• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ನೋಟಿಸ್‌ ಪಡೆಯಲು ಸರ್ಕಾರ ಆದೇಶ

Nov 10 2024, 01:44 AM IST
ಕೆಲವು ರೈತರು ಹಾಗೂ ಇತರ ಆಸ್ತಿಗಳನ್ನು ವಕ್ಫ್‌ ಹೆಸರಿಗೆ ಖಾತೆ ಮಾಡುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ ಇಲಾಖೆಯು ಎಲ್ಲಾ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗುವುದಿಲ್ಲ-ಸಚಿವ ಹೆಬ್ಬಾಳಕರ್‌

Nov 10 2024, 01:40 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗುವುದಿಲ್ಲ. ಐದು ವರ್ಷವೂ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ವಕ್ಫ್‌ ಅಧ್ವಾನ: ಸರ್ಕಾರ ಅಧಿಕಾರಿಗಳನ್ನು ವಜಾಗೊಳಿಸಲಿ

Nov 10 2024, 01:36 AM IST
ಮಠ, ಮಂದಿರ ಜಮೀನು, ಖಾಲಿ ಜಾಗವನ್ನು ವಕ್ಫ್‌ಗೆ ವಶಪಡಿಸಿಕೊಳ್ಳಲು‌ ಅಧಿಕಾರಿಗಳಿಗೆ ಅಘೋಷಿತ ಆದೇಶವಾಗಿದೆ. ವಕ್ಫ್ ಹೆಸರಲ್ಲಿ ಗೋಮಾಳ ಜಾಗವನ್ನೂ ಬಿಟ್ಟಿಲ್ಲ.

ಕಾಂಗ್ರೆಸ್ ಸರ್ಕಾರ ಘೋಷಿಸಿ ನೀಡುತ್ತಿರುವ ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಸಂಸದ ಶ್ರೇಯಸ್ ಪಟೇಲ್

Nov 09 2024, 01:18 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯದ ಜನತೆಯ ಮೇಲೆ ಕಾಳಜಿ ಇದೆ. ಹಸಿದವರಿಗೆ ಮೂರು ಹೊತ್ತು ಅನ್ನ ನೀಡಲೇಬೇಕು ಎಂಬ ಹಂಬಲವಿದೆ ಇನ್ನೂ ಮೂರೂವರೆ ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಐದು ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ  

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಗಲು ದರೋಡೆಯಲ್ಲಿ ಮುಳುಗಿದೆ : ಬಿಎಸ್‌ವೈ

Nov 09 2024, 01:08 AM IST
ಸರ್ಕಾರದ ಖಜಾನೆಯ ಲೂಟಿಯಲ್ಲಿ ತೊಡಗಿರುವ ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆ ಉಳಿಸಿಕೊಂಡಿಲ್ಲ

ಒಳ ಮೀಸಲು ಜಾರಿಗೆ ಕಾಂಗ್ರೆಸ್ ಸರ್ಕಾರ ಮೀನಮೇಷ: ಮುನಿಯಪ್ಪ

Nov 09 2024, 01:04 AM IST
ರಾಜ್ಯದಲ್ಲಿ ೧೮೦ ಕೋಟಿ ರು. ವೆಚ್ಚದಲ್ಲಿ ಕಾಂತರಾಜು ಆಯೋಗ ಜಾತಿ ಜನಗಣತಿ ನಡೆಸಿ ವರದಿ ಪಡೆದರೂ ಸರ್ಕಾರ ಕೆಲವರ ಒತ್ತಡಕ್ಕೆ ಮಣಿದು ಅನುಷ್ಠಾನಗೊಳಿಸದೆ ನಿರ್ಲಕ್ಷ್ಯವಹಿಸಿದೆ. ಒಳ ಮೀಸಲಾತಿ ಜಾರಿಯಾದರೆ ಎಲ್ಲರಿಗೂ ಅನುಕೂಲವಾಗುತ್ತದೆ. ತಕ್ಷಣವೇ ಅದನ್ನು ಅನುಷ್ಠಾನಗೊಳಿಸಬೇಕು.

ಸರ್ವ ಸಮಾಜಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ಶ್ರಮ

Nov 09 2024, 01:01 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸರ್ವ ಸಮಾಜಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ನೀಡಿ, ಬಡವರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.

ಕಮ್ಮಾರ ಕಲ್ಲಯ್ಯ ಜಯಂತಿಗೆ ಸರ್ಕಾರ ಆದೇಶಿಸಲಿ

Nov 08 2024, 12:33 AM IST
ಮೊಳಕಾಲ್ಮುರು: ಕಮ್ಮಾರಿಕೆ ವೃತ್ತಿಯನ್ನೇ ನಂಬಿಕೊಂಡು ಬದುಕನ್ನು ಕಟ್ಟಿಕೊಂಡಿರುವ ಕಮ್ಮಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಡಿ ಸೌಲಭ್ಯಗಳು ತಲುಪುತ್ತಿಲ್ಲ. ಪರಿಣಾಮ ಸಮಾಜದಲ್ಲಿ ಕಮ್ಮಾರ ಸಮುದಾಯ ಇಂದಿಗೂ ಅತ್ಯಂತ ಹಿಂದುಳಿಯುವಂತಾಗಿದೆ ಎಂದು ರಾಜ್ಯ ಕಮ್ಮಾರ ಸಂಘಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಮಂಜಣ್ಣ ಕಮ್ಮಾರ್ ಹೇಳಿದರು.

ಕಾಂಗ್ರೆಸ್ ಸರ್ಕಾರ ತೆಗೆವವರೆಗೂ ರಾಜ್ಯಕ್ಕೆ ನೆಮ್ಮದಿ ಇಲ್ಲ

Nov 08 2024, 12:31 AM IST
ಚನ್ನಪಟ್ಟಣ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದ್ದು, ಬಡವರು ಬದುಕದ, ರೈತರಿಗೆ ನೆಮ್ಮದಿ ಇಲ್ಲದಂತಾಗಿದೆ. ಈ ಸರ್ಕಾರವನ್ನು ತೆಗೆಯುವ ತನಕ ರಾಜ್ಯಕ್ಕೆ ನೆಮ್ಮದಿ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹರಿಹಾಯ್ದರು.

16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಸರ್ಕಾರ ಚಿಂತನೆ

Nov 07 2024, 11:56 PM IST
16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಆಸ್ಟ್ರೇಲಿಯಾ ಸರ್ಕಾರ ಚಿಂತನೆ ನಡೆಸಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 180
  • next >

More Trending News

Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
22 ತಿಂಗಳಲ್ಲಿ 300 ಲೀ. ಎದೆಹಾಲು ದಾನ ಮಾಡಿದ ಮಹಾತಾಯಿ!
ಬಿಹಾರದಲ್ಲಿ ಕೈಬಿಟ್ಟ 65 ಲಕ್ಷ ಮತದಾರರ ಮಾಹಿತಿ ಆ.9ರಒಳಗೆ ನೀಡಿ : ಸುಪ್ರೀಂಕೋರ್ಟ್‌
ರಷ್ಯಾದಿಂದ ಅಮೆರಿಕದ ಗೊಬ್ಬರ ಖರೀದಿ ನನಗೆ ಗೊತ್ತಿಲ್ಲ : ಟ್ರಂಪ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved