• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತದಿಂದ ಸಾವು : ದೇಶಕ್ಕೇ ಕರ್ನಾಟಕ ನಂ.5 - ಉತ್ತರ ಪ್ರದೇಶ ನಂ.1 : ಕೇಂದ್ರ ಸರ್ಕಾರ

Oct 20 2024, 08:34 AM IST

2023ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಸಾವು ಪ್ರಮಾಣದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 5ನೇ ಸ್ಥಾನ ಲಭಿಸಿದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. 12,321 ಸಾವುಗಳು ಕರ್ನಾಟಕದಲ್ಲಿ ಕಳೆದ ವರ್ಷ ಸಂಭವಿಸಿವೆ

ಭೋವಿ ಹಗರಣ: ಶಾಸಕ ವಲ್ಯಾಪುರೆಗೆ ಸಿಐಡಿ ದಾಳಿ ಶಾಕ್‌! ಬಿಜೆಪಿ ವಿರುದ್ಧ ಸರ್ಕಾರ ತನಿಖಾಸ್ತ್ರ

Oct 20 2024, 05:52 AM IST

ಮುಡಾ ಸೇರಿ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಅನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ರಾಜ್ಯ ಸರ್ಕಾರ ತನ್ನ ತನಿಖಾಸ್ತ್ರ ಮುಂದುವರಿಸಿದೆ.

ಸರ್ಕಾರ ಬದಲಾದರೂ ಅಭಿವೃದ್ಧಿಯ ತೇರು ನಿಲ್ಲಬಾರದು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ

Oct 20 2024, 02:09 AM IST
ಚಿಕ್ಕಮಗಳೂರು, ಸರ್ಕಾರ ಬದಲಾದರೂ ಅಭಿವೃದ್ಧಿಯ ತೇರು ನಿಲ್ಲಬಾರದು. ಸಂಘಟಿತ ರೂಪದಲ್ಲಿ ಪ್ರಯತ್ನ ಮಾಡಿ ವಿಶೇಷ ಅನುದಾನ ತರಬೇಕಾಗುತ್ತದೆ. ಇದಕ್ಕಾಗಿ ಆಡಳಿತ ಪಕ್ಷದ ಜೊತೆಗೆ ಸಹಕಾರವನ್ನು ಕೊಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಬಡವರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ತಮ್ಮಯ್ಯ

Oct 20 2024, 02:00 AM IST
ಚಿಕ್ಕಮಗಳೂರು, ಶೋಷಿತ ವರ್ಗದವರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದಿಂದ ಸರ್ಕಾರ ಅಂಬೇಡ್ಕರ್, ಬುದ್ಧ, ಬಸವ, ಕನಕದಾಸರ ವಿಚಾರ ಧಾರೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಅಭಿವೃದ್ಧಿಗೆ ಸಂಕಲ್ಪ ಮಾಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಭ್ರಷ್ಟಾಚಾರದಲ್ಲಿ ಮುಳುಗಿದ ಕಾಂಗ್ರೆಸ್‌ ಸರ್ಕಾರ: ಈರಣ್ಣ ಕಡಾಡಿ

Oct 20 2024, 01:56 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು.

6 ರಾಜತಾಂತ್ರಿಕರ ಉಚ್ಚಾಟನೆ ಬೆನ್ನಲ್ಲೇ ಇತರ ಭಾರತೀಯ ರಾಜತಾಂತ್ರಿಕರ ಮೇಲೂ ನಿಗಾ: ಕೆನಡಾ ಸರ್ಕಾರ

Oct 20 2024, 01:56 AM IST
ಕೆನಡಾದಲ್ಲಿನ ಭಾರತೀಯ ರಾಯಭಾರಿ ಸೇರಿ 6 ರಾಜತಾಂತ್ರಿಕರ ಉಚ್ಚಾಟನೆ ಬೆನ್ನಲ್ಲೇ ವಿದೇಶಾಂಗ ಸಚಿವೆ ಮೆಲೆನಿಯಾ ಜಾಲಿ ಅವರು ‘ನಾವು ದೇಶದಲ್ಲಿನ ಮಿಕ್ಕ ಭಾರತೀಯ ರಾಯಭಾರಿ ಕಚೇರಿಗಳ ರಾಜತಾಂತ್ರಿಕರ ಮೇಲೂ ನಿಗಾವಹಿಸಿದ್ದೇವೆ’ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಶಿಕ್ಷಣಕ್ಕೆ ಹುಚ್ಚು ಅನುದಾನ ಒದಗಿಸುತ್ತಿದೆ

Oct 20 2024, 01:50 AM IST
ಹಿರಿಯೂರು: ನಾನು ಶಾಸಕನಾಗಿದ್ದಾಗಲೆಲ್ಲಾ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಶಾಶ್ವತ ಯೋಜನೆಗಳ ರೂಪಿಸುವ ಸರ್ಕಾರ ಜನಮನ ಗೆಲ್ಲಬಲ್ಲದು: ಕೇದಾರಲಿಂಗ ಶ್ರೀ

Oct 20 2024, 01:49 AM IST
ನಮ್ಮನ್ನಾಳುವ ಸರ್ಕಾರಗಳು ಯಾವುದೇ ರಾಜಕೀಯ ಪಕ್ಷಗಳಿಗೆ ಸೇರಿದ್ದಾಗಿರಲಿ, ಬಡವರಿಗೆ ನೀಡುವಂತಹ ಯೋಜನೆಗಳು ಮತ್ತು ಸಾರ್ವತ್ರಿಕವಾಗಿ ರೂಪಿಸುವಂತಹ ಯೋಜನೆಗಳು ಶಾಶ್ವತವಾಗಿರಬೇಕು. ಆಗ ಅಂತಹ ಯೋಜನೆಗಳು ಜನಪ್ರಿಯತೆ ಪಡೆದುಕೊಳ್ಳುತ್ತವೆ ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.

ಪನ್ನು ಹತ್ಯೆಗೆ ಸಂಚು : ರಾ ಮಾಜಿ ಅಧಿಕಾರಿ ವಿಕಾಶ್‌ ಯಾದವ್‌ ಮೇಲೆ ಅಮೆರಿಕ ಸರ್ಕಾರ ದೋಷಾರೋಪ

Oct 19 2024, 12:19 AM IST
‘ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ್ದ’ ಎಂದು ಭಾರತ ಸರ್ಕಾರದ ಮಾಜಿ ಗುಪ್ತಚರ ಅಧಿಕಾರಿ ವಿಕಾಶ್‌ ಯಾದವ್‌ ವಿರುದ್ಧ ಅಮೆರಿಕ ಸರ್ಕಾರ ದೋಷಾರೋಪ ಹೊರಿಸಿದೆ.

ಕೇಂದ್ರ ಸರ್ಕಾರ, ರೈತರಿಗೆ ಬಂಪರ್‌ ಗಿಫ್ಟ್‌ : 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ

Oct 17 2024, 12:55 AM IST

 ಕೇಂದ್ರ ಸರ್ಕಾರ, ರೈತರಿಗೆ ಬಂಪರ್‌ ಗಿಫ್ಟ್‌ ನೀಡಿದ್ದು, ಗೋಧಿ ಸೇರಿದಂತೆ ಪ್ರಮುಖ 6 ಬೆಳೆಗಳ ಕನಿಷ್ಠ ಬೆಂಬಲವನ್ನು ಹೆಚ್ಚು ಮಾಡಲು ನಿರ್ಧರಿಸಿದೆ.

  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 180
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved