• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Oct 17 2023, 12:30 AM IST
ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಎಟಿಎಂ ಸರ್ಕಾರ ಯಾವುದು ಎಂಬುದು ಜನರಿಗೆ ಗೊತ್ತು: ಭೀಮಾನಾಯ್ಕ

Oct 16 2023, 01:45 AM IST
೪೦ ಪರ್ಸೆಂಟ್ ಕಮಿಷನ್, ಹಗರಣಗಳಿಗೆ ಬೇಸತ್ತ ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆ. ಎಟಿಎಂ ಸರ್ಕಾರ ಯಾವುದು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಲೇವಡಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ

Oct 16 2023, 01:45 AM IST
ಚುನಾವಣೆಗೂ ಮುನ್ನ ಕೊಟ್ಟಿರುವ ಭರವಸೆ ಈಡೇರಿಸಿದ್ದೇವೆ. ಹೀಗಾಗಿ ಯಾವುದೇ ತೊಂದರೆಯಿಲ್ಲದೇ ಮುಂದಿನ 5 ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡವೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ರಾಜ್ಯದಲ್ಲಿ ಬರಗಾಲಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಬಿಎಸ್ವೈ ವಾಗ್ದಾಳಿ

Oct 16 2023, 01:45 AM IST
ರಾಜ್ಯದಲ್ಲಿ ಬರಗಾಲಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಬಿಎಸ್ವೈ ವಾಗ್ದಾಳಿ

ಮತ್ತೆ 21 ತಾಲೂಕುಗಳಲ್ಲಿಬರ ಘೋಷಿಸಿದ ಸರ್ಕಾರ

Oct 14 2023, 01:01 AM IST
ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆಯಾಗಿದ್ದ 195 ತಾಲೂಕುಗಳ ಜತೆಗೆ ಹೆಚ್ಚುವರಿ 21 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಟ್ಟು 216 ಬರ ಪೀಡಿತ ತಾಲೂಕುಗಳಲ್ಲಿ ಮುಂದಿನ 6 ತಿಂಗಳ ಕಾಲ ಬರ ನಿರ್ವಹಣೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಎಟಿಎಂ ಸರ್ಕಾರ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ

Oct 14 2023, 01:01 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ನ ಎಟಿಎಂ ಸರ್ಕಾರ ಆಡಳಿತ ನಡೆಸುತ್ತಿದೆ. ಕೆಲವು ದಿನಗಳ ಹಿಂದೆ 600 ಕೋಟಿ ರು. ಬಾಕಿ ಮೊತ್ತವನ್ನು ಸರ್ಕಾರ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿತ್ತು. ಈಗ ಸಿಕ್ಕ ಹಣ ಕಮಿಷನ್ ಹಣ ಎಂಬ ಮಾಹಿತಿ ಲಭಿಸಿದೆ. ತೆಲಂಗಾಣ ಚುನಾವಣೆಗೆ ಸಂಗ್ರಹಿಸಲಾದ ಹಣ ಇದು ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಸರ್ಕಾರದ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು.

ತಂತ್ರಜ್ಞಾನ ಬಳಸಿ ಉತ್ತಮ ಆಡಳಿತ ನೀಡುತ್ತಿರುವ ಸರ್ಕಾರ

Oct 14 2023, 01:00 AM IST
ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸದ್ಭಳಕೆ ಮಾಡಿಕೊಂಡು ಉತ್ತಮ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಕಾಳಜಿ ವಹಿಸಿದ್ದು, ವಿದ್ಯುನ್ಮಾನ ಆಡಳಿತದ (ಇ-ಆಡಳಿತ) ಉಪಕ್ರಮಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಕ್ರಿಯವಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಗಂಗಾಜಲದ ಮೇಲೆ ಜಿಎಸ್ಟಿ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

Oct 13 2023, 12:15 AM IST
ದೇಶದಲ್ಲಿ ಹಲವೆಡೆ ಮಾರಾಟ ಮಾಡಲಾಗುತ್ತಿರುವ ಪವಿತ್ರ ಗಂಗಾ ಜಲದ ಮೇಲೆ ಯಾವುದೇ ತರಹದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಹಿಂದುಳಿದ ವರ್ಗಗಳ ಅಭ್ಯುದಯಕ್ಕೆ ಸರ್ಕಾರ ದಿಟ್ಟ ಕ್ರಮ: ಶಾಸಕ ಶರತ್ ಬಚ್ಚೇಗೌಡ

Oct 12 2023, 12:00 AM IST
ರಾಜ್ಯದಲ್ಲಿ ಹಿಂದುಳಿದ ವರ್ಗದ ಸಮುದಾಯವನ್ನು ಮೇಲೆತ್ತುವ ದೃಷ್ಟಿಯಿಂದ ಸರ್ಕಾರ ದಿಟ್ಟ ಕ್ರಮವನ್ನು ಕೈಗೊಂಡಿದ್ದು ಅಗತ್ಯವಾದ ಎಲ್ಲಾ ಯೋಜನೆಗಳನ್ನು ಅನುಷ್ಠಾನ ಮಾಡುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು

ಕಾಂಗ್ರೆಸ್‌ ಸರ್ಕಾರ ಜಾತಿಗಣತಿ ಕುರಿತು ಸ್ಪಷ್ಟನೆ ನೀಡಲಿ

Oct 11 2023, 12:46 AM IST
ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲವೋ ಅನ್ನುವುದರ ಬಗ್ಗೆ ಈ ವರೆಗೂ ಸ್ಪಷ್ಟತೆ ಇಲ್ಲ.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved