• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿರುವುದು ಸಿದ್ದರಾಮಯ್ಯ, ಡಿಕೆಶಿಯವರ ಸಮ್ಮಿಶ್ರ ಸರ್ಕಾರ

Nov 07 2023, 01:31 AM IST
ಕಾಂಗ್ರೆಸ್‌ನವರು ಬಣಗಳ ಹಾಗೂ ತಂಡಗಳನ್ನು ಮಾಡಿಕೊಂಡು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಬಿಎಸ್‌ವೈ

Nov 07 2023, 01:30 AM IST
ರಾಜ್ಯದಲ್ಲಿ ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಬೌನ್ಸ್ ಆಗುವಷ್ಟರ ಮಟ್ಟಿಗೆ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಕೇಂದ್ರಕ್ಕೆ ಬೆಳೆನಷ್ಟದ ನೈಜ ವರದಿ ನೀಡಲು ರಾಜ್ಯ ಸರ್ಕಾರ ವಿಫಲ

Nov 07 2023, 01:30 AM IST
ರಾಜ್ಯದ ರೈತರ ಸ್ಥಿತಿಗತಿಗಳನ್ನು ಖುದ್ದು ಅರಿಯುವ ಯತ್ನ ಬಿಜೆಪಿ ಬರ ಅಧ್ಯಯನ ತಂಡ ಮಾಡುತ್ತಿದೆ.

ಜನತೆಯನ್ನು ಕತ್ತಲೆಗೆ ದೂಡಿರುವ ರಾಜ್ಯ ಸರ್ಕಾರ: ಸುರೇಶ್‌ ಗೌಡ

Nov 07 2023, 01:30 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಜನತೆಯನ್ನು ಕತ್ತಲೆಗೆ ದೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಆರೋಪಿಸಿದ್ದಾರೆ.

ಬರದ ವಾಸ್ತವ ಸ್ಥಿತಿ ಮನವರಿಕೆ ಮಾಡಲು ರಾಜ್ಯ ಸರ್ಕಾರ ವಿಫಲ

Nov 06 2023, 12:48 AM IST
ರಾಜ್ಯ ಸರ್ಕಾರ ಈ ಮೊದಲು ಬರಗಾಲದ ಪರಿಸ್ಥಿತಿಯ ಸಮಗ್ರ ವಿವರವನ್ನು ಅಧಿಕಾರಿಗಳಿಂದ ಪಡೆದುಕೊಳ್ಳದೇ ಬೇಕಾಬಿಟ್ಟಿಯಾಗಿ ₹4 ಸಾವಿರ ಕೋಟಿ ಪರಿಹಾರಧನ ಮಂಜೂರು ಮಾಡುವಂತೆ ಕೇಂದ್ರವನ್ನು ಕೇಳಿತ್ತು. ನಂತರ ₹17 ಸಾವಿರ ಕೋಟಿ ಪರಿಹಾರವಾಗಿ ನೀಡಬೇಕೆಂದು ಕೇಂದ್ರಕ್ಕೆ ಕೇಳಿದೆ.

ಕಾಂಗ್ರೆಸ್‌ ಸರ್ಕಾರ ಐದು ವರ್ಷ ಇರಲು ಸಾಧ್ಯವೇ ಇಲ್ಲ

Nov 06 2023, 12:45 AM IST
ಕಾಂಗ್ರೆಸ್‌ ಸರ್ಕಾರ ಐದು ವರ್ಷ ಅಧಿಕಾರದಲ್ಲಿ ಇರಲು ಸಾಧ್ಯವೇ ಇಲ್ಲ. ಎಷ್ಟು ದಿನ ಇರುತ್ತೆ ಎಂಬುದು ಗೊತ್ತಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಸರ್ಕಾರ-ಸಿದ್ದರಾಮಯ್ಯ

Nov 03 2023, 12:31 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಐದು ವರ್ಷ ಸುಭದ್ರವಾಗಿಯೇ ಇರುತ್ತದೆ. ಅದನ್ನ ಕೆಡವಲು ಸಾಧ್ಯವಿಲ್ಲ. ಮುಂದಿನ ಬಾರಿಯೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಲುಗಾಡೂವುದು ಇಲ್ಲ: ಎಸ್ಸೆಸ್ಸೆಂ

Nov 02 2023, 01:00 AM IST
ಸರ್ಕಾರ ಈವಾಗ ಬೀಳುತ್ತೆ ಅಂತ ಬಿಜೆಪಿಯವರು ಕನಸು ಕಾಣುತ್ತಿದ್ದಾರಷ್ಟೇ

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲಾಗದ ರಾಜ್ಯ ಸರ್ಕಾರ

Nov 01 2023, 01:02 AM IST
ಬಾಳೂರು ಮತ್ತು ಕೆಂಚನಾಲ ಬೂತ್‌ಗಳ ಬಿಜೆಪಿ ಕಾರ್ಯಕರ್ತರ ಭೇಟಿ ಕಾರ್ಯಕ್ರಮ

ಜಿಲ್ಲೆಯಲ್ಲಿ ಬೆಳೆ ನಷ್ಟಕ್ಕೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು

Nov 01 2023, 01:00 AM IST
ಹಾಸನ ಜಿಲ್ಲೆಯಲ್ಲಿ 131 ಕೋಟಿ ರು. ಮೌಲ್ಯದಷ್ಟು ಬೆಳೆ ಹಾನಿಯಾಗಿದೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಒತ್ತಾಯಿಸಿದ್ದಾರೆ.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved