ಕೇಂದ್ರ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನೀತಿ, ಸಂವಿಧಾನ ವಿರೋಧಿ ನಿಲುವು, ಭ್ರಷ್ಟಾಚಾರ ಹಾಗೂ ಸರ್ಕಾರಿ ಯಂತ್ರಗಳ ದುರುಪಯೋಗದ ವಿರುದ್ಧ ''''ನವ ಸತ್ಯಾಗ್ರಹ'''' ಹೆಸರಿನಲ್ಲಿ ಜನಾಂದೋಲನವನ್ನು ಮುಂದಿನ ಒಂದು ವರ್ಷ ದೇಶಾದ್ಯಂತ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯ