• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾದಗಿರಿ: ರೈತರ ಹೋರಾಟಕ್ಕೆ ಮಣಿದ ಸರ್ಕಾರ

Jan 08 2024, 01:45 AM IST
ಶಹಾಪುರ ತಾಲೂಕಿನ ಭೀಮರಾಯನ ಗುಡಿಯ ಕೆಬಿಜೆಎನ್ಎಲ್ ಕಚೇರಿ ಮುಂದೆ 23 ದಿನಗಳಿಂದ ಮೆಣಸಿನಕಾಯಿ ಬೆಳೆ ರಕ್ಷಣೆಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ ಪರಿಣಾಮ ಕಾಲುವೆಗೆ 2.75 ಟಿಎಂಸಿ ನೀರು ಹರಿಸಲು ಸರ್ಕಾರ ಒಪ್ಪಿಗೆ.

ರಾಜ್ಯ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ

Jan 08 2024, 01:45 AM IST
ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಸದ್ಯದಲ್ಲಿಯೇ ರೈತರಿಗೆ ಬರ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಬರ ಪರಿಹಾರ ಹಣ ನೀಡಲು ರೈತರಿಂದ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಲಾಗಿದೆ.

ಪಾರಂಪರಿಕ ವೈದ್ಯ ಪದ್ಧತಿ ಉಳಿಸಲು ಸರ್ಕಾರ ಗಮನ ಹರಿಸಬೇಕು: ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ

Jan 08 2024, 01:45 AM IST
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರಿದ್ದಂತೆ. ಮೂಲ ಬೇರಿಲ್ಲವೆಂದರೆ ಆಧುನಿಕ ಶೈಲಿಗೆ ಬಂದವರೆಲ್ಲರೂ ನಶಿಸಿ ಹೋಗುತ್ತಾರೆ. ಭೂಮಿ ಮೇಲಿರುವ ಪ್ರತಿಯೊಂದು ಗಿಡವೂ ಸಹ ಒಂದಲ್ಲ ಒಂದು ರೀತಿಯ ಔಷಧಿಗೆ ಬಳಕೆಯಾಗುತ್ತದೆ. ನಮ್ಮ ಗಿಡಮೂಲಿಕೆಗಳ ಪ್ರಬೇಧಗಳು ಅಳಿಯಬಾರದು, ಮುಂದಿನ ಪೀಳಿಗೆಗೆ ಅದು ಅನುಕೂಲವಾಗಲಿದೆ.

ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 08 2024, 01:45 AM IST
ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮೋ ಡ್ರೋಣ್ ದೀದಿಯವರಿಗೆ ತರಬೇತಿ ನೀಡಿ, ಶೇ.೮೦ ಸಬ್ಸಿಡಿ ಮೂಲಕ ಡ್ರೋಣ್‌ಗಳನ್ನು ವಿತರಿಸಲು ಮುಂದಾಗಿದೆ.

ಯಾದಗಿರಿ: ಕಾಲುವೆಗೆ ನೀರು ಸರ್ಕಾರ ಒಪ್ಪಿಗೆ, ಡಿಸಿಎಂಗೆ ಶಾಸಕ ಕಂದಕೂರು ಧನ್ಯವಾದ

Jan 08 2024, 01:45 AM IST
ಶಹಾಪುರ ನಗರದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಮಣಿದು 2.75ಟಿಎಂಸಿ ನೀರು ಬೀಡಲು ಒಪ್ಪಿಗೆ ಸೂಚಿಸಿದಕ್ಕೆ ಗುರುಮಠಕಲ್‌ ಶಾಸಕ ಶರಣಗೌಡ ಕಂದುಕೂರ ಡಿಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಸರ್ಕಾರ ಇದ್ದಾಗ ಬೊಮ್ಮಾಯಿ, ಅಶೋಕ ಏನ್ಮಾಡ್ತಿದ್ರು?: ಪ್ರಿಯಾಂಕ್‌ ಖರ್ಗೆ

Jan 07 2024, 01:30 AM IST
ಬೊಮ್ಮಾಯಿ ಹಾಗೂ ಆರ್‌.ಅಶೋಕ ತಮ್ಮ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾಗ ರಾಮಭಕ್ತರ ಮೇಲಿನ ಕೇಸ್‌ ವಾಪಸ್‌ ಯಾಕೆ ಪಡೆಯಲಿಲ್ಲ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಶ್ರಮಜೀವಿಗಳ ಭದ್ರತೆಗೆ ಸರ್ಕಾರ ಯೋಜನೆಗಳು ರೂಪಿಸಬೇಕು: ಇಮ್ತಿಯಾಜ ಮಾನ್ವಿ

Jan 07 2024, 01:30 AM IST
ನಗರಗಳ ಉಸಿರು ಆಗಿರುವ ಸ್ಲಂಗಳಲ್ಲಿ ಬದುಕುತ್ತಿರುವ ಅಳಿವಿನ ಅಂಚಿನಲ್ಲಿರುವ ಶ್ರಮಜೀವಿಗಳ ಅಭಿವೃದ್ಧಿ ಹಾಗೂ ಭದ್ರತೆಗೆ ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕೆಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಇಮ್ತಿಯಾಜ ಆರ್. ಮಾನ್ವಿ ಹೇಳಿದರು.

ಶ್ರಮಜೀವಿಗಳ ಭದ್ರತೆಗೆ ಸರ್ಕಾರ ಯೋಜನೆಗಳು ರೂಪಿಸಬೇಕು: ಇಮ್ತಿಯಾಜ ಮಾನ್ವಿ

Jan 07 2024, 01:30 AM IST
ನಗರಗಳ ಉಸಿರು ಆಗಿರುವ ಸ್ಲಂಗಳಲ್ಲಿ ಬದುಕುತ್ತಿರುವ ಅಳಿವಿನ ಅಂಚಿನಲ್ಲಿರುವ ಶ್ರಮಜೀವಿಗಳ ಅಭಿವೃದ್ಧಿ ಹಾಗೂ ಭದ್ರತೆಗೆ ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕೆಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಇಮ್ತಿಯಾಜ ಆರ್. ಮಾನ್ವಿ ಹೇಳಿದರು.

ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಬರ ಪರಿಹಾರ ಹೆಚ್ಚಿಸಬೇಕು-ಮೇಟಿ

Jan 07 2024, 01:30 AM IST
ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವ ಕಾರ್ಯ ಮಾಡದಿರುವುದು ಹಾಗೂ ಬರ ಪರಿಹಾರವಾಗಿ ಪ್ರತಿ ರೈತರಿಗೆ ರು. 2 ಸಾವಿರ ನೀಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಹೇಳಿದರು.

ನೇಮಕಾತಿಯಲ್ಲಿ ಸರ್ಕಾರ ಕನ್ನಡಿಗರಿಗೆ ಮೊದಲ ಪ್ರಾಶಸ್ತ್ಯ ನೀಡಲಿ

Jan 07 2024, 01:30 AM IST
ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಸಲು, ಅಭಿವೃದ್ಧಿಪಡಿಸಲು ಮುಖ್ಯವಾಗಿ ಖಾಸಗಿ ಮತ್ತು ಸರ್ಕಾರಿ ಹುದ್ಧೆಗಳ ನೇಮಕಾತಿಯಲ್ಲಿ ಕನ್ನಡಿಗರನ್ನೇ ಆಯ್ಕೆ ಮಾಡಬೇಕು, ಆ ಮೂಲಕ ರಾಷ್ಟ್ರೀಕೃತ ಬ್ಯಾಂಕ್, ಖಾಸಗಿ ಕಂಪನಿ, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅವಮಾನವನ್ನು ತಪ್ಪಿಸಬೇಕು ಎಂದು ಸೊರಬದಲ್ಲಿ ನಡೆದ ಶಿವಮೊಗ್ಗ ಜಿಲ್ಲಾ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಕೆ.ಪಿ. ಮಾನ್ವಿ ಕರೂರು ಹೇಳಿದ್ದಾರೆ.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 179
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved