• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರನ್ನು ಸಮಾಜದ ಮುನ್ನಲೆಗೆ ತರಲು ಸರ್ಕಾರ ಬದ್ಧ : ಶಾಸಕ ತಮ್ಮಯ್ಯ

Jun 05 2025, 01:46 AM IST
ಚಿಕ್ಕಮಗಳೂರು, ಶೋಷಿತ ವರ್ಗದವರು ಸೇರಿದಂತೆ ಎಲ್ಲಾ ಜಾತಿ, ಜನಾಂಗದ ಬಡವರು ಸಮಾಜದ ಮುನ್ನಲೆಗೆ ಬರಬೇಕೆಂಬ ಉದ್ದೇಶದಿಂದ ರಾಜ್ಯಸರ್ಕಾರ ಗಂಗಾ ಕಲ್ಯಾಣಯೋಜನೆಯನ್ನು ಅನುಷ್ಠಾನಗೊಳಿಸಿ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

೫ ಸಾವಿರ ಮನೆಗಳ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ: ಶಾಸಕ ಪಿ.ರವಿಕುಮಾರ್

Jun 04 2025, 01:10 AM IST
ಮಂಡ್ಯ ನಗರದ ಹೊರವಲಯದಲ್ಲಿ ೧೫ ಎಕರೆ ಸರ್ಕಾರಿ ಜಾಗವನ್ನು ಗುರುತಿಸಿ ಅತ್ಯಾಧುನಿಕ ಹೈಟೆಕ್ ಜಿ ಪ್ಲಸ್ ಮಾದರಿಯ ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆ ಪಡೆಯಲಾಗಿದೆ. ಶೀಘ್ರವೇ ಈ ಯೋಜನೆಗೆ ಚಾಲನೆ ನೀಡಲಾಗುವುದು.

ಭಾಗ್ಯಲಕ್ಷ್ಮೀ ಯೋಜನೆ ನಿಲ್ಲಿಸಿ ಸರ್ಕಾರ ಅನ್ಯಾಯ ಮಾಡಿದೆ: ಬಿ.ವೈ. ವಿಜಯೇಂದ್ರ

Jun 04 2025, 01:03 AM IST
36 ಲಕ್ಷಕ್ಕೂ ಹೆಚ್ಚು ಹೆಣ್ಣು ಮಕ್ಕಳು ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿ ಹೆಣ್ಣುಮಕ್ಕಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ನ್ಯಾ.ವರ್ಮಾ ವಿರುದ್ಧ ವಾಗ್ದಾಂಡನೆವಿಧಿಸಲು ಕೇಂದ್ರ ಸರ್ಕಾರ ಸಿದ್ಧತೆ

Jun 04 2025, 12:26 AM IST
ಮನೆಯಲ್ಲಿ ಕಂತೆಕಂತೆ ಹಣ ಪತ್ತೆಯಾದ ಬೆನ್ನಲ್ಲೇ ಅಹಮದಾಬಾದ್‌ ಹೈಕೋರ್ಟ್‌ಗೆ ವರ್ಗವಾಗಿದ್ದ ನ್ಯಾ। ಯಶವಂತ್‌ ವರ್ಮಾ ಅವರ ವಿರುದ್ಧ ಮುಂದಿನ ಸಂಸತ್‌ ಅಧಿವೇಶನದಲ್ಲಿ ವಾಗ್ದಂಡನೆ ಪ್ರಕ್ರಿಯೆ ಗೊತ್ತುವಳಿ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಕರಾವಳಿ, ಮಲೆನಾಡು ಜಿಲ್ಲೆಗೆ ವಿಶೇಷ ಕಾರ್ಯಪಡೆ ಜಾರಿಗೆ ಸರ್ಕಾರ ಆದೇಶ

Jun 03 2025, 01:37 AM IST
ಕರಾವಳಿ ಮಲೆನಾಡನ್ನು ಒಳಗೊಂಡಂತೆ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಮಾಜಘಾತುಕ ಕೋಮುಶಕ್ತಿಗಳನ್ನು ಮಟ್ಟಹಾಕುವ ದೃಷ್ಟಿಯಿಂದ ರಾಜ್ಯ ಸರ್ಕಾರ ಎಸ್‌ಟಿಎಫ್‌- ವಿಶೇಷ ಕಾರ್ಯಪಡೆ (ಸ್ಪೆಷಲ್‌ ಟಾಸ್ಕ್‌ ಫೋರ್ಸ್‌) ಜಾರಿಗೊಳಿಸಿ ಆದೇಶ ಹೊರಡಿಸಿದೆ.

ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ ಒತ್ತು: ಆನಂದ್

Jun 03 2025, 01:07 AM IST
ಕಡೂರು, ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವಲ್ಲಿ ರಾಜ್ಯ ಸರಕಾರ ಹೆಚ್ಚು ಒತ್ತು ನೀಡುತ್ತಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.

ಕೆನರಾ ಪ್ರಿವಿಲೇಜ್ ಕಾಯ್ದೆ ಜಾರಿಗೊಳಿಸಲು ಸರ್ಕಾರ ಇಚ್ಛಾಶಕ್ತಿ ತೋರಲಿ: ಸ್ವರ್ಣವಲ್ಲೀ ಶ್ರೀ

Jun 03 2025, 01:06 AM IST
ಒಂದು ಬೆಟ್ಟದಲ್ಲಿ ಹತ್ತಾರು ರೈತರ ಹೆಸರಿರುವುದೂ ಸಮಸ್ಯೆಗೆ ಕಾರಣವಾಗುತ್ತದೆ.

ರಾಜ್ಯದಲ್ಲಿರೋದು ಎಫ್‌ಐಆರ್ ಸರ್ಕಾರ: ರವಿಕುಮಾರ್ ಕಿಡಿ

Jun 03 2025, 12:31 AM IST
ಬಿಜೆಪಿಯ ಕಲಬುರಗಿ ಚಲೋ ಹೋರಾಟದ ಯಶಸ್ಸು ಮುಚ್ಚಿ ಹಾಕಲು ನನ್ನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿದೆ ಎಂದು ಬಿಜೆಪಿ ಎಂ ಎಲ್ ಸಿ, ವಿಪಕಕ್ಷ ಮುಖ್ಯ ಸಚೇತಕ ರವಿಕುಮಾರ್ ಹೇಳಿದ್ದಾರೆ.

ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರಕಾರ ಬದ್ಧ: ಕೆ.ಎಸ್.ಆನಂದ್

Jun 03 2025, 12:15 AM IST
ಕಡೂರುಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ರಾಜ್ಯ ಸರ್ಕಾರ ಸೂಚನೆ

Jun 02 2025, 09:52 AM IST

ಮಳೆಗಾಲದಲ್ಲಿ ಗುಡ್ಡ ಕುಸಿತ, ಬೇಸಿಗೆಯಲ್ಲಿ ನೀರಿನ ಅಭಾವ, ಜೀವವೈವಿಧ್ಯಕ್ಕೆ ಬಂದಿರುವ ಕುತ್ತು ಸೇರಿ ಇತರೆ ದುಷ್ಪರಿಣಾಮಗಳಿಂದ ಎಚ್ಚೆತ್ತ ಸರ್ಕಾರ ರಾಜ್ಯದ ಪಶ್ಚಿಮಘಟ್ಟ ಪ್ರದೇಶದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಪಡೆಯಲು ಮುಂದಾಗಿದೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 179
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved