ರಾಜ್ಯದ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ಮುಂದಡಿ: ಶಾಸಕ ಶಿವಗಂಗಾ
Jun 05 2025, 03:11 AM ISTರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ದಲಿತರ, ಹಿಂದುಳಿದವರ, ಅಲ್ಫಸಂಖ್ಯಾತರ ಪರವಾದ ಆಡಳಿತವನ್ನು ನಡೆಸುತ್ತಿದ್ದು ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ಜೊತೆಗೆ ರಾಜ್ಯದ ಅಭಿವೃದ್ದಿಗೂ ನಮ್ಮ ಸರ್ಕಾರ ಮುಂದಾಗಿರುವುದು ಶ್ಲಾಘನೀಯ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು.