• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಬಡವರ ಪಾಲಿಗೆ ಕಾಂಗ್ರೆಸ್‌ ಅನಿಷ್ಠ ಸರ್ಕಾರ

Apr 03 2025, 12:34 AM IST
ರಾಜ್ಯದ ಜನರಿಗೆ ಪ್ರತಿದಿನ ಬೆಲೆ ಏರಿಕೆಯ ಬರೆ ಎಳೆಯುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನ ಕಾಯಕವಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.

ಆಲಮಟ್ಟಿ 224ಕ್ಕೆ ಏರಿಸಲು ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್‌

Apr 03 2025, 12:30 AM IST
ರಾಜ್ಯ ಸರ್ಕಾರ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಿದೆ. ನಮ್ಮ ನೀರು ನಮ್ಮ ಹಕ್ಕು ಹೋರಾಟ ಪ್ರಾರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಕೇಂದ್ರ ಸರ್ಕಾರ ಶುಭ ಸುದ್ದಿ : ವಾಣಿಜ್ಯ ಸಿಲಿಂಡರ್‌ ದರ ₹41 ಕಡಿತ - ಬೆಂಗ್ಳೂರಲ್ಲಿ1836 ರು.ಗೆ ಇಳಿಕೆ

Apr 02 2025, 01:02 AM IST

ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್‌ ದರದಲ್ಲಿ 41 ರು. ಇಳಿಕೆ ಮಾಡಿದೆ. 

ಕೊಡವ ಸಾಹಿತ್ಯ ಅಕಾಡೆಮಿ ಚಟುವಟಿಕೆಗೆ ಸರ್ಕಾರ ಸಹಕಾರ: ಪೊನ್ನಣ್ಣ

Mar 30 2025, 03:05 AM IST
ಕೊಡವ ಭಾಷೆ ನಾಡು ನುಡಿ ಬಗ್ಗೆ ವಿಶೇಷ ಪ್ರೀತಿ ಇರಬೇಕು. ಕೊಡವ ಭಾಷೆ ಕೊಡಗಿನ ಪರಿಸರ ಮತ್ತು ಪ್ರಕೃತಿಯನ್ನು ಸಂರಕ್ಷಿಸಬೇಕು ಎಂದು ಗಣ್ಯರು ತಿಳಿಸಿದರು.

ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ : ಸಂಸದ ಜಗದೀಶ ಶೆಟ್ಟರ್

Mar 30 2025, 03:01 AM IST
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ. ಈ ಸರ್ಕಾರದ ಅಂತಿಮ ಯಾತ್ರೆ ಮಾಡುವುದೊಂದೇ ಬಾಕಿಯಿದೆ ಎಂದು ಸಂಸದ ಜಗದೀಶ ಶೆಟ್ಟರ ಲೇವಡಿ ಮಾಡಿದರು

ಸರ್ಕಾರ ರೈತಪರ ನಿಲುವು ತೆಗೆದುಕೊಳ್ಳುತ್ತಿಲ್ಲ

Mar 29 2025, 12:35 AM IST
The government is not taking a pro-farmer stance.

ಸೂರಿಲ್ಲದ ಜನರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧ: ಮಂತರ್‌ ಗೌಡ

Mar 29 2025, 12:32 AM IST
ಸೂರಿಲ್ಲದ ಜನರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕರು ಹೇಳಿದರು.

ಯುಗಾದಿ ಸಂದರ್ಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನಿ ಮೋದಿ ಸರ್ಕಾರ ಸಿಹಿ ಸುದ್ದಿ

Mar 29 2025, 12:30 AM IST
ಯುಗಾದಿ ಸಂದರ್ಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.2ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೂಲಕ ನೌಕರರ ತುಟ್ಟಿ ಭತ್ಯೆ ಶೇ.53ರಿಂದ ಶೇ.55ಕ್ಕೇರಿದಂತಾಗಿದೆ.

ಓಲಾ, ಉಬರ್‌ ಸೇವೆ- ಗ್ರಾಹಕರಿಂದ ರಾಷ್ಟ್ರಾದ್ಯಂತ ವ್ಯಾಪಕ ಆರೋಪ : ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ

Mar 28 2025, 12:35 AM IST

ಓಲಾ, ಉಬರ್‌ನಂಥ ಟ್ಯಾಕ್ಸಿ ಸೇವೆಗಳ ಕುರಿತು ಕ್ಯಾಬ್‌ ಚಾಲಕರು ಮತ್ತು ಗ್ರಾಹಕರಿಂದ ರಾಷ್ಟ್ರಾದ್ಯಂತ ವ್ಯಾಪಕ ಆರೋಪ ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಗ್ರಾಮೀಣ ರಂಗಭೂಮಿ ಕಲಾವಿದರನ್ನು ಸರ್ಕಾರ ಗುರುತಿಸಲಿ

Mar 28 2025, 12:32 AM IST
ಚಾಮರಾಜನಗರದ ರೋಟರಿ ಭವನದಲ್ಲಿ ಜಿಲ್ಲಾ ರಂಗಭೂಮಿ ಕಲಾವಿದರು, ಚೇತನ ಕಲಾವಾಹಿನಿ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಡ್ರಾಮಾಮಾಸ್ಟರ್ ಮಂಗಲ ಶಿವಣ್ಣ, ನಂಜೇದೇವನಪುರ ಗ್ರಾಪಂ ಅಧ್ಯಕ್ಷ ಹಾಗೂ ಹಿರಿಯ ಕಲಾವಿದ ಪಿ.ಶೇಖರಪ್ಪ, ದಡದಹಳ್ಳಿ ಸೂರ್ಯಮೂರ್ತಿ, ಶಿವಪುರ ಶಿವಸ್ವಾಮಿ ಅವರನ್ನು ಗಣ್ಯರು ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಅಭಿನಂದಿಸಲಾಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 166
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved