• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐದು ‘ಗ್ಯಾರಂಟಿ’ ಅನುಷ್ಠಾನದಲ್ಲಿ ಸರ್ಕಾರ ಯಶಸ್ವಿ

Feb 25 2024, 01:49 AM IST
ವಿಶ್ವದಲ್ಲೇ ನಮ್ಮ ರಾಜ್ಯದಲ್ಲಿ ನೀಡಿರುವ ಯೋಜನೆಗಳನ್ನು ಯಾರೂ ನೀಡಿಲ್ಲ ಎಂದ ಅವರು ಎಲ್ಲರೂ ಆಯುಷ್ಮನ್ ಭಾರತ್ ಆರೋಗ್ಯ ಕಾರ್ಡು ಮಾಡಿಕೊಳ್ಳಬೇಕು. ಸುಮಾರು ೫ ಲಕ್ಷ ರೂಗಳ ವರೆಗೆ ಉಚಿತ ಅರೋಗ್ಯ ಸೇವೆ ಪಡೆಯಬಹುದಾಗಿದೆ

ತುಳು ಭಾಷೆ ಸ್ಥಾನಮಾನ: 3 ರಾಜ್ಯಗಳಿಗೆ ಸರ್ಕಾರ ಪತ್ರ

Feb 25 2024, 01:47 AM IST
ಇನ್ನೊಂದು ವಾರದಲ್ಲಿ ತುಳುನಾಡಿನ ಎಲ್ಲ ಸಂಘ ಸಂಸ್ಥೆಗಳು, ಎಲ್ಲ ರಂಗಗಳ ಪ್ರಮುಖರು ಹಾಗೂ ಜನಸಾಮಾನ್ಯರ ಸಂವಾದ ಸಭೆಯನ್ನು ಮಾ.2ರಂದು ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ಆಯೋಜಿಸಲಾಗುವುದು. ಇದರಲ್ಲಿ ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಹೋರಾಟ ರೂಪಿಸಲಾಗುವುದು ಎಂದು ಬಾವ ಹೇಳಿದರು

ಗ್ಯಾರಂಟಿ ನಿರ್ವಹಣೆಯಲ್ಲಿಯೇ ರಾಜ್ಯ ಸರ್ಕಾರ ಕಾಲಹರಣ: ನೇಮರಾಜನಾಯ್ಕ

Feb 24 2024, 02:37 AM IST
ಕಳೆದ ೧೦ ವರ್ಷಗಳಿಂದ ಅಧಿಕಾರಿಗಳು ಮೈಮರೆತಿದ್ದಾರೆ. ಅವರನ್ನು ತಿದ್ದುವ ಕೆಲಸ ಬಾಕಿ ಇದೆ. ಸರ್ಕಾರ ಕೇವಲ ಗ್ಯಾರಂಟಿಗಳನ್ನು ನಿರ್ವಹಣೆ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದೆ.

ಮಹಿಳೆಯರಿಗೆ ಭರವಸೆಯ ಬದುಕು ನೀಡಿದ ಕೇಂದ್ರ ಸರ್ಕಾರ

Feb 24 2024, 02:36 AM IST
ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಾರದೇ ಇದ್ದಿದ್ದರೆ ಇಂದು ಪ್ರತಿ ಮನೆಗೆ ಅಡುಗೆ ಅನಿಲ ಇರುತ್ತಿರಲಿಲ್ಲ. ಮಹಿಳೆಯರಿಗೆ ಭರವಸೆಯ ಬದುಕು ಇರುತ್ತಿರಲಿಲ್ಲ ಹಾಗೂ ಕೋಟ್ಯಂತರ ಹಿಂದೂಗಳ ಕನಸಾದ ರಾಮ ಮಂದಿರ ನಿರ್ಮಾಣವಾಗುತ್ತಿರಲಿಲ್ಲ.

ರೈತರ ಮೇಲೆ ಎನ್‌ಎಸ್‌ಎ ಕೇಸು ತೀರ್ಮಾನ ಕೈಬಿಟ್ಟ ಹರ್ಯಾಣ ಸರ್ಕಾರ

Feb 24 2024, 02:36 AM IST
ರೈತರ ಮೇಲೆ ಎನ್‌ಎಸ್‌ಎ ಕೇಸು ತೀರ್ಮಾನ ಕೈಬಿಟ್ಟ ಹರ್ಯಾಣ ಸರ್ಕಾರ, ರೈತರು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿಕೊಂಡಿದೆ. ಈ ಆದೇಶಕ್ಕೆ ವಿರೋಧದ ಬೆನ್ನಲ್ಲೇ ಒಂದೇ ದಿನದಲ್ಲಿ ಆದೇಶ ರದ್ದು ಮಾಡಲಾಗಿದೆ.

ದಾನಿಗಳ ಅಂಡಾಣು, ವೀರ್ಯಾಣು ಪಡೆಯಲು ಕೇಂದ್ರ ಸರ್ಕಾರ ಅಸ್ತು

Feb 24 2024, 02:35 AM IST
ಬಾಡಿಗೆ ತಾಯ್ತನ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ದಾನಿಗಳಿಂದ ಅಂಡಾಣು ಮತ್ತು ವೀರ್ಯಾಣುಗಳನ್ನು ಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ದಲಿತ, ಹಿಂದೂ ವಿರೋಧಿ, ಯಡವಟ್ಟು ಸರ್ಕಾರ: ಬಿಜೆಪಿ ಟೀಕೆ

Feb 24 2024, 02:35 AM IST
ರಾಜ್ಯ ಸರ್ಕಾರ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಎಸ್‌ಇಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ದಲಿತ ವಿರೋಧಿ, ಜನವಿರೋಧಿ ಮತ್ತು ಯಡವಟ್ಟು ಸರ್ಕಾರ ಎಂದು ಆರೋಪಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರ ವಿರುದ್ಧ ರೈತರ ಅರೆಬೆತ್ತಲೆ ಪ್ರತಿಭಟನೆ

Feb 24 2024, 02:34 AM IST
ಪಂಜಾಬ್, ಹರಿಯಾಣ ಹಾಗೂ ದೆಹಲಿ ಗಡಿಗಳಲ್ಲಿ ರೈತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದಲ್ಲಿ ಅಣಕು ಶವಯಾತ್ರೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಎನ್‌ಸಿಪಿ, ಎಸ್‌ಟಿಪಿ ಅನುದಾನ ವಂಚಿಸಿದ ಕಾಂಗ್ರೆಸ್‌ ಸರ್ಕಾರ

Feb 24 2024, 02:33 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಎಸ್.ಸಿ.ಪಿ. ಹಾಗೂ ಎಸ್.ಟಿ.ಪಿ. ಅನುದಾನವನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು. ಕಳೆದ 9 ತಿಂಗಳುಗಳಲ್ಲಿ ಕಾಂಗ್ರೆಸ್ ಆಡಳಿತದ ಸರ್ಕಾರವು ದಲಿತ ಸಮುದಾಯವನ್ನು ವಂಚಿಸುತ್ತ ಬಂದಿದೆ. ಚುನಾವಣೆಯಲ್ಲಿ ದಲಿತರಿಗೆ ಮೀಸಲಾಗಿಟ್ಟಿದ್ದ ೧೧,೧೪೪ ಕೋಟಿ ರೂ ಎಸ್‌ಸಿಎಸ್‌ಪಿ, ಟಿ.ಎಸ್.ಪಿ. ಹಣವನ್ನು ಗ್ಯಾರಂಟಿ ಯೋಜನೆಗಳಲ್ಲಿ ಬಳಕೆ ಮಾಡಲು ವರ್ಗಾಯಿಸಿ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಶರಾವತಿ ಸಂತ್ರಸ್ತರ ಸಮಸ್ಯೆ ಮರೆತ ಸರ್ಕಾರ

Feb 24 2024, 02:31 AM IST
ನಾವು ಅಧಿಕಾರಕ್ಕೆ ಬಂದರೆ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಮಾತು ಕೊಟ್ಟಿದ್ದ ಕಾಂಗ್ರೆಸ್ ಸರ್ಕಾರ ಈಗ ಮಾತು ತಪ್ಪಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ನಾವು ಅಧಿಕಾರಕ್ಕೆ ಬಂದರೆ ಸಂತ್ರಸ್ತರ ಸಮಸ್ಯೆ ಬಗೆಹರಿಸುತ್ತೇವೆ ಎಂದಿದ್ದರು. ಆದರೆ, ಈಗ ಅಧಿಕಾರಕ್ಕೆ ಬಂದು 9 ತಿಂಗಳಾದರೂ ಈ ಬಗ್ಗೆ ಸರ್ಕಾರ ಚಕಾರವೇ ಎತ್ತುತ್ತಿಲ್ಲ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 166
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved