• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಕೈಗೆ ಮೋದಿ ಸರ್ಕಾರ ಚೊಂಬು

May 05 2024, 02:01 AM IST
ವಿದೇಶದಿಂದ ಎಲ್ಲ ಕಪ್ಪು ಹಣವನ್ನು ಕಾಂಗ್ರೆಸ್‌ನವರು ನುಂಗಿದ್ದಾರೆ, ನಮಗೆ ಅಧಿಕಾರ ನೀಡಿದ್ದೇ ಆದಲ್ಲಿ ಎಲ್ಲ ಕಪ್ಪುಹಣ ಹೊರತಂದು ಪ್ರತಿಯೊಬ್ಬರ ಖಾತೆಗೂ ₹15ಲಕ್ಷ ಹಣ ಹಾಕುವುದಾಗಿ ನರೇಂದ್ರ ಮೋದಿ ಪ್ರಚಾರ ಕೈಗೊಂಡಿದ್ದರು.

ಮತಕ್ಕಾಗಿ ಸರ್ಕಾರ ಒತ್ತೆ ಇಡುವ ಜನಪ್ರತಿನಿಧಿಗಳ ಅಗತ್ಯ ನಮಗಿಲ್ಲ-ಮಾಜಿ ಸಚಿವ ಮಾಧುಸ್ವಾಮಿ

May 05 2024, 02:00 AM IST
ದುಡಿಯುವ ಶಕ್ತಿ ನೀಡಿ ದೇಶದ ಅಭಿವೃದ್ದಿಯ ಚಿತ್ತವಿರುವ ನಾಯಕತ್ವ ಬೇಕಾಗಿದೆಯೇ ಹೊರತು, ಮತಕ್ಕಾಗಿ ಸರಕಾರವನ್ನೇ ಒತ್ತೆ ಇಡುವ ಜನಪ್ರತಿನಿಧಿಗಳ ಅಗತ್ಯ ನಮಗಿಲ್ಲ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಕಿಡಿ ಕಾರಿದರು.

ಸಾಂತ್ವನ ಹೇಳುವ ಕೆಲಸ ಮಾಡದ ಕಾಂಗ್ರೆಸ್‌ ಸರ್ಕಾರ

May 05 2024, 02:00 AM IST
ಬೆಳಗಾವಿ ತಾಲೂಕಿನ ಬಾಳೆಕುಂದ್ರಿ ಕೆ.ಎಚ್‌.ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿರು.

ಕೇಂದ್ರ ಸರ್ಕಾರ ಪ್ರಜ್ವಲ್‌ಗೆ ರಕ್ಷಣೆ ನೀಡುತ್ತಿದೆ: ಸಿದ್ದರಾಮಯ್ಯ ಕಿಡಿ

May 04 2024, 05:44 AM IST

ಸಂಸದ ಪ್ರಜ್ವಲ್ ರೇವಣ್ಣ ಕೇವಲ ಲೈಂಗಿಕ ದೌರ್ಜನ್ಯ ಎಸಗಿಲ್ಲ. ರೇಪ್ ಮಾಡಿದ್ದಾನೆ. ಆತನ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. ಆದರೆ, ಕೇಂದ್ರ ಸರ್ಕಾರ ಆತನನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಚುನಾವಣೆಯ ನೆಪದಲ್ಲಿ ಮಕ್ಕಳನ್ನು ಮರೆತ ಸರ್ಕಾರ..!

May 04 2024, 12:37 AM IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ‌ ಇಲಾಖೆಯ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿರುವ ಬಾಲಭವನ ಸಮಿತಿಗಳ ಮೂಲಕ ಪ್ರತೀ ವರ್ಷ ಒಂದು ವಾರದ ಶಿಬಿರಗಳು ಆಯೋಜನೆಯಾಗುತ್ತಿತ್ತು.

ಸರ್ಕಾರ ಪತನ ಬಿಜೆಪಿಗೆ ಹಗಲು ಕನಸು

May 04 2024, 12:36 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯ ಬಳಿಕ‌ ಸರ್ಕಾರ ಪತನವಾಗುವುದಿಲ್ಲ. ಇದು ಬಿಜೆಪಿಯ ಹಗಲು ಕನಸು ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಬಿಜೆಪಿಯದ್ದು ಸರ್ಕಾರಜನ ವಿರೋಧಿ ಸರ್ಕಾರ:ವಿಪ ಸದಸ್ಯೆ ಉಮಾಶ್ರೀ

May 04 2024, 12:35 AM IST
ಹಿಂದುತ್ವದ ಹೆಸರಿನಲ್ಲಿ ಕೋಮು ಗಲಭೆ ಹುಟ್ಟು ಹಾಕುತ್ತಿರುವ ಕೇಂದ್ರ ಬಿಜೆಪಿ ಜನ ವಿರೋಧಿ ಸರ್ಕಾರ ಎಂದು ಮಾಜಿ ಸಚಿವೆ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಟೀಕಿಸಿದರು.

ರಾಜ್ಯ ಸರ್ಕಾರ ಜನರಿಗೆ ದ್ರೋಹ ಎಸಗಿದೆ: ಯಡಿಯೂರಪ್ಪ

May 04 2024, 12:34 AM IST
ಬಿಜೆಪಿ ಅಧಿಕಾರವಧಿಯಲ್ಲಿ ಜಾರಿಗೆ ತಂದ ಯೋಜನೆಗಳಿಗೆ ಬ್ರೇಕ್‌ ಹಾಕಿ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಅನ್ಯಾಯವೆಸಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಕಿಡಿಕಾರಿದರು.

ರೈತ ವಿರೋಧಿ ಬಿಜೆಪಿ ಸರ್ಕಾರ ಧಿಕ್ಕರಿಸಿ: ರಾಘವೇಂದ್ರ ಹಿಟ್ನಾಳ

May 04 2024, 12:33 AM IST
ರೈತರಿಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ‌ ಮೋದಿ ಅವರು ಹತ್ತು ವರ್ಷ ಕಳೆದರೂ ರೈತರ ಯಾವುದೇ ಬೇಡಿಕೆ ಈಡೇರಿಸದೇ ವಂಚಿಸಿದ್ದಾರೆ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಆರೋಪಿಸಿದ್ದಾರೆ.

ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಲಕ್ಕುಂಡಿ

May 04 2024, 12:31 AM IST
ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 187
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved