ಈ ವರ್ಷಾಂತ್ಯಕ್ಕೆ ಚುಣಾವಣೆ ಎದುರಿಸಲಿರುವ ಬಿಹಾರದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿರುವ ಪ್ರಧಾನಿ ನರೇಂದ್ರ ಮೋದಿ, ಆರ್ಜೆಡಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಇದಲ್ಲದೆ, ‘ಬನಾಯೇಂಗೆ ನಯಾ ಬಿಹಾರ, ಫಿರ್ ಏಕ್ ಬಾರ್ ಎನ್ಡಿಎ ಸರ್ಕಾರ್’ ಎಂಬ ಹೊಸ ಉದ್ಘೋಷ ಸಾರಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿಜಯೋತ್ಸವ ಆಯೋಜನೆ ವಿಚಾರದಲ್ಲಿ ಪೊಲೀಸರು ಆರ್ಸಿಬಿ ಸೇವಕರಂತೆ ವರ್ತಿಸಿ ಕಾಲ್ತುಳಿತ ನಡೆಯಲು ಕಾರಣವಾಗಿ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಮುಂದೆ ಬಲವಾಗಿ ವಾದಿಸಿದೆ.