• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕಾಂಗ್ರೆಸ್‌ ಸರ್ಕಾರ ಶೀಘ್ರ ಪತನ: ಆರ್‌. ಅಶೋಕ ಭವಿಷ್ಯ

Jun 23 2025, 11:48 PM IST
ದಲಿತರಿಗೆ, ಎಸ್ಟಿಗಳಿಗೆ ಮೀಸಲಾತಿ ಕೊಡಬೇಕೆಂಬುದು ಸಂವಿಧಾನದಲ್ಲಿ ಇದೆ. ಈ ದರಿದ್ರ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ನಿಧನರಾದಾಗ ಜಾಗ ಕೊಟ್ಟಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರ ಚುನಾವಣೆ ಎದುರಿಸಲಿ: ಬಿಜೆಪಿ ಆಗ್ರಹ

Jun 23 2025, 11:46 PM IST
ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಚಾರ ಆರೋಪಗಳು ಸಾಬೀತಾಗುತ್ತಿರುವ ಹಿನ್ನೆಲೆ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ ನೈತಿಕತೆ ಇದ್ದರೆ ರಾಜಿನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಕೊಡಗು ಬಿಜೆಪಿ ಆಗ್ರಹಿಸಿದೆ.

ಬಡವರ ಮನೆಗಳಿಗೆ ಸರ್ಕಾರ ಕನ್ನ - ಬಿ.ಆರ್.ಪಾಟೀಲ್ ಆರೋಪವೇ ಸಾಕ್ಷಿ: ಆರ್.ಅಶೋಕ್

Jun 22 2025, 11:47 PM IST

ವಸತಿ ಯೋಜನೆಯಲ್ಲಿ ಈಗಾಗಲೇ ಅಲ್ಪಸಂಖ್ಯಾತರಿಗೆ ಶೇ.15ರಷ್ಟು ಮೀಸಲಾತಿ ನೀಡುವ ಮೂಲಕ ದಲಿತ, ಹಿಂದುಳಿದ ವರ್ಗಕ್ಕೆ ದೊಡ್ಡ ಅನ್ಯಾಯ ಮಾಡಿದ್ದಾರೆ. 

ಬ್ಯಾಡಗಿ ಸಮಗ್ರ ಅಭಿವೃದ್ಧಿ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Jun 22 2025, 11:47 PM IST
ಮಾರುಕಟ್ಟೆಗೆ ರೈತ ಭವನ ನೂತನ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಬ್ಯಾಡಗಿ ಮತಕ್ಷೇತ್ರದಲ್ಲಿ ರೈತರು ಮತ್ತು ವ್ಯಾಪಾರಸ್ಥರ ಅನುಕೂಲಕ್ಕಾಗಿ ಚಿಕ್ಕಬಾಸೂರ ಹಾಗೂ ಹೂಲಿಹಳ್ಳಿ ಮೆಗಾ ಮಾರುಕಟ್ಟೆಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ಸುಸಜ್ಜಿತ 2 ಶಿಥಲೀಕರಣ ಘಟಕಗಳನ್ನು ನಿರ್ಮಿಸಲು ಮುಂದಾಗಿದೆ.

ಸರ್ಕಾರ ನಿರ್ಧರಿಸಿದ ದರದಲ್ಲಿ ರಸಗೊಬ್ಬರ, ಔಷಧಿ ಮಾರಾಟ ಮಾಡಿ

Jun 22 2025, 11:47 PM IST
ರೈತರು ಭಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು ಖರೀದಿಸಿದರೆ ಟ್ರೇಡ್ಸ್ ಮಾಲೀಕರು ಕಡ್ಡಾಯವಾಗಿ ರಶೀದಿನೀಡಿ

ಯುವ ಜನರಿಗೆ ಉದ್ಯೋಗ ಕೊಡಬೇಕೆಂಬ ನನ್ನ ಕನಸಿಗೆ ರಾಜ್ಯ ಸರ್ಕಾರ ಅಡ್ಡಿ : ಎಚ್ಡಿಕೆ ಪರೋಕ್ಷ ಕಿಡಿ

Jun 22 2025, 11:47 PM IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾನು ಹಲವಾರು ಯೋಜನೆ ಹಮ್ಮಿಕೊಂಡಿದ್ದೇನೆ. ಜಿಲ್ಲೆಗೆ ಪ್ರಮುಖ ಕಾರ್ಖಾನೆ ತರುತ್ತಾರೆ ಎಂಬುದು ಜಿಲ್ಲೆಯ ಜನರ ದೊಡ್ಡ ನಿರೀಕ್ಷೆಯಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಒಂದು ವೇಳೆ ಜಾಗ ಕೊಟ್ಟರೆ ಅದಕ್ಕೆ ತಕ್ಷಣವೇ ಕ್ರಮ ವಹಿಸುತ್ತೇನೆ.

ಭ್ರಷ್ಟಾಚಾರದಲ್ಲಿ ಮುಳುಗಿದ ಕಾಂಗ್ರೆಸ್ ಸರ್ಕಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Jun 22 2025, 01:19 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಪ್ರತಿಯೊಂದು ಯೋಜನೆಯಲ್ಲೂ ಭ್ರಷ್ಟಾಚಾರ ಹೆಚ್ಚಾಗಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ

Jun 22 2025, 01:19 AM IST
ನವೆಂಬರ್ ಡಿಸೆಂಬರ್ ತಿಂಗಳಲ್ಲಿ ಒಳಗೆ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಮುಂದಿನ ದಿನದಲ್ಲಿ ಒಳ್ಳೆಯ ಸರ್ಕಾರ ಆಡಳಿತಕ್ಕೆ ಬರುತ್ತದೆ ಎಂದು ತುರುವೇಕೆರೆ ಶಾಸಕ ಎಂ. ಟಿ ಕೃಷ್ಣಪ್ಪ ತಿಳಿಸಿದರು.

ಮಾಹಿತಿ ಹಕ್ಕು ಕಾಯ್ದೆಗೆ ಸರ್ಕಾರ ಉರುಳಿಸೋ ಶಕ್ತಿ ಇದೆ: ಡಾ.ಹರೀಶ್‌ಕುಮಾರ್

Jun 22 2025, 01:18 AM IST
ಕಂದಾಯ ಇಲಾಖೆ ಹಾಗೂ ಆರ್‌ಡಿಪಿಆರ್ ಇಲಾಖೆಗೆ ಸಂಬಂಧಿಸಿದಂತೆ ಆಯೋಗಕ್ಕೆ ಮೇಲ್ಮನವಿ ಬರುವುದೇ ಹೆಚ್ಚು. ಪಂಚತಂತ್ರ ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಪಾರದರ್ಶಕವಾಗಿ ಅನಾವರಣ ಮಾಡಿದರೆ ಬಹಳಷ್ಟು ಅರ್ಜಿಗಳು ಮೂಲ ಹಂತದಲ್ಲೇ ವಿಲೇವಾರಿಯಾಗುತ್ತದೆ. ಆಯೋಗಕ್ಕೆ ಬಂದ ೪೫೦೦೦ ಮೇಲ್ಮನವಿಗಳಲ್ಲಿ ೨೫೦೦೦ ಕಂದಾಯ ಇಲಾಖೆಯ ವ್ಯಾಪ್ತಿಗೆ ಸೇರಿರುತ್ತದೆ.

ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು

Jun 22 2025, 01:18 AM IST

  ಪಾಕಿಸ್ತಾನ ಸರ್ಕಾರ, ಟ್ರಂಪ್ ಅವರನ್ನು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಔಪಚಾರಿಕವಾಗಿ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದು ಶನಿವಾರ ಘೋಷಿಸಿದೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 179
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved