• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Aug 31 2024, 01:37 AM IST
ಬಿಜೆಪಿ ಹೈಕಮಾಂಡ್ ಹಾಗೂ ಜೆಡಿಎಸ್‌ ನನ್ನನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡುತ್ತಿದ್ದಾರೆ. ಬಿಜೆಪಿಯವರು ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಸ್ಪಂದಿಸುತ್ತಿಲ್ಲ: ಬಸವಜಯಮೃತ್ಯುಂಜಯ ಸ್ವಾಮೀಜಿ

Aug 31 2024, 01:36 AM IST
ಶಾಸಕರ ವರ್ತನೆ ಬಗ್ಗೆ ಸಮಾಜದ ಜನರು ನಿರಾಸೆಗೊಂಡಿದ್ದಾರೆ. ಹೀಗಾಗಿ, ನ್ಯಾಯಾಂಗದ ಮೊರೆ ಹೋಗಲು ಮುಂದಾಗಿದ್ದೇವೆ. ಅದಕ್ಕಾಗಿ ಸಮಾಜದ ವಕೀಲರ ಸಭೆ ನಡೆಸಿ ಚಿಂತನೆ ನಡೆಸುತ್ತಿದ್ದೇವೆ ಎಂದು ಸ್ವಾಮೀಜಿ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿ?: ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ ಮುಖಂಡರು

Aug 31 2024, 01:35 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಹಲವು ಹಗರಣಗಳಲ್ಲಿ ಸಿಲುಕಿರುವುದರಿಂದ ಯಾವ ಸಮಯದಲ್ಲಿ ಬೇಕಾದರೂ ಪತನವಾಗಬಹುದು ಹಾಗೂ ಮುಂದಿನ ಚುನಾವಣೆಗೆ ಬಿಜೆಪಿ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್ ಹೇಳಿದರು.

ಕಾಮಗಾರಿ ನೀಡದೇ ನಿರುದ್ಯೋಗಿಯಾಗಿಸಿದೆ ಕಾಂಗ್ರೆಸ್‌ ಸರ್ಕಾರ

Aug 31 2024, 01:32 AM IST
ಸರ್ಕಾರದ ಅಭಿವೃದ್ದಿ ಕಾಮಗಾರಿಗಳಲ್ಲಿ ಎಸ್ಸಿ,ಎಸ್ಟಿ ವರ್ಗದ ಗುತ್ತಿಗೆದಾರರಿಗೆ 1 ಕೋಟಿ ರು.ವರೆಗಿನ ಮೀಸಲಾತಿ ಪ್ರಕಟಿಸಿರುವ ರಾಜ್ಯ ಸರ್ಕಾರ, ಕಳೆದ ಒಂದೂವರೆ ವರ್ಷದಿಂದ ಈ ವರ್ಗದವರಿಗೆ ಒಂದೇ ಒಂದು ಗುತ್ತಿಗೆ ಕಾಮಗಾರಿ ನೀಡದೆ ನಿರುದ್ಯೋಗಿಯಾಗಿಸಿದೆ

ರಾಹುಲ್ ಗಾಂಧಿ ಯುಗ ಆರಂಭ: ಮೋದಿ ವರ್ಚಸ್ಸು ಮುಗಿದಿದೆ - ಸರ್ಕಾರ ಪತನ - ಕೆ ಜೆಜಾರ್ಜ್ ಭವಿಷ್ಯ

Aug 31 2024, 01:31 AM IST
ಬಿಜೆಪಿ ನೂರು ಸುಳ್ಳು ಹೇಳಿ ಒಂದು ಸತ್ಯ ಮಾಡಲು ಹೊರಟಿದೆ, ಮೋದಿ ವರ್ಚಸ್ಸು ಮುಗಿದಿದೆ, ರಾಹುಲ್ ಗಾಂಧಿಗೆ ಒಳ್ಳೆಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ದುಸ್ಥಿತಿಯಲ್ಲಿರುವ ದೇಗುಲಗಳ ಅಭಿವೃದ್ಧಿಗೆ ಸರ್ಕಾರ ಕ್ರಮವಹಿಸಲಿ: ಸಂತೋಷ್ ಕುಮಾರ್

Aug 31 2024, 01:30 AM IST
ಗ್ರಾಮೀಣ ಪ್ರದೇಶದಲ್ಲಿ ಆಗಮದ ಬಗ್ಗೆ ತಿಳಿವಳಿಕೆ ಇಲ್ಲದ ಅದೆಷ್ಟೋ ಮಂದಿ ವಯೋವೃದ್ಧ ಅರ್ಚಕರಿದ್ದಾರೆ. ಅಂತಹ ಅರ್ಚಕರಿಗೆ ಆಗಮ ಶಿಕ್ಷಣದ ಅರಿವು ಮೂಡಿಸಲು ಇಲಾಖೆಯಲ್ಲಿ ಪ್ರತ್ಯೇಕ ಆಗಮ ವಿಭಾಗವಿದ್ದರೂ ಸಹ ಮೈಸೂರು ಮತ್ತು ಮೇಲುಕೋಟೆಯ ಸಂಸ್ಕೃತ ಕಾಲೇಜಿಗಷ್ಟೇ ಸೀಮಿತವಾದಂತಿದೆ.

ಜಪ್ತಿಯಾದ ವಾಹನದ ಸುಪರ್ದಿ ಬಗ್ಗೆ ಇಲ್ಲ ನಿರ್ದಿಷ್ಟ ನಿಯಮ : ಕೇಂದ್ರ ಸರ್ಕಾರ ವಿಫಲ

Aug 30 2024, 01:11 AM IST
ಮಾದಕ ದ್ರವ್ಯ ಸಾಗಣೆಗೆ ಬಳಸಿದ ಆರೋಪದ ಮೇಲೆ ಜಪ್ತಿ ಮಾಡಲಾದ ವಾಹನವನ್ನು ಪ್ರಕರಣದ ಇತ್ಯರ್ಥವಾಗುವರೆಗೆ ಮಾಲೀಕನ ಸುಪರ್ದಿಗೆ ನೀಡುವ ವಿಚಾರದಲ್ಲಿ ನಿರ್ದಿಷ್ಟ ನಿಯಮ ರೂಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ.

ಕಾಂಗ್ರೆಸ್‌ ಸರ್ಕಾರ ತೊಲಗಿಸಲು ಪಕ್ಷ ಬಲಪಡಿಸಬೇಕು: ಡಿ.ಎಸ್‌. ಅರುಣ್‌

Aug 30 2024, 01:05 AM IST
ಚಿಕ್ಕಮಗಳೂರು, ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಿ ಸದೃಢ ಬಿಜೆಪಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರತಿ ಬೂತ್‍ಗಳಲ್ಲಿ ಸದಸ್ಯತ್ವ ಅಭಿಯಾನ ಕೈಗೊಂಡು ಪಕ್ಷದ ರಾಜ್ಯಾಧ್ಯಕ್ಷರ ಕೈ ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ರಾಜ್ಯಪಾಲರಿಂದ ಸರ್ಕಾರ ಅಸ್ಥಿರ ಯತ್ನ ಆರೋಪ: ಕಮ್ಯೂನಿಸ್ಟ್ ಪಕ್ಷ ಪ್ರತಿಭಟನೆ

Aug 30 2024, 01:05 AM IST
ಜನರಿಂದ ಬಹುಮತ ಪಡೆದು ಆಯ್ಕೆಯಾದ ಚುನಾಯಿತ ಕರ್ನಾಟಕ ರಾಜ್ಯ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ನಗರದಲ್ಲಿ ಗುರುವಾರ ಪ್ರತಿಭಟಿಸಿತು.

ಖರ್ಗೆ ವಿರುದ್ಧ ಆರೋಪಕ್ಕೆ ಸಡ್ಡು, ಬಿಜೆಪಿಗರು, ಆರೆಸ್ಸೆಸ್‌ ವಿರುದ್ಧ ರಾಜ್ಯ ಸರ್ಕಾರ ಕೆಐಎಡಿಬಿ ಭೂ ಪ್ರತ್ಯಸ್ತ್ರ!

Aug 30 2024, 01:04 AM IST

  ಬಿಜೆಪಿ ನಾಯಕರು ಆರೆಸ್ಸೆಸ್‌, ಸಂಘ ಪರಿವಾರದ ಅಂಗ ಸಂಸ್ಥೆಗಳಿಗೆ ನೀಡಿರುವ ಕೆಐಎಡಿಬಿ ಭೂಮಿಯು ನಿಯಮಾನುಸಾರ ಇಲ್ಲದಿದ್ದರೆ ಅಥವಾ ಷರತ್ತುಬದ್ಧವಾಗಿ ಲೀಸ್‌ ಅವಧಿಯೊಳಗೆ ಶೇ.51ರಷ್ಟು ಭೂಮಿ ಅಭಿವೃದ್ಧಿಪಡಿಸದಿದ್ದರೆ ವಾಪಸ್‌ ಪಡೆಯಲು ಸರ್ಕಾರ ಮುಂದಾಗಿದೆ.

  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 156
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved