• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶೇಷಚೇತನರ ಯೋಗಕ್ಷೇಮಕ್ಕಾಗಿ ಸರ್ಕಾರ ಬದ್ಧ : ಕೃಷಿ ಸಚಿವ ಚಲುವರಾಯ ಸ್ವಾಮಿ ಭರವಸೆ

Aug 24 2024, 01:29 AM IST

 ಸಮಾಜ ಮತ್ತು ಅಭಿವೃದ್ಧಿ ಪ್ರತಿಯೊಂದು ಹಂತಗಳಲ್ಲಿಯೂ ವಿಶೇಷ ಚೇತನರ ಹಕ್ಕುಗಳು ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ

Aug 24 2024, 01:21 AM IST
ಸರ್ಕಾರದ ಯೋಜನೆಗಳು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪುವಲ್ಲಿ ವಿಳಂಭವಾಗುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿ

ಜಿಂದಾಲ್‌ಗೆ ಕಡಿಮೆ ಬೆಲೆಗೆ ಸಾವಿರಾರು ಎಕರೆ ಭೂಮಿ ನೀಡಿ ರಾಜ್ಯ ಸರ್ಕಾರ ಮತ್ತೊಂದು ಹಗರಣ

Aug 24 2024, 01:19 AM IST
ವಿರೋಧದ ಮಧ್ಯೆಯೂ ಜಿಂದಾಲ್‌ ಕಂಪನಿಗೆ ಸಾವಿರಾರು ಎಕರೆ ಪರಭಾರೆ ಮಾಡುವ ಮೂಲಕ ರಾಜ್ಯ ಸರ್ಕಾರ ಇನ್ನೊಂದು ದೊಡ್ಡ ಹಗರಣಕ್ಕೆ ಕೈ ಹಾಕಿದೆ ಎಂದು ವಿಧಾನಸಭೆಯ ಉಪ ನಾಯಕ, ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.

ಜಿಂದಾಲ್‌ಗೆ ಭೂಮಿ ನೀಡಿ ಮತ್ತೊಂದು ಹಗರಣಕ್ಕೆ ಕೈ ಹಾಕಿದೆ ಸರ್ಕಾರ

Aug 24 2024, 01:16 AM IST
ಸಚಿವ ಸಂಪುಟದ ವಿರೋಧದ ಮಧ್ಯೆಯೂ ಜೆಎಸ್‌ಡಬ್ಲೂ ಜಿಂದಾಲ್‌ ಕಂಪನಿಗೆ ರಾಜ್ಯ ಸರ್ಕಾರ ಕಡಿಮೆ ದರದಲ್ಲಿ 3666 ಎಕರೆ ಜಮೀನು ಮಾರಾಟ ಮಾಡಿದ್ದು ತಪ್ಪು. ಇದು ರಾಜ್ಯದ ಜನರ ಆಸ್ತಿ. ಸಂಡೂರು ಭಾಗದಲ್ಲಿ ಮಣ್ಣಿಗೆ ಚಿನ್ನದ ಬೆಲೆ ಇದೆ. ಇಂತಹ ಭೂಮಿಯನ್ನು ಎಕರೆಗೆ ₹ 1.22 ಲಕ್ಷಕ್ಕೆ ಮಾತ್ರ ಪರಿಹಾರ ಪಡೆಯಲಾಗುತ್ತಿದೆ.

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ಪರಿಣಾ : 6 ಪ್ರಮುಖ ಮಸೂದೆ ರಿಜೆಕ್ಟ್

Aug 23 2024, 01:12 AM IST
ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ಪರಿಣಾಮವೋ ಎಂಬಂತೆ ರಾಜ್ಯಪಾಲರು ಆಗಸ್ಟ್ ಮಾಸದಲ್ಲಿ ಆರು ಪ್ರಮುಖ ವಿಧೇಯಕಗಳನ್ನು ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ.

ಹೆಸರು ಖರೀದಿ ಕೇಂದ್ರ ತೆರೆಯದ ಸರ್ಕಾರ, ಸಂಕಷ್ಟದಲ್ಲಿ ರೈತರು

Aug 23 2024, 01:03 AM IST
ಜಿಲ್ಲೆಯೊಂದರಲ್ಲಿಯೇ ಈ ವರ್ಷ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆದಿದ್ದು, ಹೆಸರು ಬೆಳೆ ಬಂಪರ್ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ತೀವ್ರ ಕುಸಿತವಾಗಿದೆ.

ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕು: ಎಂ.ಪುಟ್ಟಮಾದು

Aug 23 2024, 01:03 AM IST
ಕೆಆರ್‌ಎಸ್ ಅಣೆಕಟ್ಟೆ ತುಂಬಿ 2 ತಿಂಗಳಾಗುತ್ತಾ ಬಂದರೂ ಮಳವಳ್ಳಿ ಮತ್ತು ಮದ್ದೂರು ತಾಲೂಕಿನ ಕೊನೆಯ ಭಾಗಕ್ಕೆ ನೀರು ಬಿಡದೆ ರೈತರನ್ನು ಸತಾಯುಸುತ್ತಿದ್ದಾರೆ. ಜಾನುವಾರುಗಳ ನೀರಿಗೂ ತೊಂದರೆ ಉಂಟಾಗಿದೆ. ಕಟ್ಟು ಪದ್ಧತಿಯಲ್ಲಿ ನೀರನ್ನು ಕೊಡುವುದನ್ನು ಬಿಟ್ಟು ನಿರಂತರವಾಗಿ ನೀರು ಕೊಡಬೇಕು.

ಗ್ಯಾರಂಟಿ ಕೊಡೋಕು ಹಣವಿಲ್ಲ- ರಾಜ್ಯ ಸರ್ಕಾರ ಪಾಪರ್ ಆಗೋಗಿದೆ : ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ

Aug 23 2024, 01:03 AM IST

ಗ್ಯಾರಂಟಿ ಕೊಡೋಕು ಸರ್ಕಾರದವರ ಬಳಿ ಹಣವಿಲ್ಲ. ದಿವಾಳಿತನದಿಂದ ಪಾರಾಗುವುದಕ್ಕೆ ಅವರಿಗೆ ದಾರಿಯೇ ಇಲ್ಲ. ಗ್ಯಾರಂಟಿ ನಿಲ್ಲಿಸಿದ್ರೆ ದೇಶದ ಪಕ್ಷಕ್ಕೆ ತೊಂದರೆಯಾಗುತ್ತೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿರುವುದರಿಂದಲೇ ಬೆಂಗಳೂರಿನಲ್ಲಿ ನೀರಿನ ಬೆಲೆ ಏರಿಕೆ ಮಾಡಿದ್ದಾರೆ.  

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ : ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು

Aug 23 2024, 01:02 AM IST

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ ಇದೆ. ಹೈಕಮಾಂಡ್ ಕಾಪಾಡುವ, ಸಚಿವರು, ಶಾಸಕರು ಬೆನ್ನಿಗೆ ನಿಲ್ಲುವ ಭ್ರಮೆಯಿಂದ ಹೊರಕ್ಕೆ ಬನ್ನಿ. ಕಾನೂನನ್ನು ಎದುರಿಸಿ. ಪುಂಡಾಟಿಕೆ ಒಪ್ಪಲಾಗದು - ಸಿ.ಮುನಿರಾಜು

ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದಾಯಿತು. ಇನ್ನು ಗಾಳಿಗೂ ತೆರಿಗೆ ಹಾಕ್ತಾರೆ : ಸಿ.ಟಿ. ರವಿ

Aug 23 2024, 01:01 AM IST
ಚಿಕ್ಕಮಗಳೂರು, ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದಾಯಿತು. ಇನ್ನು ಗಾಳಿಯ ಮೇಲೂ ಒಂದು ತೆರಿಗೆ ಹಾಕಿಬಿಟ್ಟರೆ ಔರಂಗಜೇಬನ ಅಪ್ಪಂದಿರು ಎನ್ನುವುದನ್ನು ತೋರಿಸಲು ಇನ್ನೇನೂ ಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved