• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಅಭದ್ರಗೊಳಿಸುತ್ತಿರುವವರು ಕಾಂಗ್ರೆಸ್‌ ಶಾಸಕರೆ: ಜೋಶಿ

Feb 05 2024, 01:48 AM IST
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವೆ ಈಗಾಗಲೇ ಜಗಳ‌ ನಡೆಯುತ್ತಿದೆ. ಹೀಗಾಗಿ ಬೇರೆಯವರು ಅಭದ್ರಗೊಳಿಸು‌ವ ಮಾತೇ ಬರುವುದಿಲ್ಲ. ಅವರೇ ಅಭದ್ರಗೊಳಿಸಿಕೊಳ್ಳುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ‌ ಹೇಳಿದರು.

ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಶತಃಸಿದ್ಧ- ಮಾಜಿ ಸಚಿವ ಬಂಡಿ

Feb 04 2024, 01:35 AM IST
ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ರಚನೆಯಾಗುವುದು ಶತಸಿದ್ಧವಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದಂತೆ ಲೋಕಸಭಾ ಚುನಾವಣೆಯಲ್ಲಿ ೪೦೦ಕ್ಕೂ ಅಧಿಕ ಬಿಜೆಪಿಯ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಭಾರತೀಯ ಪಡೆಗಳು ನಮ್ಮ ಹಡಗು ಏರಿದ್ದೇಕೆ?: ಮಾಲ್ಡೀವ್ಸ್‌ ಸರ್ಕಾರ ಕ್ಯಾತೆ

Feb 04 2024, 01:35 AM IST

ಪ್ರವಾಸೋದ್ಯಮ ಹಾಗೂ ಸೇನಾ ಹಿಂತೆಗೆತ ವಿಚಾರದಲ್ಲಿ ಭಾರತದ ಜತೆ ಸಂಘರ್ಷಕ್ಕೆ ಇಳಿದಿರುವ ಮಾಲ್ಡೀವ್ಸ್, ಈಗ ನೌಕಾಪಡೆ ವಿಷಯದಲ್ಲಿ ತಗಾದೆ ತೆಗೆದಿದೆ.

ಕೊಪ್ಪಳದ ಹಿರೇಸೂಳಿಕೇರಿ ಏರಿಯಾ ಕರಡಿ ಸಂರಕ್ಷಿತ ಪ್ರದೇಶ- ರಾಜ್ಯ ಸರ್ಕಾರ ಆದೇಶ

Feb 04 2024, 01:31 AM IST
ಕರಡಿಧಾಮ ಮಾಡಬೇಕು ಎನ್ನುವ ಬೇಡಿಕೆಯ ಹಲವು ವರ್ಷಗಳ ಹೋರಾಟಕ್ಕೆ ಈಗ ಅರ್ಧ ಜಯ ದೊರೆತಂತಾಗಿದೆ. ಈಗ ಹೊರಡಿಸಿರುವ ನೋಟಿಫಿಕೇಶನ್‌ನಂತೆ ಹಿರೇಸೂಳಿಕೇರಿ ಬ್ಲಾಕ್, ಹಾಸಗಲ್, ಚಿಲಕಮುಕ್ಕಿ, ಅರಸನಕೇರಿ ಬ್ಲಾಕ್ ವ್ಯಾಪ್ತಿಯ ಪ್ರದೇಶವನ್ನು ಕರಡಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.

7ರಂದು ದೆಹಲಿಯಲ್ಲಿ ರಾಜ್ಯ ಸರ್ಕಾರ ಧರಣಿ

Feb 03 2024, 01:50 AM IST
ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ರು. ನಷ್ಟವಾಗಿದ್ದು, ಈ ಸಂಬಂಧ ಫೆ.7ರಂದು ರಾಜ್ಯ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸಾವಿರಾರು ಕೋಟಿ ಸಾಲ ಮಾಡಿಟ್ಟಿದೆ ಬಿಜೆಪಿ ಸರ್ಕಾರ

Feb 03 2024, 01:49 AM IST
ಮುದ್ದೇಬಿಹಾಳ ಪಟ್ಟಣದ ವಿಬಿಸಿ ಹೈಸ್ಕೂಲ್‌ ಮೈದಾನದಲ್ಲಿ ತಾಲೂಕಿನ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಸರ್ಕಾರ ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮದಲ್ಲಿ ಪಟ್ಟಣದ ಪುರಸಭೆಯ ಪೌರಾಡಳಿತದ ವತಿಯಿಂದ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಮಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ)

ಪಿಎಂ ಆವಾಸ್‌ ಯೋಜನೆಯಡಿ ಮಧ್ಯಮ ವರ್ಗದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರ ನೆರವು

Feb 02 2024, 01:04 AM IST
ಬಡವರು ಮತ್ತು ಮಧ್ಯಮ ವರ್ಗದವರು ಮನೆ ಕಟ್ಟಿಕೊಳ್ಳಲು ಸದ್ಯದಲ್ಲೇ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಅಲ್ಲದೆ ಪಿಎಂ ಆವಾಸ್‌ ಯೋಜನೆಯಡಿ ಬಡವರಿಗೆ ಇನ್ನೂ 2 ಕೋಟಿ ಮನೆ ಕಟ್ಟುವುದಾಗಿ ತಿಳಿಸಿದ್ದಾರೆ.

ಬಿಜೆಪಿ ಶೇ.40, ಕೈ ಸರ್ಕಾರ ಇನ್ನೂ ಹೆಚ್ಚು ಭ್ರಷ್ಟ: ಬಿ.ಶಿವರಾಂ

Feb 02 2024, 01:04 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಮೊದಲು ಬಿಜೆಪಿ ೪೦ ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡಿದ್ದೆವು. ಆದರೆ ಈಗ ಕಾಂಗ್ರೆಸ್‌ ಸರ್ಕಾರದಲ್ಲಿ ಅದಕ್ಕಿಂತ ಹೆಚ್ಚಾಗಿದ್ದು, ಅದಕ್ಕೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದೇನೆ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಶಿವರಾಂ ತಮ್ಮದೇ ಸರ್ಕಾರದ ವಿರುದ್ಧ ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದರು.

ಕುಸ್ತಿ ಕಿಂಗ್‌ ದಾವಲ್‌ಸಾಬಗೆ ಬೇಕಿದ ಸರ್ಕಾರ ನೆರವು

Feb 01 2024, 02:04 AM IST
ನೆರೆಯ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳ ಕುಸ್ತಿ ಪಂದ್ಯಾವಳಿಯಲ್ಲಿ ದಾವಲ್‌ಸಾಬ್ ಕುಸ್ತಿ ಎಂದರೆ ಜನಸ್ತೋಮವೇ ಕೂಡುತ್ತಿತ್ತು. ಇವರು ಬೆಂಗಳೂರು, ಮೈಸೂರು, ಮುಂಬೈ, ಪುಣೆಗಳಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಸೆಣಸಿ ಕುಸ್ತಿ ಪ್ರೇಮಿಗಳ ಮನಸೆಳೆದ ಮಲ್ಲ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Feb 01 2024, 02:01 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಅಭಿವೃದ್ಧಿ ಕೆಲಸಗಳಿಗೂ ಅನುದಾನ ಕೊಟ್ಟು ಸುಭಿಕ್ಷವಾಗಿ ಆಡಳಿತ ನಡೆಸುತ್ತಿದೆ. ಕಳೆದ ಐದು ವರ್ಷದಲ್ಲಿ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರಬೇಕಿದ್ದ 1.78 ಸಾವಿರ ಕೋಟಿ ಹಣ ಇನ್ನೂ ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಸಹ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಅನುದಾನವನ್ನು ಕೊಟ್ಟಿಲ್ಲ.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 187
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved