• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಮುಸ್ಲಿಮರು ಚಿಂತೆ ಪಡಬೇಕಿಲ್ಲ: ಮೋದಿ ಸರ್ಕಾರ

Mar 13 2024, 02:04 AM IST
ಸಿಎಎ ಜಾರಿ ಹಿನ್ನೆಲೆಯಲ್ಲಿ ಮುಸ್ಲಿಮರು ಆತಂಕ ಪಡಬೇಕಿಲ್ಲ. ಇದರಿಂದ ಯಾರ ಪೌರತ್ವವನ್ನೂ ಕಸಿಯಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ನುಡಿದಂತೆ ನಡೆದ ಸರ್ಕಾರ ನಮ್ಮದು: ಸಿಎಂ

Mar 13 2024, 02:02 AM IST
ಗ್ಯಾರಂಟಿ ಯೋಜನೆಗಳ ಸೌಲಭ್ಯ ರಾಜ್ಯದ ೪ ಕೋಟಿ ೬೦ ಲಕ್ಷ ಫಲಾನುಭವಿಗಳಿಗೆ ತಲುಪುತ್ತಿದ್ದು ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ

Mar 13 2024, 02:00 AM IST
ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರ ಭೀಕರ ಬರಗಾಲ ನಿಯಂತ್ರಣ ಮಾಡಲು ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣದ ವ್ಯಾಪಾರೀಕರಣ ಸರ್ಕಾರ ತಡೆಯಬೇಕು

Mar 13 2024, 02:00 AM IST
ಮಹಾಲಿಂಗಪುರ: ಇಂದು ಪ್ರತಿ ಕುಟುಂಬಗಳು ಮಕ್ಕಳಿಗೆ ಶಿಕ್ಷಣ ಕೊಡಿಸುವುದರಲ್ಲೇ ಜೀವನ ಕಳೆಯುವಂತಾಗಿದೆ. ಇಂದಿನ ಶಿಕ್ಷಣ ವ್ಯಾಪಾರೀಕರಣವಾಗಿದೆ. ಇದನ್ನು ತಡೆಯಲು ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಬೆಳಗಲಿಯ ಸಿದ್ದರೂಢ ಮಠದ ಸಿದ್ದರಾಮ ಶಿವಯೋಗಿ ಸ್ವಾಮಿಗಳು ಹೇಳಿದರು

ಭೂ ಸಂತ್ರಸ್ತರಿಗೆ ಭರವಸೆ ನೀಡಿ ದ್ರೋಹ ಎಸಗಿದ ಸರ್ಕಾರ: ಆರೋಪ

Mar 12 2024, 02:05 AM IST
ಸರ್ಕಾರವು ತನ್ನ ವಿಳಂಬ ನೀತಿ ಕೈಬಿಟ್ಟು ಸರ್ಕಾರದ ನಿಯಮಗಳ, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಮೂಲ ಬೆಲೆಯ ಅನುಸಾರ ಪ್ರತಿ ಎಕರೆಗೆ ₹30 ಲಕ್ಷ ಭೂ ಪರಿಹಾರವನ್ನು ಬಡ ರೈತರಿಗೆ ನೀಡಬೇಕು.

ಬೆಳೆ ನಷ್ಟ ಪರಿಹಾರ ನೀಡದ ಸಿದ್ದು ನೇತೃತ್ವದ ರಾಜ್ಯ ಸರ್ಕಾರ

Mar 12 2024, 02:04 AM IST
ರಾಜ್ಯದಲ್ಲಿ ತೀವ್ರ ಬರಗಾಲ ಪರಿಸ್ಥಿತಿ ಇದ್ದು ರೈತರು ಸಂಕಷ್ಟ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ನಷ್ಟ ಪರಿಹಾರ ನೀಡದೆ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಭದ್ರ: ಡಿಸಿಎಂ ಡಿಕೆಶಿ

Mar 11 2024, 01:25 AM IST
ಗ್ಯಾರಂಟಿ ಯೋಜನೆಗಳಿಂದ ತಾಯಂದಿರ ಮೊಗದಲ್ಲಿ ನಗು ಕಾಣುತ್ತಿದೆ. ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ, ಪ್ರತಿ ಮನೆಯ ಯಜಮಾನಿಗೆ ೨೦೦೦ ರು. ತಲುಪುತ್ತಿದೆ. ಗಂಡಸರು ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ಜನರಿಗೆ ಅನುಕೂಲವಾಗುವ ಇಂತಹ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ.

ಕೇಂದ್ರ, ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ-ಸಿ.ಎಸ್‌. ಪಾಟೀಲ

Mar 11 2024, 01:16 AM IST
ರಾಜ್ಯದಲ್ಲಿ ತೀವ್ರ ಬರಗಾಲದಿಂದ ಅನ್ನದಾತರು ಸಾಲಕ್ಕೆ ಭಯಭೀತರಾಗಿ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಕೃಷಿ ಸಾಲ ಮನ್ನಾ ಮಾಡಬೇಕೆಂದು ರೈತ ಮುಖಂಡ ಸಿ.ಎಸ್. ಪಾಟೀಲ ಆಗ್ರಹಿಸಿದರು.

ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರ ಆದ್ಯತೆ: ಶಾಸಕ ಜಿ.ಎಸ್. ಪಾಟೀಲ

Mar 10 2024, 01:53 AM IST
ಪ್ರತಿಯೊಂದು ಕ್ಷೇತ್ರದ ಪ್ರಗತಿಗೆ ಶಿಕ್ಷಣ ಬುನಾದಿಯಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ‌ ಹೇಳಿದರು.

ಕಾಂಗ್ರೆಸ್ ಭಯೋತ್ಪಾದಕರ ರಕ್ಷಕ ಸರ್ಕಾರ: ಸಚಿವೆ ಶೋಭಾ

Mar 10 2024, 01:46 AM IST
ರಾಜ್ಯ ಸರ್ಕಾರ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವ ಸರ್ಕಾರವಾಗಿದೆ. ನಿಷೇಧಿತ ಸಂಘಟನೆ ಮುಖಂಡರೆಲ್ಲ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಮನೆಯಲ್ಲೇ ಇರುತ್ತಾರೆ. ಹಾಗಾಗಿ, ಅವರ ಮೇಲೆ ಕ್ರಮ ತೆಗೆದುಕೊಳ್ಳುವುದು ಪೊಲೀಸ್ ಇಲಾಖೆಗೆ ಸವಾಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 187
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved