ಮನೆ ಮನೆಗೆ ನಲ್ಲಿ ಯೋಜನೆಯಲ್ಲಿ ಶೇ 45 ರಷ್ಟು ಹಣ ಕೇಂದ್ರದ ಪಾಲಾಗಿದ್ದು, ಉಳಿದ ಹಣ ರಾಜ್ಯ ಸರ್ಕಾರ ನೀಡುತ್ತಿದೆ. ಆದರೆ ಬಿಜೆಪಿಯವರು ಇದು ಸಂಪೂರ್ಣ ಕೇಂದ್ರದ ಪಾಲೆಂದು ಹೇಳುತ್ತಿರುವುದು ಹಾಸ್ಯಾಸ್ಪದ
ಬಿಜೆಪಿ, ಜೆಡಿಎಸ್ಗೆ ತಿರುಗೇಟು ನೀಡಿ ಕಮಲ ಹಿಡಿದ ದೇವೇಗೌಡ ವಿರುದ್ಧ ಕಿಡಿ ಕಾರಿದ ಸಿಎಂ
ಸಂಸತ್ ಚುನಾವಣೆ ಮುಗಿದು ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಇದು ಶತಸಿದ್ಧ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಖಚಿತ ಭವಿಷ್ಯ ನುಡಿದಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾದರೆ ಕೇಂದ್ರದಲ್ಲಿ ಮಂತ್ರಿಯಾಗಿ ಉನ್ನತ ಸ್ಥಾನ ಪಡೆಯಲಿದ್ದು, ಆನಂತರ ಎಲ್ಲರೂ ಸೇರಿ ರಾಜ್ಯದ ಸಮಗ್ರ ಅಭಿವೃದ್ದಿ ಕೆಲಸ ಮಾಡಬಹುದು
ಶಿವಕುಮಾರ್ ದಿನ ಬೆಳಗಾದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುತ್ತಾರೆ, ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮುಂದಿನ ನಾಲ್ಕು ವರ್ಷಗಳ ಅವಧಿಗೆ ನಮ್ಮ ತಂದೆಯೇ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಹೇಳಿಕೆ ನೀಡುತ್ತಾರೆ, ಇದರಲ್ಲಿ ಜನರು ಯಾವುದನ್ನು ನಂಬಬೇಕು.