• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮಿಳುನಾಡಿನ 21 ದೇವಸ್ಥಾನಗಳಿಗೆ ಭಕ್ತರು ದಾನ ರೂಪದಲ್ಲಿ ನೀಡಿದ್ದ 1000 ಕೆ.ಜಿ. ಚಿನ್ನ ಕರಗಿಸಿದ ಸರ್ಕಾರ

Apr 18 2025, 12:38 AM IST

‘ತಮಿಳುನಾಡಿನ 21 ದೇವಸ್ಥಾನಗಳಿಗೆ ಭಕ್ತರು ದಾನ ರೂಪದಲ್ಲಿ ನೀಡಿದ್ದ ಹಾಗೂ ಬಳಕೆಯಾಗದ 1000 ಕೆ.ಜಿ. ಚಿನ್ನದ ಆಭರಣಗಳನ್ನು ಕರಗಿಸಲಾಗಿದೆ. ಅವನ್ನು 24 ಕ್ಯಾರೆಟ್‌ ಚಿನ್ನದ ಗಟ್ಟಿಗಳಾಗಿ ಪರಿವರ್ತಿಸಿ ಬ್ಯಾಂಕ್‌ನಲ್ಲಿಡಲಾಗಿದೆ. 

ತ.ನಾಡಲ್ಲಿ ಮೈತ್ರಿ ಸರ್ಕಾರ ಹಿಂದೆ ಇರಲಿಲ್ಲ, ಮುಂದೆ ಇರುವುದೂ ಇಲ್ಲ : ಸಂಸದ ಎಂ. ತಂಬಿದೊರೈ

Apr 18 2025, 12:33 AM IST
‘ಬಿಜೆಪಿಯೊಂದಿಗಿನ ಮೈತ್ರಿ ಚುನಾವಣೆಯ ತನಕ ಮಾತ್ರ ಇರುತ್ತದೆ. ಮೈತ್ರಿ ಸರ್ಕಾರ ರಚನೆ ನಮಗೆ ಒಪ್ಪಿಗೆಯಿಲ್ಲ’ ಎಂದು ಎಐಎಡಿಎಂಕೆ ಅಧ್ಯಕ್ಷ ಎಡಪ್ಪಾಡಿ ಪಳನಿಸ್ವಾಮಿ ಅವರು ಹೇಳಿದ ಬೆನ್ನಲ್ಲೇ, ಪಕ್ಷದ ಇನ್ನೊಬ್ಬ ನಾಯಕರಿಂದ ಅದೇ ಮಾದರಿಯ ಹೇಳಿಕೆ ಬಂದಿದೆ.

ಹಿಂದೂ, ಮುಸ್ಲಿಂ ಒಡೆಯಲು ಮುಂದಾದ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Apr 17 2025, 12:52 AM IST
ಲೋಕಾಪುರ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರವರನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಹೂಮಾಲೆ ಹಾಕಿ ಸನ್ಮಾನಿಸಿದರು.

ಕೇಂದ್ರ ಸರ್ಕಾರ ವಿರುದ್ಧ ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

Apr 17 2025, 12:15 AM IST
ಕೇಂದ್ರ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಆದಿಉಡುಪಿಯ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರ ವಜಾಕ್ಕೆ ಆಗ್ರಹಿಸಿ ಕೊಪ್ಪ ಯುವ ಕಾಂಗ್ರೆಸ್ ರಾಷ್ಟ್ರಪತಿಗೆ ಮನವಿ

Apr 17 2025, 12:08 AM IST
ಕೊಪ್ಪ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ ಸರ್ಕಾರವನ್ನು ವಜಾ ಗೊಳಿಸಲು ಒತ್ತಾಯಿಸಿ ತಾಲೂಕು ಯುವ ಕಾಂಗ್ರೆಸ್ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಬುಧವಾರ ಕೊಪ್ಪ ತಾಲೂಕು ತಹಸೀಲ್ದಾರ್ ಮುಖೇನ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ದ್ರೌಪತಾಂಬ ಜಯಂತಿ ಸರ್ಕಾರ ಆಚರಿಸಲಿ

Apr 17 2025, 12:07 AM IST
ಸಾವಿರಾರು ವರ್ಷಗಳಿಂದ ಶ್ರೀ ದ್ರೌಪತಾಂಭ ದೇವಾಲಯಗಳಲ್ಲಿ ಮಾತ್ರ ಕರಗ ಶಕ್ತ್ಯೋತ್ಸವವನ್ನು ಅತ್ಯಂತ ಭಕ್ತಿ ಶ್ರದ್ಧೆಗಳಿಂದ ಆಚರಣೆ ಮಾಡಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಇತರೆ ಸಮುದಾಯದವರು ಜಾತ್ರೆ, ಉತ್ಸವಗಳ ಸಂದರ್ಭಗಳಲ್ಲಿ ಯಾವುದೇ ಧಾರ್ಮಿಕ ಶಿಷ್ಠಾಚಾರಗಳಿಲ್ಲದೆ ಮನರಂಜನೆಗಾಗಿ ಆಚರಿಸುವುದು ಸರಿಯಲ್ಲ.

ಬೇಡಿಕೆಗಳಿಗೆ ಸರ್ಕಾರ ಒಪ್ಪದ ಹಿನ್ನೆಲೆಯಲ್ಲಿ 2ನೇ ದಿನವೂ ಮುಂದುವರಿದ ಲಾರಿ ಮುಷ್ಕರ : ಅಗತ್ಯ ವಸ್ತು ಪೂರೈಕೆ ವ್ಯತ್ಯಯ

Apr 17 2025, 12:03 AM IST
ಡೀಸೆಲ್‌ ದರ ಇಳಿಕೆ ಸೇರಿ ಇನ್ನಿತರ ಬೇಡಿಕೆಗಳಿಗೆ ಸರ್ಕಾರ ಒಪ್ಪದ ಹಿನ್ನೆಲೆಯಲ್ಲಿ ಸರಕು ಸಾಗಣೆ ಲಾರಿ ಮುಷ್ಕರ ಎರಡನೇ ದಿನವೂ ಮುಂದುವರಿದಿದ್ದು, ಬುಧವಾರದಿಂದ ಅಗತ್ಯ ವಸ್ತುಗಳ ಕೊರತೆ ಹೆಚ್ಚಾಗಿದೆ.

ಜನರ ನೆಮ್ಮದಿ ಬದುಕಿಗೆ ಕಾಂಗ್ರೆಸ್‌ ಸರ್ಕಾರ ಸ್ಪಂದನೆ

Apr 16 2025, 12:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿಯ ಪರ್ವವೇ ಆರಂಭಗೊಂಡಿದೆ. ಚುನಾವಣೆಯ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸುವ ಜೊತೆಗೆ ಅಭಿವೃದ್ಧಿಯ ಕೆಲಸಗಳನ್ನು ಮಾಡುತ್ತ ರಾಜ್ಯದ ಜನತೆಯ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಜನವಿರೋಧಿ ಕಾಯ್ದೆ ರದ್ದುಗೊಳಿಸಲು ಆಗ್ರಹ

Apr 16 2025, 12:41 AM IST
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮನೆಹಾಳು ಯೋಜನೆಗಳನ್ನೆಲ್ಲಾ ರದ್ದುಗೊಳಿಸಿ ಜನಪರ ನೀತಿಗಳನ್ನು ಜಾರಿಗೆ ತರುವುದಾಗಿ ಸಿದ್ದರಾಮಯ್ಯ ಮಾತುಕೊಟ್ಟಿದ್ದರು

ವನ್ಯಜೀವಿ ತಜ್ಞ ಗುಬ್ಬಿ ಪತ್ರಕ್ಕೆ ಸ್ಪಂದಿಸಿದ ಸರ್ಕಾರ

Apr 16 2025, 12:40 AM IST
ವನ್ಯಜೀವಿ ತಜ್ಞ ಡಾ.ಸಂಜಯ್‌ ಗುಬ್ಬಿ ಬರೆದ ಪತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರು ಕಳೆದ ಮಾ.24ರಂದು ಪತ್ರ ಬರೆದಿರುವುದು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 166
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved