• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋವಾ ಸರ್ಕಾರ ವಜಾ ಮಾಡಿ, ರಾಷ್ಟ್ರಪತಿ ಆಳ್ವಿಕೆಗೆ ಕರವೇ ಆಗ್ರಹ

Apr 16 2024, 09:34 AM IST

ಗೋವಾದಲ್ಲಿ ನಾಲ್ಕು ದಶಕಗಳಿಂದ ವಾಸವಿರುವ ಕನ್ನಡಿಗರನ್ನು ಒಕ್ಕಲೆಬ್ಬಿಸುತ್ತಿರುವ ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಎನ್‌ಆರ್‌ಐ ಸಚಿವಾಲಯ: ಡಾ. ಆರತಿ ಕೃಷ್ಣ

Apr 16 2024, 01:11 AM IST
ಕಾಂಗ್ರೆಸ್ ಸರ್ಕಾರ ನೀಡಿದ ಜನಪರ ಯೋಜನೆಗಳಿಗೆ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಆರತಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ವಿವಸ್ತ್ರ ಸಂತ್ರಸ್ತೆಗೆ 2 ಎಕರೆ, ₹5 ಲಕ್ಷ: ಸರ್ಕಾರ

Apr 16 2024, 01:10 AM IST
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಸಂತ್ರಸ್ತೆಗೆ ಎರಡು ಎಕರೆ ಜಮೀನು ಹಾಗೂ 5 ಲಕ್ಷ ರು. ಪರಿಹಾರ ಕಲ್ಪಿಸಲಾಗಿದೆ ಎಂದು ಸರ್ಕಾರವು ಕೋರ್ಟ್‌ಗೆ ಮಾಹಿತಿ ನೀಡಿದೆ.

ಬರಗಾಲದಲ್ಲಿ ರೈತರ ನೆರವಿಗೆ ಧಾವಿಸದ ಸರ್ಕಾರ: ನಿಖಿಲ್

Apr 15 2024, 01:23 AM IST
ಮಂಡ್ಯ ಜಿಲ್ಲೆಗೆ ಎಚ್.ಡಿ.ಕುಮಾರಸ್ವಾಮಿ ಅವರ ಕೊಡುಗೆ ಏನು ಎಂದು ಪ್ರಶ್ನಿಸುವ ಕಾಂಗ್ರೆಸ್ ನಾಯಕರು, ಮೆಡಿಕಲ್ ಕಾಲೇಜು, ಎಸ್ ಪಿಟಿಸಿ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಕಟ್ಟಡ ಹಾಗೂ 48 ಸೇತುವೆಗಳ ನಿರ್ಮಾಣ ಕಾರ್ಯಗಳನ್ನು ನೋಡಲಿ ಎಂದು ಸವಾಲು ನಿಖಿಲ್ ಹಾಕಿದರು.

ಮತ್ತೆ ಕನ್ನಡಿಗರ ಒಕ್ಕಲೆಬ್ಬಿಸಿದ ಗೋವಾ ಸರ್ಕಾರ!

Apr 15 2024, 01:20 AM IST
ಗೋವಾ ಸರ್ಕಾರ ಇಲ್ಲಿನ ವಲಸೆ ಕನ್ನಡಿಗರ ಒಕ್ಕಲೆಬ್ಬಿಸುವ ಕಾರ್ಯವನ್ನು ಮತ್ತೆ ಮುಂದುವರಿಸಿದ್ದು, ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿರುವ ಕನ್ನಡಿಗರ 15 ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸಿದೆ.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ತುಕಾರಾಂ

Apr 15 2024, 01:16 AM IST
ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರ ೫ ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ

ಅಬ್ ಕೀ ಬಾರ್‌ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ: ಗಡ್ಡದೇವಮಠ

Apr 15 2024, 01:16 AM IST
ಹತ್ತು ವರ್ಷಗಳ ಕಾಲ ಬಿಜೆಪಿಯ ದುರಾಡಳಿತ ನೋಡಿರುವ ಜನರು ಈ ಸಲ ಕಾಂಗ್ರೆಸ್‌ಗೆ ಅಧಿಕಾರ ನೀಡಲು ತೀರ್ಮಾನಿಸಿದ್ದಾರೆ

ಏಳೆಂಟು ತಿಂಗಳಲ್ಲಿ ರಾಜ್ಯದಲ್ಲಿ ರೈತ ಪರ ಸರ್ಕಾರ: ಎಚ್ಡಿಕೆ

Apr 14 2024, 01:46 AM IST
ನಾನು ನನ್ನ ಪಕ್ಷದ ಉಳಿವಿಗಾಗಿ ಮೈತ್ರಿ ಮಾಡಿಕೊಂಡಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಬಿಜೆಪಿ ಜತೆಗೆ ಕೈಜೋಡಿಸಿದ್ದೇನೆ. ಇನ್ನು ಏಳೆಂಟು ತಿಂಗಳಲ್ಲಿ ರಾಜ್ಯದಲ್ಲಿ ನಿಮ್ಮ ಸರ್ಕಾರ ಬರಲಿದೆ. ಅಂದರೆ ರೈತ ಪರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಭ್ರಷ್ಟಾಚಾರದಲ್ಲಿ ಮುಳುಗಿದೆ ಕೇಂದ್ರದ ಬಿಜೆಪಿ ಸರ್ಕಾರ: ಮಲ್ಲಿಕಾರ್ಜುನ ಲೋಣಿ

Apr 14 2024, 01:45 AM IST
ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಜನರಿಗೆ ಸುಳ್ಳು ಭರವಸೆಗಳ ಸರಮಾಲೆ ನೀಡಿ, ಅಧಿಕಾರದಲ್ಲಿರುವ ಕೇಂದ್ರದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದೀಗ ಜನರು ಅರ್ಥೈಸಿಕೊಂಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.

ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ: ಗೌಡರ ಸ್ಫೋಟಕ ಹೇಳಿಕೆ

Apr 13 2024, 01:48 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ನಡುವೆ ಮಾತಿನ ಚಕಮಕಿ ನಡೆದಿದೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 180
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved