• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧ: ಮಧು

Nov 28 2023, 12:30 AM IST
ಅಡಕೆ ಸುಲಿಯುವ ಯಂತ್ರಗಳಿಗೆ ಪ್ರತ್ಯೇಕ ಮೀಟರ್ ಅಳವಡಿಕೆ ವಿಚಾರವಾಗಿ ಸಣ್ಣ ರೈತರಿಗೆ ಉಚಿತ ವಿದ್ಯುತ್ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೇನೆ. ಈ ಹಿಂದಿನ ಸರ್ಕಾರದವರೇ ಮಾಡಿರುವುದು ಇದು. ಆರಗ ಜ್ಞಾನೇಂದ್ರ ಅವರು ಯಾರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಮನಸಿಗೆ ಬಂದ ಹಾಗೆ ಮಾತನಾಡುವುದು ಬಿಜೆಪಿ ಅವರ ರೋಗ. ಅಮಿತ್ ಶಾ ಅಡಕೆ ಬೆಳೆಗಾರರ ಸಮಾವೇಶದಲ್ಲಿ ಹೇಳಿದ್ದ ಒಂದೇ ಒಂದು ಅಂಶವನ್ನಾದರೂ ಅನುಷ್ಠಾನ ಮಾಡಿದ್ದಾರಾ? ಇವತ್ತು ಆರಗ ಜ್ಞಾನೇಂದ್ರ ಅವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದರು.

ಹಿಂದಿನ ಸರ್ಕಾರ ತಿರಸ್ಕರಿಸಿದ್ದ ವರದಿ ಮತ್ತೆ ತೆರವು ಏಕೆ?

Nov 28 2023, 12:30 AM IST
ನ್ಯಾ.ಸದಾಶಿವ ಆಯೋಗ ವರದಿಗೆ ಕೈ ಹಾಕದಿರಲು ಬಂಜಾರ, ಭೋವಿ, ಕೊರಚ, ಕೊರಮ ಇತರೆ ಸಮುದಾಯಗಳ ತಾಕೀತು

ಕನ್ನಡ ಶಾಲೆಗಳ ಸರ್ಕಾರ ಬೆಳೆಸಲಿ

Nov 28 2023, 12:30 AM IST
ಕೊಟ್ಟೂರು ಸಂಸ್ಥಾನಮಠದಿಂದ ಆಂಧ್ರಪ್ರದೇಶದ ಆಧೋನಿಯಲ್ಲಿ ಗಡಿನಾಡಿನಲ್ಲಿ ಕನ್ನಡ ಶಾಲೆ ತೆರೆಯಲಾಗಿದೆ. ಈ ಶಾಲೆಗೆ ಶ್ರೀಮಠದಿಂದಲೇ ತಿಂಗಳಿಗೆ ₹2 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಈ ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು. ಕನ್ನಡ ಕಟ್ಟುವ ಕಾರ್ಯಕ್ಕೆ ಶ್ರೀಮಠ ಸದಾ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದರು

ಡಿ.ಕೆ. ಶಿವಕುಮಾರ್ ಕೈಗೊಂಬೆಯಾದ ರಾಜ್ಯ ಸರ್ಕಾರ

Nov 26 2023, 01:15 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರವನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ಕಪಿಮುಷ್ಠಿಗೆ ಸಿಲುಕಿದಂತೆ ಕಾಣುತ್ತಿದೆ ಎಂದರು. ಇದೇ ವೇಳೆ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದರೆ ಸ್ವಾಗತಿಸುವೆ. ಜನಾರ್ದನ ರೆಡ್ಡಿ ಸೇರಿದಂತೆ ಯಾರೇ ಬಂದರೂ ಪಕ್ಷದ ಬಲ ಹೆಚ್ಚುತ್ತದೆ ಎಂದು ಹೇಳಿದ್ದಾರೆ.

ವೈರಲ್‌ ಸೋಂಕಿನ ಬಗ್ಗೆ ನಿಗಾಕ್ಕೆ ಸರ್ಕಾರ ಸೂಚನೆ

Nov 26 2023, 01:15 AM IST
ಐಸಿಯು ಲಭ್ಯತೆ ಬಗ್ಗೆ ಗಮನವಿಡಿ: ಆಯುಕ್ತ. ಡಿಸೆಂಬರ್‌ನಲ್ಲಿ ಸೋಂಕು ಹೆಚ್ಚಳ ಸಾಧ್ಯತೆ.

ಮೂಡಿಗೆರೆಯ 3 ಕಾಡಾನೆ ಸೆರೆ ಹಿಡಿಯಲು ಸರ್ಕಾರ ಆದೇಶ

Nov 25 2023, 01:15 AM IST
ಮೂಡಿಗೆರೆಯ 3 ಕಾಡಾನೆ ಸೆರೆ ಹಿಡಿಯಲು ಸರ್ಕಾರ ಆದೇಶಮೇಕನಗದ್ದೆ ಭಾಗದಲ್ಲಿ ಸಂಚರಿಸುತ್ತಿರುವ 3 ಕಾಡಾನೆ

ವರ್ಗಾವಣೆ ದಂಧೆಯಲ್ಲಿ ಮುಳುಗಿದ ರಾಜ್ಯ ಸರ್ಕಾರ

Nov 24 2023, 01:30 AM IST
ತಾಲೂಕಿನ ಮತ್ತಿಹಳ್ಳಿ ಕ್ರಾಸ್ ಬಳಿ ಬರ ಸಮೀಕ್ಷೆ ಪ್ರವಾಸದ ನಿಮಿತ್ತ ಬೊಮ್ಮನಗೌಡರ ಹೊಲದಲ್ಲಿ ಬೆಳೆ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಬ್ಯಾಂಕಿನವರು ರೈತರಿಗೆ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ಕೊಡುತ್ತಿದ್ದಾರೆ ಎಂದು ದೂರಿದರು.

ಇಂದು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ

Nov 24 2023, 01:30 AM IST
ಜಿಲ್ಲಾ ಉಪಾಧ್ಯಕ್ಷ ಪುಟ್ಟನಗೌಡ ಮಾತನಾಡಿ, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಳೆದ ಬಾರಿ ಹಾಗೂ ಈ ಬಾರಿ ಬರಗಾಲ ಉಂಟಾಗಿದೆ. ರಾಜ್ಯದ ಹಲವಾರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದರೂ, ಯಾವುದೇ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಮಳೆ ಕೊರತೆ ನಡೆವೆಯೂ ಮೆಕ್ಕೆಜೋಳ ಎಕರೆಗೆ 3ರಿಂದ 4 ಕ್ವಿಂಟಲ್ ಬೆಳೆ ಬಂದಿದೆ. ರೈತರು ಸಂಕಷ್ಟದಲ್ಲಿ ಇದ್ದರೂ ಮಾರುಕಟ್ಟೆ ಇಲ್ಲ. ಮೆಕ್ಕೆಜೋಳಕ್ಕೆ ವಿಮೆ ಕಟ್ಟಿದರೂ ಪರಿಹಾರ ನೀಡದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ತಕ್ಷಣ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಪಾಕಿಸ್ತಾನದ ಇಸ್ಲಾಮಿಕ್ ಆಡಳಿತ ನಡೆಸುತ್ತಿದೆಯಾ?

Nov 22 2023, 01:00 AM IST
ದೇಶದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಶಿಕ್ಷಣ ಕೊಡುವ ವ್ಯವಸ್ಥೆ ದೇಶದಲ್ಲಿ ಇಲ್ಲ. ಆದರೂ, ರಾಜ್ಯದಲ್ಲಿ ತಾಲಿಬಾನ್ ಶಿಕ್ಷಣ ನಡೆಯುತ್ತಿದೆ. ಅನಾಥಾಲಯದಲ್ಲಿ ತಾಲಿಬಾನ್ ಶಿಕ್ಷಣ ಕೊಡುತ್ತಿರುವ ಬಗ್ಗೆ ಸುದ್ದಿಯಾಗಿದೆ. ರಾಷ್ಟ್ರೀಯ ಮಕ್ಕಳ ಆಯೋಗದವರು ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ವರದಿ ಕೇಳಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಕೊಡಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಕೋಳಿ ಸಾಕಾಣಿಕೆದಾರರ ಹಿತ ಕಾಪಾಡಲಿ

Nov 22 2023, 01:00 AM IST
ಬಹುರಾಷ್ಟ್ರೀಯ ಕಂಪನಿಗಳಿಂದ ವಂಚನೆ, ಕೋಳಿ ಸಾಕಾಣಿಕೆ ರೈತರಿಗೆ ಮಾರುಕಟ್ಟೆಯಲ್ಲಿ ರಕ್ಷಣೆ ನೀಡಿ: ಮಲ್ಲಾಪುರ ದೇವರಾಜ
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 166
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved