• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರಿಯ ವಿಮರ್ಶಕ, ವಿದ್ವಾಂಸ ಶೇಷಗಿರಿ ರಾವ್‌ ಮರೆತ ಸರ್ಕಾರ : ಡಾ.ಎಂ.ವೀರಪ್ಪ ಮೊಯ್ಲಿ ವಿಷಾದ

Feb 18 2025, 01:45 AM IST
ಹಿರಿಯ ವಿಮರ್ಶಕ, ವಿದ್ವಾಂಸ ಪ್ರೊ.ಎಲ್‌.ಎಸ್‌.ಶೇಷಗಿರಿರಾವ್‌ ಅವರ ಜನ್ಮ ಶತಮಾನೋತ್ಸವವನ್ನು ಸರ್ಕಾರದಿಂದ ಆಚರಣೆ ಮಾಡಬೇಕಿತ್ತು. ಆದರೆ ಇದು ಆಗದಿರುವುದು ವಿಷಾದನೀಯ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಬೇಸರ ವ್ಯಕ್ತಪಡಿಸಿದರು.

ಠೇವಣಿ ವಿಮೆ ಮೊತ್ತ ₹5 ಲಕ್ಷಕ್ಕಿಂತ ಮೇಲೇರಿಸಲು ಚಿಂತನೆ : ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು

Feb 18 2025, 12:32 AM IST

ಬ್ಯಾಂಕ್‌ ಅಥವಾ ಸಹಕಾರಿ ಸಂಸ್ಥೆಗಳು ನಷ್ಟಕ್ಕೊಳಗಾದ ವೇಳೆ ಠೇವಣಿ ಇಟ್ಟ ಗ್ರಾಹಕರಿಗೆ ನೆರವಾಗಲು ಇರುವ ಠೇವಣಿ ವಿಮೆ ಮೊತ್ತವನ್ನು ಹಾಲಿ ಇರುವ 5 ಲಕ್ಷ ರು.ಗಿಂತ ಹೆಚ್ಚಿಗೆ ಮಾಡುವ ಪ್ರಸ್ತಾಪ ಸರ್ಕಾರ ಮುಂದಿದೆ ಎಂದು ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನ ಯುಮುನಾ ನದಿ ಶುದ್ಧೀಕರಣ ಪ್ರಕ್ರಿಯೆ ಚಾಲನೆ

Feb 18 2025, 12:30 AM IST
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನವೇ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಯಮುನಾ ನದಿ ಶುದ್ಧೀಕರಣಕ್ಕೆ ಚಾಲನೆ ಸಿಕ್ಕಿದೆ.

ದುರಂತ ಮೈಮರೆತ ಸರ್ಕಾರ, ತುಂಗಭದ್ರಾ ಬೋರ್ಡ್ - ಮತ್ತೊಂದು ಮಳೆಗಾಲ ಬಂದರೂ ಶಾಶ್ವತ ದುರಸ್ತಿ ಇಲ್ಲ

Feb 17 2025, 11:33 AM IST

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕಾತಿಗೂ, ವಿವಾದಕ್ಕೂ ಒಂದು ರೀತಿ ಕಾಯಂ ನಂಟು ಎನ್ನುವಂತಾಗಿದೆ.

ಶೀಘ್ರದಲ್ಲೇ ರಾಜ್ಯ ಸರ್ಕಾರ ಪತನ: ಶೆಟ್ಟರ್‌ ಭವಿಷ್ಯ

Feb 17 2025, 12:33 AM IST
ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ದಿನದಿಂದ ದಿನಕ್ಕೆ ಒಳಜಗಳ ಜೋರಾಗಿ ನಡೆಯುತ್ತಿದೆ. ಇದು ವಿಕೋಪಕ್ಕೆ ಹೋಗಿ ಸರ್ಕಾರದ ಪತನವಾಗಲಿದೆ. ಶೀಘ್ರವೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ ಶೆಟ್ಟರ್ ಭವಿಷ್ಯ ನುಡಿದರು.

9 ವಿ.ವಿ.ಗಳ ಮುಚ್ಚುವ ಕಾಂಗ್ರೆಸ್ ಸರ್ಕಾರ ತೀರ್ಮಾನ ಖಂಡನೀಯ

Feb 17 2025, 12:32 AM IST
ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ಪ್ರಕಟಿಸಿದೆ. ಇದನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಖಂಡಿಸುತ್ತದೆ ಎಂದು ಸಂಘಟನೆ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಎಸ್.ಸುಮನ್ ತಿಳಿಸಿದ್ದಾರೆ.

ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಆಧ್ಯತೆ ನೀಡುತ್ತಿದೆ: ಎಚ್.ಡಿ ತಮ್ಮಯ್ಯ

Feb 17 2025, 12:32 AM IST
ಚಿಕ್ಕಮಗಳೂರು, ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತವಾಗದೆ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯಗಳಿಗೂ ಆಧ್ಯತೆ ನೀಡುತ್ತಿದೆ. ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿಲ್ಲ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.

ಕಾರ್ಖಾನೆ ವಿರುದ್ಧ ಜನಾಂದೋಲನ, ವರದಿ ಕೇಳಿದ ಸರ್ಕಾರ

Feb 17 2025, 12:30 AM IST
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕೊಪ್ಪಳ ಬಳಿ 54 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಉಕ್ಕು ಕಾರ್ಖಾನೆ ಪ್ರಾರಂಭಿಸುವುದಕ್ಕೆ ನೀಡಿರುವ ಅನುಮತಿಯ ವಿರುದ್ಧ ಕೊಪ್ಪಳದಲ್ಲಿ ನಡೆಯುತ್ತಿರುವ ಜನಾಂದೋಲನದ ಕುರಿತು ರಾಜ್ಯ ಸರ್ಕಾರ ಜಿಲ್ಲಾಡಳಿತದಿಂದ ಮಾಹಿತಿ ಕೇಳಿದೆ.

ತ್ರಿವೇಣಿ ಸಂಗಮದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Feb 17 2025, 12:30 AM IST
ಉತ್ತರ ಪ್ರದೇಶದ ರಾಜ್ಯದ ಪ್ರಯಾಗ್ ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳಕ್ಕೆ ಹೋಗಲು ಸಾಧ್ಯವಾಗದವರು ಇಲ್ಲಿನ ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣತೀರ್ಥ ಮೂರು ಜೀವಂತ ನದಿಗಳು ಒಂದಾಗಿ ಸೇರುವ ಅಂಬಿಗರಹಳ್ಳಿ ಸಮೀಪದ ಪವಿತ್ರ ತೀರ್ಥ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿದರೆ ಆರೋಗ್ಯ, ಸುಖ ಶಾಂತಿ, ಸಮೃದ್ಧಿ ಉಂಟಾಗುತ್ತದೆ.

ತಾಪಮಾನದಿಂದ ಜಗತ್ತು ತಲ್ಲಣ-ರಾಜ್ಯ ಸರ್ಕಾರ ಗ್ರೀನ್ ಬಜೆಟ್ ಮಂಡಿಸಲಿ : ಪರಿಸರ ಅಂಕಣಕಾರ ನಾಗೇಶ ಹೆಗಡೆ

Feb 16 2025, 01:49 AM IST

 ಜಾಗತಿಕ ತಾಪಮಾನದಿಂದ ಜಗತ್ತು ತಲ್ಲಣಿಸುತ್ತಿದ್ದು, ಭಾರತ ದೇಶದ ಪರಿಸರ ನಮ್ಮನ್ನು ಒಂದು ಹಂತದಲ್ಲಿ ರಕ್ಷಣೆ ಮಾಡಿಕೊಂಡು ಬಂದಿದೆ ಎಂದು ಪರಿಸರ ಅಂಕಣಕಾರ ನಾಗೇಶ ಹೆಗಡೆ ಹೇಳಿದರು.

  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 197
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved