• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಸದೇ ಸರ್ಕಾರ ಚಲ್ಲಾಟ: ವೀರಣ್ಣ

Feb 15 2025, 12:30 AM IST
ಚಳ್ಳಕೆರೆ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ರೈತ ಸಂಘ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಗಮಿಸಿ ಬೆಂಬಲ ವ್ಯಕ್ತಪಡಿಸಿದರು.

ಚುನಾವಣೆಗಳಲ್ಲಿ ಪಾರದರ್ಶಕತೆ ತೋರದ ಕೆಂದ್ರ ಸರ್ಕಾರ : ಸಚಿವ ಸಂತೋಷ್‌ ಲಾಡ್ ವಾಗ್ದಾಳಿ

Feb 13 2025, 12:51 AM IST
ತುಂಬಾ ಪವರ್‌ಪುಲ್ ಪ್ರಧಾನಿಯೂ ಆಗಿರುವ ವಿಶ್ವಗುರುಗೆ ನಮ್ಮ ದೇಶದ ಮತದಾರರ ಪಟ್ಟಿಯನ್ನು ಕೊಡಲು ತೊಂದರೆ ಇದೆಯಾ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಸಂತೋಷ್‌ ಲಾಡ್ ವಾಗ್ದಾಳಿ ನಡೆಸಿದರು.

ಕೊಪ್ಪಳ ಬಳಿ ₹54 ಸಾವಿರ ಕೋಟಿ ವೆಚ್ಚದ ಸ್ಟೀಲ್ ಪ್ಲಾಂಟ್‌ಗೆ ಸರ್ಕಾರ ಅಸ್ತು

Feb 12 2025, 12:35 AM IST
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಈಗಾಗಲೇ ಭೂ ಸ್ವಾಧೀನ ಮಾಡಿಕೊಂಡು ಕಾಂಪೌಂಡ್ ಹಾಕಲಾಗಿರುವ ಜಾಗೆಯಲ್ಲಿ ರಾಜ್ಯದಲ್ಲಿಯೇ ಅತೀ ದೊಡ್ಡ ಸ್ಟೀಲ್ ಕಾರ್ಖಾನೆ ಹಾಕಲು ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಪೀಯೂಷ್‌ಗೆ ರಾಜ್ಯ ಸರ್ಕಾರ ತಪರಾಕಿ - ಅವರೇನು ಮಾವನ ಮನೆಯಿಂದ ಹಣ ತಂದು ಕೊಡ್ತಾರಾ?

Feb 11 2025, 01:46 AM IST
ಹೆಚ್ಚು ತೆರಿಗೆ ಕಟ್ಟುತ್ತೇವೆಂದು ಕರ್ನಾಟಕ ಹಾಗೂ ಇತರೆ ರಾಜ್ಯಗಳು ಹೆಚ್ಚಿನ ಪಾಲು ಕೇಳುವುದೇ ಸಣ್ಣತನ ಎಂದಿರುವ ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ಅವರ ವಿರುದ್ಧ ರಾಜ್ಯದ ಸಚಿವರು ತೀವ್ರ ಕಿಡಿಕಾರಿದ್ದಾರೆ.

ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ-ಸಚಿವ ಕುಮಾರಸ್ವಾಮಿ

Feb 10 2025, 01:49 AM IST
ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಇನ್ನೊಂದು ಕಡೆ ದರ ಏರಿಸಿ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

27 ವರ್ಷಗಳ ಬಳಿಕ ವಿಜಯಪತಾಕೆ ಹಾರಿಸಿರುವ ಬಿಜೆಪಿ ದೆಹಲಿ ಸರ್ಕಾರ ರಚನೆ ಪ್ರಕ್ರಿಯೆ ಆರಂಭ

Feb 10 2025, 01:46 AM IST

  27 ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ವಿಜಯಪತಾಕೆ ಹಾರಿಸಿರುವ ಬಿಜೆಪಿ, ಸರ್ಕಾರ ರಚನೆ ಮತ್ತು ತನ್ನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.  

ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ-ಕೇಂದ್ರ ಸಚಿವ ಕುಮಾರಸ್ವಾಮಿ

Feb 10 2025, 01:46 AM IST
ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರವನ್ನು ನಾನು ನೋಡಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸರ್ಕಾರ ಜಾನಪದ ಜಾತ್ರೆ ಮತ್ತೆ ಪ್ರಾರಂಭಿಸಲಿ: ತಿಮ್ಮೇಗೌಡ

Feb 09 2025, 01:18 AM IST
ರಾಮನಗರ: ಜಾನಪದ ಕಲೆಗಳ ಉಳಿವಿಗೆ ಅನುದಾನ ಕೊಡುವುದರ ಜೊತೆಗೆ ಜಾನಪದ ಜಾತ್ರೆಯನ್ನು ಮತ್ತೆ ಆರಂಭಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ತಿಮ್ಮೇಗೌಡ ರಾಜ್ಯಸರ್ಕಾರವನ್ನು ಒತ್ತಾಯಿಸಿದರು.

ಸರ್ಕಾರ ಜಾತಿಗಣತಿ ವರದಿ ಕೂಡಲೇ ಜಾರಿಗೊಳಿಸಲಿ

Feb 09 2025, 01:16 AM IST
ಚಾಮರಾಜನಗರದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯಕಾರಿಣಿ ಸದಸ್ಯ ಅಬ್ರಾಹಾರ್ ಅಹಮದ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಯನ್ನು ಮರು ಮಂಡನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

Feb 08 2025, 01:45 AM IST

‘ರಾಜ್ಯದಲ್ಲಿ ನೋಂದಾಯಿತವಲ್ಲದ ಅಥವಾ ಸಾಲ ನೀಡಲು ಪರವಾನಗಿ ಹೊಂದಿರದ ಯಾವುದೇ ವ್ಯಕ್ತಿ ಸಾಲ ನೀಡಲು, ಹೆಚ್ಚಿನ ಬಡ್ಡಿ, ಚಕ್ರಬಡ್ಡಿ ಅಥವಾ ದಂಡದ ಬಡ್ಡಿ ಸಂಗ್ರಹಿಸಲು ಕಾನೂನಿನಲ್ಲಿ ಅಧಿಕಾರ ಹೊಂದಿಲ್ಲ.

  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 180
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved