• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಅತ್ಯಾಚಾರ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ’

Aug 18 2024, 01:46 AM IST
ಈ ದೇಶದ ವಿದ್ಯಾವಂತರಿಂದ ಹಿಡಿದು ಅವಿದ್ಯಾವಂತರವರೆಗೂ ಮೃಗಗಳಂತೆ ವರ್ತನೆ ಮಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಳ್ಳಲು ಸರ್ಕಾರಗಳು ವಿಫಲವಾಗಿವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸೂಕ್ತ ಕಾನೂನು ರೂಪಿಸಬೇಕು

ಸಿ.ಡಿ. ಶಿವು ಸಿಎಂ ಆದ್ರೆ ರಾಜ್ಯ ಅಧೋಗತಿ: ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನ - ಜಾರಕಿಹೊಳಿ ವ್ಯಂಗ್ಯ

Aug 18 2024, 01:45 AM IST
ಸಿ.ಡಿ.ಶಿವು ಮುಖ್ಯಮಂತ್ರಿಯಾದರೇ ರಾಜ್ಯ ಅಧೋಗತಿಗೆ ಹೋಗುತ್ತದೆ. ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಮೆಟ್ರೋ 3ನೇ ಹಂತ : ಹೊರವರ್ತುಲ ರಸ್ತೆಗೆ ಕಿತ್ತಳೆ ಮೆಟ್ರೋ ಸಂಪರ್ಕ

Aug 17 2024, 01:55 AM IST
ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಮೆಟ್ರೋ 3ನೇ ಹಂತವು ಹೊರ ವರ್ತುಲ ರಸ್ತೆಗೆ ಸಂಪರ್ಕ ಕಲ್ಪಿಸಲಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸುವಲ್ಲಿ ಮಹತ್ವದ್ದಾಗಿರುವ ಮೆಟ್ರೋ : 3ನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

Aug 17 2024, 01:47 AM IST
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸುವಲ್ಲಿ ಮಹತ್ವದ್ದಾಗಿರುವ ಬಹುನಿರೀಕ್ಷಿತ ಮೆಟ್ರೋ ರೈಲು ಮೂರನೇ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದೆ. ಇದು ಸುಮಾರು 44.65 ಕಿ.ಮೀ. ಉದ್ದದ ಯೋಜನೆಯಾಗಿದ್ದು, ಒಟ್ಟು ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ.

ಗ್ರಾಮೀಣಾಭಿವೃದ್ಧಿಗೆ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ: ಶಾಸಕ ಬಸವರಾಜ ಶಿವಣ್ಣನವರ

Aug 17 2024, 12:48 AM IST
ಸರ್ಕಾರ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದ್ದು ಅನೇಕ ಯೋಜನೆಗಳ ಮೂಲಕ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡಿದೆ ಎಂದು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವನರ ಹೇಳಿದರು.

ಕಾಂಗ್ರೆಸ್‌ ಸರ್ಕಾರ ಶೀಘ್ರವೇ ಪತನ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Aug 17 2024, 12:47 AM IST
5 ಗ್ಯಾರಂಟಿ ಯೋಜನೆ ಹಾಗೂ ಭರವಸೆಗಳೂ ನಿಲ್ಲಬಹುದು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಪತನವಾಗಲಿದೆ ಎಂದರು. ಗ್ಯಾರಂಟಿ ಬಗ್ಗೆ ಕಾಂಗ್ರೆಸ್ ಸರ್ಕಾರವೇ ಗೊಂದಲದಲ್ಲಿದೆ

ಈಸೂರು ಹೋರಾಟ ಚರಿತ್ರೆ ಉಳಿಯಲು ಸರ್ಕಾರ ಚಿತ್ತ ಹರಿಸಲಿ: ಚಿದಾನಂದಗೌಡ

Aug 16 2024, 12:57 AM IST
ಸೊರಬ ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಭಾರತ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಈಸೂರಿನತ್ತ ನಮ್ಮ ಪಯಣ ಬೈಕ್ ರ‍್ಯಾಲಿ ಈಸೂರು ಗ್ರಾಮಕ್ಕೆ ತೆರಳಿತು.

ಚನ್ನಪಟ್ಟಣದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 16 2024, 12:53 AM IST
ಚನ್ನಪಟ್ಟಣದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು 150 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಶೀಘ್ರದಲ್ಲೇ ಬಡವರಿಗೆ 5 ಸಾವಿರ ನಿವೇಶನ ಹಾಗೂ ವಸತಿ ಯೋಜನೆಯಲ್ಲಿ 5 ಸಾವಿರ ಮನೆ ನಿರ್ಮಿಸಲಾಗುವುದು.

ಶರಾವತಿ ನೀರು ಬಳಕೆಗೆ ರಾಜ್ಯ ಸರ್ಕಾರ ತೀರ್ಮಾನ

Aug 16 2024, 12:50 AM IST
ಬೆಂಗಳೂರು ಸೇರಿದಂತೆ ರಾಜ್ಯದ ಪೂರ್ವ ಭಾಗಗಳಿಗೆ ಕುಡಿವ ನೀರು ಪೂರೈಕೆ ಸಂಬಂಧ, ರಾಜ್ಯ ಶರಾವತಿ ಜಲಾಶಯದಿಂದ 40 ಟಿಎಂಸಿ ನೀರು ಬಳಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಜನರ ಕಲ್ಯಾಣಕ್ಕೆ ಸರ್ಕಾರ ಬದ್ಧ: ಸಚಿವ ಸಂತೋಷ ಲಾಡ್‌

Aug 16 2024, 12:47 AM IST
ಧಾರವಾಡ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗಾಗಿ ಒಟ್ಟು ₹ 20 ಕೋಟಿ ಅನುದಾನ ಲಭ್ಯವಿದೆ. ಜಿಲ್ಲೆಯಲ್ಲಿ ವಿಪತ್ತು ಉಂಟಾದರೆ, ಸಮರ್ಥವಾಗಿ ನಿರ್ವಹಿಸಲು ಅಗತ್ಯ ಅನುದಾನವನ್ನು ಸರ್ಕಾರ ನೀಡಿದ್ದು, ಜಿಲ್ಲಾಡಳಿತದ ಬಳಿ ಜಮೆ ಇದೆ ಎಂದು ಸಂತೋಷ ಲಾಡ್‌ ಹೇಳಿದರು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved