• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ

Oct 07 2024, 01:38 AM IST
ಶಿರಾ: ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಾವಧಿ ಅಧಿಕಾರ ನಡೆಸುವುದಿಲ್ಲ, ಈ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಮತ್ತಷ್ಟು ಬಲ ಹೆಚ್ಚಿಸಿಕೊಂಡು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಯಾರ ಮೇಲೆಯೋ ಸೇಡಿನ ರಾಜಕಾರಣ ಮಾಡುತ್ತಿಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ

Oct 06 2024, 01:29 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಯಾರ ಮೇಲೆಯೋ ಸೇಡಿನ ರಾಜಕಾರಣ ಮಾಡುತ್ತಿಲ್ಲ. ಯಾವುದೇ ಹಗರಣ ಅಥವಾ ಭ್ರಷ್ಟಾಚಾರದ ಬಗ್ಗೆ ದೂರು ಕೇಳಿ ಬಂದಲ್ಲಿ ಅದನ್ನು ಮೊದಲು ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ಮಾಡುತ್ತೇವೆ.

ಮೋದಿ ಸರ್ಕಾರ ಜಾರಿಗೆ ತಂದಿದ್ದ ‘ಅನಾಮಧೇಯ ಚುನಾವಣಾ ಬಾಂಡ್‌’ಗಳ ಯೋಜನೆ ರದ್ದು ಸರಿ: ಸುಪ್ರೀಂ ಕೋರ್ಟ್‌

Oct 06 2024, 01:16 AM IST

‘ಅನಾಮಧೇಯ ಚುನಾವಣಾ ಬಾಂಡ್‌’ಗಳ ಯೋಜನೆಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಲಾಗಿದೆ.  

ರಾಜ್ಯ ಪಠ್ಯಕ್ರಮ ಪಾಲಿಸದಿದ್ದರೆ ಕ್ರಮ: ಸರ್ಕಾರ ಎಚ್ಚರಿಕೆ

Oct 06 2024, 01:16 AM IST
ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಷರತ್ತುಗಳನ್ನು ಉಲ್ಲಂಘಿಸುವ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಎಚ್ಚರಿಸಿದ್ದಾರೆ.

ಸರ್ಕಾರ ಬೀಳಿಸೋ ದುರಾಲೋಚನೆ ತಡೆದು ಉಳಿಸುವ ಚಿಂತನೆ ಮೂಡಿಸಲಿ : ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ

Oct 04 2024, 01:08 AM IST
ಸರ್ಕಾರಗಳನ್ನು ಉರುಳಿಸುವ ದುರಾಲೋಚನೆ ಬರದಂತೆ ತಡೆದು, ಚುನಾಯಿತ ಸರ್ಕಾರಗಳನ್ನು ಉಳಿಸುವ ಚಿಂತನೆಗಳನ್ನು ಲೋಕಾಂಬಿಕೆಯು ಮೂಡಿಸಲಿ ಎಂದು ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಪ್ರಾರ್ಥಿಸಿದರು.

ಸದೃಢ ಸರ್ಕಾರ ತರಲು ಎಲ್ಲರೂ ಮತ ಚಲಾಯಿಸಿ

Oct 03 2024, 01:29 AM IST
ರಾಮನಗರ: ದೇಶದ ಅಭಿವೃದ್ಧಿಯ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಸದೃಢ ಸರ್ಕಾರವನ್ನು ಅಸ್ತಿತ್ವಕ್ಕೆ ತರಲು ದೇಶದ ಎಲ್ಲಾ ನಾಗರೀಕರು ಸಂವಿಧಾನಬದ್ಧ ಹಕ್ಕನ್ನು ಚಲಾಯಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಪಿ.ನಾಗಮ್ಮ ಹೇಳಿದರು.

ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ : ಸಿಪಿಎಂ ವಾಗ್ದಾಳಿ

Oct 03 2024, 01:22 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿವೆ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಸಿಪಿಎಂ ಆರೋಪಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪಕ್ಷದ ಮುಖಂಡರು ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ : ಚಲುವರಾಯಸ್ವಾಮಿ ಕಿಡಿ

Oct 03 2024, 01:21 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದ್ದಾರೆ. 

ಎಚ್ಚೆತ್ತ ಭಾರತ ಸರ್ಕಾರ : ಚೀನಾದ ಟೆಕ್‌ ಉಪಕರಣಗಳಿಗೆ ಕೇಂದ್ರ ಸರ್ಕಾರದಿಂದ ಕಡಿವಾಣ

Oct 03 2024, 01:16 AM IST
ಲೆಬನಾನ್‌ನಲ್ಲಿ ಇತ್ತೀಚಿನ ಸಂಘಟಿತ ಪೇಜರ್ ಸ್ಫೋಟಗಳು ಸಂಭವಿಸಿದ ಬೆನ್ನಲ್ಲೇ ಭಾರತ ಸರ್ಕಾರ ಎಚ್ಚೆತ್ತಿದೆ.

ಸರ್ಕಾರ ಅಸ್ಥಿರಕ್ಕೆ ಬಿಜೆಪಿ-ಜೆಡಿಎಸ್ ಜಂಟಿ ಪ್ರಯತ್ನ: ಗೋಪಾಲಕೃಷ್ಣ ಬೇಳೂರು ವಾಗ್ದಾಳಿ

Oct 02 2024, 01:13 AM IST
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ರಾಜಕೀಯ ದೊಂಬರಾಟ ನಡೆಸುತ್ತಿದೆ. ಸಿದ್ದರಾಮಯ್ಯ ಅವರನ್ನು ಇಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಪ್ರಯತ್ನಿಸುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ದೂರಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 156
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved