• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ವಿರುದ್ಧ ಅರವಿಂದ ಬೆಲ್ಲದ ವಾಗ್ದಾಳಿ

Feb 23 2024, 01:53 AM IST
ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಉತ್ತರ ಕರ್ನಾಟಕದ ಬಗ್ಗೆ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರದ ಎನ್‌ಡಿಎ ಸರ್ಕಾರ ಸೌಹಾರ್ದತೆಗೆ ಅಪಾಯಕಾರಿ: ಎಸ್‌.ಆರ್‌. ಹಿರೇಮಠ

Feb 23 2024, 01:46 AM IST
ಕೇಂದ್ರ ಸರ್ಕಾರ ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ.

ಬರ ನಿರ್ವಹಣೆ ಮರೆತ ರಾಜ್ಯ ಸರ್ಕಾರ: ಶ್ರೀರಾಮುಲು

Feb 22 2024, 01:48 AM IST
ಸಿಎಂ ಸಿದ್ದರಾಮಯ್ಯ ಅವರು ೧೫ನೇ ಬಜೆಟ್ ಮಂಡಿಸಿದರೂ ರಾಜ್ಯದ ಪ್ರಗತಿಯ ದೃಷ್ಟಿಕೋನವಿಲ್ಲದಿರುವುದು ದುರಂತ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದರು.

ಅಂಗವೈಕಲ್ಯ ತಡೆಗೆ ಮೋದಿ ಸರ್ಕಾರ ಒತ್ತು: ಡಾ.ಜಿ.ಎಂ.ಸಿದ್ದೇಶ್ವರ

Feb 22 2024, 01:46 AM IST
ದಾವಣಗೆರೆ ತಾಲೂಕು ವಡ್ಡಿನಹಳ್ಳಿ ಗ್ರಾಮದಲ್ಲಿ 25 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾದ ಸಿಆರ್‌ಸಿ ಕೇಂದ್ರವನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು.

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಶಾಸಕ ತುಕಾರಾಂ

Feb 21 2024, 02:03 AM IST
೨೦೨೩ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ೫ ಗ್ಯಾರಂಟಿ ಯೋಜನೆ ಸೇರಿ ಎಸ್‌ಇಪಿ, ಟಿಎಸ್‌ಪಿಗೆ ರಾಜ್ಯ ಸರ್ಕಾರ ₹೮೬ ಸಾವಿರ ಕೋಟಿ ಖರ್ಚು ಮಾಡಿದೆ

ಇಂದಿನಿಂದ ಕೊಬ್ಬರಿ ಖರೀದಿ, ನೋಂದಣಿ ಆರಂಭ: ಸರ್ಕಾರ

Feb 21 2024, 02:02 AM IST
ರಾಜ್ಯ ತೆಂಗು ಬೆಳೆಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯನ್ನು ಬುಧವಾರದಿಂದ ಪುನಾರಂಭಿಸಲು ಸರ್ಕಾರ ತೀರ್ಮಾನಿಸಿದೆ.

ಗ್ಯಾರಂಟಿ ಇಲ್ಲದ ಕಾಂಗ್ರೆಸ್‌ ಸರ್ಕಾರ ಪಾಪರ್‌: ಕೆ.ಎಸ್.ಈಶ್ವರಪ್ಪ ಲೇವಡಿ

Feb 20 2024, 01:50 AM IST
ನುಡಿದಂತೆ ನಡೆದ ಸರ್ಕಾರವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನಿರುದ್ಯೋಗಿ ಪದವೀಧರರಿಗೆ ಈವರೆಗೆ ಒಂದೇ ಒಂದು ರು. ನೀಡದೇ ಅವಮಾನಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಗೃಹಲಕ್ಷ್ಮಿಯಡಿ ಮಹಿಳೆಯರಿಗೆ 2 ಸಾವಿರ ರು. ಹಣ ನೀಡುತ್ತಿಲ್ಲ. ಸಮರ್ಪಕ ವಿದ್ಯುತ್ ಪೂರೈಸದ ಸಿಎಂ ಸಿದ್ದರಾಮಯ್ಯ ನಮ್ಮದು ನುಡಿದಂತೆ ನಡೆದ ಸರ್ಕಾರವೆಂದು ಯಾಕೆ ಹೇಳಿಕೊಳ್ಳುತ್ತೀರಿ?

ಕೇಂದ್ರದಲ್ಲಿರುವುದು ಗುರಿ ಸಾಧಿತ ಸರ್ಕಾರ ಸಚಿವ ಪ್ರಹ್ಲಾದ ಜೋಶಿ

Feb 20 2024, 01:48 AM IST
ರಾಮ ಮಂದಿರಕ್ಕೆ ಶಿಲಾನ್ಯಾಸವನ್ನು ನಾವೇ ಹಾಕಿದ್ದೇವು.ಅದರ ಉದ್ಘಾಟನೆಯನ್ನು ಕೂಡ ಇತ್ತೀಚೆಗೆ ನಾವೇ ಮಾಡಿದೇವು. ಸರ್ಕಾರಿ ಅಧಿಕಾರಿಗಳು ಮಾಡುವ ಕೆಲಸ ತಕ್ಕಮಟ್ಟಿಗೆ ಇರುತ್ತದೆ. ಅಗತ್ಯಕ್ಕೆ ತಕ್ಕಂತೆ ಅಧಿಕಾರಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ಮಾಡಿದ ಯೋಜನೆ ಅನುಷ್ಠಾನಗೊಳಿಸಬೇಕು

ಮೆಡಿಕಲ್ ಕಾಲೇಜಿಗೆ 500 ಕೋಟಿ ರು. ಕೊಟ್ಟಿದ್ದು ಬೊಮ್ಮಾಯಿ ಸರ್ಕಾರ

Feb 20 2024, 01:46 AM IST
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿಯೇ ಮೆಡಿಕಲ್ ಕಾಲೇಜಿಗೆ 500 ಕೋಟಿ ರು. ಘೋಷಣೆಯಾಗಿ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿತ್ತು. 150 ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಮುಗಿದಿತ್ತು. ಇನ್ನೊಂದು 3-4 ತಿಂಗಳು ಕಳೆದರೆ ವಿದ್ಯಾರ್ಥಿಗಳು ಮೊದಲ ವರ್ಷ ಮುಗಿಸುತ್ತಾರೆ. ವಾಸ್ತವಾಂಶ ಹೀಗಿರುವಾಗಿ ನಾವೇ ಅನುದಾನ ಕೊಟ್ಟೆವು, ಅಭಿವೃದ್ಧಿಗಾಗಿ ಗಮನ ನೀಡಲಾಗುವುದು ಎಂದು ಹೇಳಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

5ಎ ನಾಲೆಗೆ 992 ಕೋಟಿ: ಕೊಟ್ಟ ಮಾತು ಉಳಿಸಿಕೊಂಡ ಸರ್ಕಾರ

Feb 19 2024, 01:30 AM IST
ಕೃಷ್ಣಾ ನದಿ ನೀರಾವರಿ ಯೋಜನೆಯಿಂದ ವಂಚಿತಗೊಂಡಿದ್ದ ಜಿಲ್ಲೆಯ ಲಿಂಗಸುಗೂರು, ಮಸ್ಕಿ, ಮಾನ್ವಿ ತಾಲೂಕಿನ ಹಳ್ಳಿಗಳಿಗೆ ನಾರಾಯಣಪುರ ಬಲದಂಡೆ ಯೋಜನೆ 5ಎ ನಾಲೆಗೆ ಸರ್ಕಾರ ಬಜೆಟ್‌ನಲ್ಲಿ 992 ಕೋಟಿ ರು. ಅನುದಾನ ಒದಗಿಸುವ ಮೂಲಕ ಈ ಭಾಗದ ರೈತರಿಗೆ ಕೊಟ್ಟ ಮಾತು ಸರ್ಕಾರ ನೆರವೇರಿಸಿದ್ದು, ರೈತರಲ್ಲಿ ಹರ್ಷ ತಂದಿದೆ
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 166
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved