• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2028ಕ್ಕೆ ಹಿಂದೂ ಸರ್ಕಾರ ಬರಲು ಎಲ್ಲರ ಕೂಗು: ಶಾಸಕ ಯತ್ನಾಳ್

Oct 13 2025, 02:00 AM IST

ಇದುವರೆಗೂ ಕಾಂಗ್ರೆಸ್ ಸರ್ಕಾರ ಹಿಂದೂಗಳ ಮೇಲಿನ ಒಂದೇ ಒಂದು ಪ್ರಕರಣವನ್ನು ವಾಪಸ್ ಪಡೆದಿಲ್ಲ. ಆದರೆ, ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣದ ಆರೋಪಿಗಳ ಪ್ರಕರಣವನ್ನು ವಾಪಸ್ ಪಡೆಯುತ್ತದೆ. ಕರ್ನಾಟಕದಲ್ಲಿ ಮುಸ್ಲಿಮರ ಬೆಂಬಲದ ಸರ್ಕಾರ ಅಧಿಕಾರ ನಡೆಸುತ್ತಿದೆ.  

ರಾಜ್ಯದಲ್ಲಿ ಮುಸಲ್ಮಾನರ ಸರ್ಕಾರ ಇದೆಯೇ ?

Oct 12 2025, 01:00 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಸರ್ಕಾರವಾಗಿ ಪರಿವರ್ತನೆ ಆಗುತ್ತಿದ್ದು, ಸಂವಿಧಾನದ ಹಕ್ಕುಗಳನ್ನೇ ಉಲ್ಲಂಘನೆ ಮಾಡಿ, ತುಷ್ಟೀಕರಣ ಅತಿರೇಖಕ್ಕೆ ಮುನ್ನುಡಿ ಬರೆದಿದೆ. ಕೇವಲ ಮುಸ್ಲಿಂ ಯುವಕರಿಗೆ ಪೊಲೀಸ್ ಟ್ರೈನಿಂಗ್ ನಡೆಸುತ್ತಿದೆ. ಇದಕ್ಕೆ ಹಿಂದೂ ಸಮಾಜದ ಧಿಕ್ಕಾರವಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಕಿಡಿಕಾರಿದರು.

ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು

Oct 12 2025, 01:00 AM IST
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ದಿನ ಬೆಳಗಾದರೆ ಆಡಳಿತ ಪಕ್ಷದ ಶಾಸಕರ ಕಚ್ಚಾಟವನ್ನು ನೋಡುತ್ತಿದ್ದೇವೆ.

ಸರ್ಕಾರ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಲಿದೆ

Oct 11 2025, 01:00 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರೈತರ ಬೆಳೆ ಹಾನಿಗೆ ಸೂಕ್ತ ಪರಿಹಾರ ಕೊಡಲು ಸಿದ್ದವಿದ್ದು, ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕಾಂಗ್ರೆಸ್‌ ಸರ್ಕಾರ ಚೆಲ್ಲಾಟ; ಸದಾನಂದ ಭಟ್ಟ

Oct 11 2025, 12:03 AM IST
ಕಾಂಗ್ರೆಸ್ ಸರ್ಕಾರ ನವೆಂಬರ್ ಕ್ರಾಂತಿ ಏನು ಎಂಬ ಒಳಸುಳಿ ಮುಚ್ಚಿಡಲು, ಸಮಾಜದಲ್ಲಿ ಸಮಸ್ಯೆ ತಂದೊಡುವ ಕೆಲಸ ಮಾಡುತ್ತಿದೆ.

ಐತಿಹಾಸಿಕ ಮದಗ ಮಾಸೂರ ಕೆರೆ ಅಭಿವೃದ್ಧಿಗೆ ಸರ್ಕಾರ ಸಿದ್ಧ-ಸಚಿವ ಎಚ್‌.ಕೆ.ಪಾಟೀಲ

Oct 11 2025, 12:03 AM IST
ಪ್ರತಿಯೊಬ್ಬರ ಜೀವನಾಡಿಯಾದ ಗಂಗಾ ಮಾತೆಗೆ ಪೂಜಿಸಿ ನಾಡಿನ ಸಮೃದ್ಧಿಗಾಗಿ ಸ್ಮರಣೆ ಮಾಡಿ ಬಾಗಿನ ಅರ್ಪಣೆ ಮಾಡುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಕಾನೂನು ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ವಿ.ಪಕ್ಷದ ಶಾಸಕರನ್ನು ಅವಮಾನಿಸುತ್ತಿದೆ: ಎಚ್.ಟಿ.ಮಂಜು

Oct 11 2025, 12:02 AM IST
ತಾಲೂಕಿನ ಅಭಿವೃದ್ಧಿಗಾಗಿ ಅನುದಾನ ಪಡೆಯಲು ಸಚಿವರ ಮನೆ ಹಾಗೂ ಕಚೇರಿಗಳಿಗೆ ಸಾಕಷ್ಟು ಬಾರಿ ಅಲೆದಾಡಿದ್ದೇನೆ. ಕೇವಲ ಭರವಸೆ ಬಿಟ್ಟರೆ ಅನುದಾನ ನೀಡುವಲ್ಲಿ ಸಚಿವರು ಮನಸ್ಸು ಮಾಡುತ್ತಿಲ್ಲ. ಆದರೂ ನಾನು ಛಲ ಬಿಡದೆ ಹತ್ತಾರು ಬಾರಿ ಪತ್ರ ಹಾಗೂ ಮನವಿಗಳನ್ನು ನೀಡುತ್ತಾ ಬಂದಿದ್ದೇನೆ .

ತಾಲಿಬಾನ್‌ ಸರ್ಕಾರ ಜೊತೆಗೆ ಭಾರತ ರಾಜತಾಂತ್ರಿಕ ನಂಟು

Oct 11 2025, 12:02 AM IST

ತಾಲಿಬಾನ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಡಿತಗೊಂಡಿದ್ದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ರಾಜತಾಂತ್ರಿಕ ಸಂಬಂಧ 4 ವರ್ಷ ಬಳಿಕ ಸುಧಾರಣೆ ಕಾಣುತ್ತಿದೆ. ಜೈಶಂಕರ್‌- ಆಫ್ಘನ್‌ ಸಚಿವ ಮುತ್ತಖಿ ಭೇಟಿ ಯಶಸ್ವಿ

ಮತಗಳ್ಳತನದಿಂದ ಮೋದಿ ಸರ್ಕಾರ ಅಧಿಕಾರ: ರವಿಶಂಕರ್

Oct 09 2025, 02:00 AM IST
ಕಳೆದ ಲೋಕ ಸಭಾ ಚುನಾವಣೆಯಲ್ಲಿ ಮತ ಕಳ್ಳತನದಿಂದ ಮೋದಿ ನೇತ್ರತ್ವದಲ್ಲಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಎಂ.ಆರ್.ರವಿಶಂಕರ್ ಆರೋಪಿಸಿದರು.

2028ರಿಂದ ಜೆಸಿಬಿ ಸರ್ಕಾರ ಅಧಿಕಾರಕ್ಕೆ ಬರಲಿದೆ: ಯತ್ನಾಳ್

Oct 07 2025, 01:02 AM IST
ಸನಾತನ ಧರ್ಮ ಹಿಂದುಗಳ ಸ್ವಾಭಿಮಾನ ರಕ್ಷಣೆ ಮಾಡುವವರು ಮುಖ್ಯಮಂತ್ರಿ ಆಗಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 196
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved