮೋದಿ ಸರ್ಕಾರ ಈ ದೇಶದ ಬಡವರ, ಆದಿವಾಸಿಗಳ, ದಲಿತರ ಪರವಾದ ಒಂದೇ ಒಂದು ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಕೊಟ್ಟಿಲ್ಲ. ಎಲೆಕ್ಟ್ರೋಲ್ ಬಾಂಡ್ ಎಂಬ ಜಗತ್ತಿನ ದೊಡ್ಡ ಹಗರಣ ನಡೆಸಿದೆ ಎಂದು ಎಲ್.ಹನುಮಂತಯ್ಯ ಆರೋಪಿಸಿದರು.

ರೈತರ ಕೈಗೆ ಚೊಂಬು ನೀಡಿದ ಕಾಂಗ್ರೆಸ್ ಸರ್ಕಾರ

Apr 21 2024, 02:17 AM IST
ಚುನಾವಣಾ ಪೂರ್ವದಲ್ಲಿ ಕ್ವಿಂಟಾಲ್ ಕೊಬ್ಬರಿಗೆ 15 ಸಾವಿರ ರು. ಕೊಡುವುದಾಗಿ ಭರವಸೆ ನೀಡಿದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರೈತರ ಕೈಗೆ ಚೊಂಬು ಕೊಟ್ಟಿದೆ

ಕರ್ನಾಟಕದಲ್ಲಿ ಐದೂವರೆ ಸಿಎಂ ಸರ್ಕಾರ: ಬಿಜೆಪಿ ವಕ್ತಾರ ಗೌರವ್‌ ಭಾಟಿಯಾ

Apr 20 2024, 01:15 AM IST

  ರಾಜ್ಯದಲ್ಲಿ ಬಿಜೆಪಿ ಎಲ್ಲ 28 ಲೋಕಸಭಾ ಸ್ಥಾನಗಳಲ್ಲಿ ಜಯಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ, ಕೇಂದ್ರ ಸರ್ಕಾರದ ದಿಟ್ಟ ನಿಲುವುಗಳು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನಕ್ಕೇರಿಸಲು ನೆರವಾಗಲಿದೆ ಎಂದರು.

  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 156
  • next >

More Trending News

Top Stories
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved