ಸಿದ್ದು ಸರ್ಕಾರ 48 ವಸ್ತುಗಳಬೆಲೆ ಹೆಚ್ಚಿಸಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Apr 08 2025, 12:32 AM IST ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರು ಲಜ್ಜೆಗೆಟ್ಟಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕ ವಾದ್ರಾ ಓಲೈಕೆಗಾಗಿ ರಾತ್ರಿ ವೇಳೆ ಬಂಡಿಪುರದಲ್ಲಿ ವಾಹನ ಸಂಚಾರಕ್ಕೆ ಒಪ್ಪಿದ್ದಾರೆ, ಓಟಿಗಾಗಿ ಮುಸ್ಲಿಮರ ಓಲೈಕೆಗೂ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.