ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಕೈಬಿಡಲಿ
Feb 17 2024, 01:20 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸಬಕಾ ಸಾಥ್ ಸಬಕಾ ವಿಕಾಸ, ಅಚ್ಚೇದಿನ, ವಿಕಸಿತ ಭಾರತದಂತ ಹಸಿ ಸುಳ್ಳುಗಳ ಮೂಲಕ ಜನರಲ್ಲಿ ಭ್ರಮೆಗಳನ್ನು ಸೃಷ್ಟಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರೈತ, ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಿಐಟಿಯು ಪ್ರತಿಭಟನೆ
Feb 17 2024, 01:19 AM IST
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಸಿಐಟಿಯು ಕಾರ್ಮಿಕ ಸಂಘಟನೆ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಬಜೆಟ್ನಲ್ಲಿ ಸರ್ಕಾರ ಕೃಷಿ ಸಾಲ ಮನ್ನಾ ಘೋಷಣೆ ಮಾಡಲಿ-ವೀರಭಸಪ್ಪ
Feb 16 2024, 01:51 AM IST
ಮುಖ್ಯಮಂತ್ರಿಗಳು ಬಜೆಟ್ನಲ್ಲಿ ರೈತರು ಕೃಷಿಗಾಗಿ ಮಾಡಿದ ಕೃಷಿ ಸಾಲ ಮನ್ನಾ ಮಾಡಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.
ಶೀಘ್ರವೇ ಕಾಂಗ್ರೆಸ್ ಸರ್ಕಾರ ಪತನ
Feb 16 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.
ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ
Feb 15 2024, 01:36 AM IST
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜನತೆಗೆ ಕೇಂದ್ರ ಸರ್ಕಾರ ಕೈಗೊಂಡ ಯೋಜನೆಗಳ ಮನವರಿಕೆ ಮಾಡಿ: ಈರಣ್ಣ ಕಡಾಡಿ
Feb 15 2024, 01:33 AM IST
ಕಾರ್ಯಕರ್ತರ ಕಠಿಣ ಪರಿಶ್ರಮದ ಮೂಲಕ ಈಗ ನಾವು ಈ ಮಟ್ಟಕ್ಕೆ ಬೆಳೆದಿದ್ದೇವೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಕಡಾಡಿ ಕರೆ ನೀಡಿದರು.
ಬರದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಿದೆ ಸರ್ಕಾರ
Feb 15 2024, 01:31 AM IST
ಫೆ.16ರಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಲಿರುವ ಬಜೆಟ್ ಮೇಲೆ ಜಿಲ್ಲೆಯ ರೈತರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಈ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ: ಬಸವರಾಜ ಬೊಮ್ಮಾಯಿ
Feb 15 2024, 01:31 AM IST
40 ಪರ್ಸೆಂಟ್ ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ.
ಬಂಜಾರ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ
Feb 15 2024, 01:16 AM IST
ಸೊರಗೊಂಡನಕೊಪ್ಪ (ಭಾಯಾಗಡ್)ನಲ್ಲಿ ಬುಧವಾದ ಜರುಗಿದ ಸಂತ ಸೇವಾಲಾಲ್ ರ 285ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿ ಅವರ ಮೂರ್ತಿಗಳ ಪಲ್ಲಕ್ಕಿ ಉತ್ಲವ ಶ್ರದ್ಧಾ ಭಕ್ತಗಳಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿುಧ ವಾದ್ಯ ಮೇಳಗಳೊಂದಿಗೆ ಬಂಜಾರ ಸಮುದಾಯ ವಿವಿಧ ಮಠದ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಮೆರವಣಿಗೆ ನಡೆಯಿತು.
ಬಿಲ್ಕಿಸ್ ಕೇಸು: ತನ್ನ ವಿರುದ್ಧದ ಟೀಕೆ ಕೈಬಿಡಲು ಸುಪ್ರೀಂಗೆ ಗುಜರಾತ್ ಸರ್ಕಾರ ಮನವಿ
Feb 14 2024, 02:22 AM IST
ಇತ್ತೀಚೆಗೆ ಬಿಲ್ಕಿಸ್ ಬಾನೊ ಗ್ಯಾಂಗ್ರೇಪ್ ಪ್ರಕರಣದ 11 ದೋಷಿಗಳ ಕ್ಷಮಾದಾನ ರದ್ದು ಮಾಡುವ ವೇಳೆ ಸುಪ್ರೀಂ ಕೋರ್ಟು, ತನ್ನ ಬಗ್ಗೆ ಮಾಡಿದ ಟೀಕೆಗಳನ್ನು ಕೈಬಿಡಬೇಕು ಎಂದು ಗುಜರಾತ್ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದೆ.
< previous
1
...
148
149
150
151
152
153
154
155
156
...
180
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!