• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳೇಹುಬ್ಬಳ್ಳಿ ಕೇಸ್‌: ಸರ್ಕಾರ ತನ್ನ ನಿರ್ಧಾರ ಹಿಂಪಡೆಯದಿದ್ದರೆ ಹುಬ್ಬಳ್ಳಿ ಬಂದ್‌

Oct 17 2024, 12:07 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಜಿಹಾದಿಗಳಿಗೆ ರಕ್ಷಣೆ ನೀಡುವ ಮೂಲಕ ಕರ್ನಾಟಕವನ್ನು ತಾಲಿಬಾನ್ ಮಾಡಲು ಹೊರಟಿದೆ. ಇದೇ ರೀತಿಯಾದಲ್ಲಿ ರಾಜ್ಯದಲ್ಲೂ ಲಾಡೆನ್‌ ನಂಥವರನ್ನು ಬೆಳೆಸಿದಂತಾಗುತ್ತದೆ.

ಬೋರ್ಡ್ ಪರೀಕ್ಷೆ ಅಧಿಸೂಚನೆ ಹಿಂದಕ್ಕೆ : ಸುಪ್ರೀಂ ಕೋರ್ಟಿಗೆ ರಾಜ್ಯ ಸರ್ಕಾರ ಮಾಹಿತಿ

Oct 16 2024, 11:08 AM IST

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೆಲ ಜಿಲ್ಲೆಗಳಲ್ಲಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಆಹಾರದ ಮೇಲೆ ಉಗಿಯುವುದರ ವಿರುದ್ಧ ಯೋಗಿ ಸರ್ಕಾರ ಕಾಯ್ದೆ - ಕಲಬೆರಕೆ ವಿರುದ್ಧ ಮತ್ತಷ್ಟು ಕಠಿಣ ಕ್ರಮ

Oct 16 2024, 12:47 AM IST

ಹೋಟೆಲ್‌ಗಳಲ್ಲಿ ಹಾಗೂ ರಸ್ತೆ ಬದಿಯ ಫುಡ್‌ ಸ್ಟಾಲ್‌ಗಳಲ್ಲಿ ಆಹಾರ ಕಲಬೆರಕೆ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಯೋಗಿ ಆದಿತ್ಯನಾಥ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದ್ದು, 2 ಸುಗ್ರೀವಾಜ್ಞೆ ಜಾರಿಗೆ ಸಿದ್ಧತೆ ನಡೆಸಿದೆ.

ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ; ಹೋರಾಟಕ್ಕೆ ಸಿದ್ಧತೆ

Oct 16 2024, 12:42 AM IST
ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿವೆ.

ಸರ್ಕಾರ ಮರಳು ಸಮಸ್ಯೆ ಬಗೆಹರಿಸಲಿ: ಸೂರಜ್ ನಾಯ್ಕ ಸೋನಿ ಆಗ್ರಹ

Oct 16 2024, 12:37 AM IST
ಬಂದರು ಇಲಾಖೆಗೆ ಸಂಬಂಧಪಟ್ಟ ಜಾಗದಲ್ಲಿ ಮರಳು ಸಂಗ್ರಹ ಮಾಡಿ ಅಲ್ಲಿಂದಲೇ ಮರಳು ತುಂಬಿದ ವಾಹನಕ್ಕೆ ಪಾಸ್ ಕೊಡುವಂತಾಗಬೇಕು.

ಭ್ರಷ್ಟ ಸರ್ಕಾರ ವಜಾಗೊಳಿಸಲು ಶೀಘ್ರವೇ ರಾಷ್ಟ್ರಪತಿಗೆಳಿಗೆ ದೂರು: ವಿಜಯೇಂದ್ರ

Oct 16 2024, 12:35 AM IST
ಪ್ರೇರಣಾ ಟ್ರಸ್ಟ್ ಕೇಸ್ ವಿಚಾರದಲ್ಲಿ ಯಡಿಯೂರಪ್ಪ ಅವರ ಮೇಲೆ ಆರೋಪಗಳನ್ನು ಹೊರಿಸುತ್ತಾರೆ, ಈ ವಿಚಾರದಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾಹಿತಿ ಕೊರತೆ ಇದೆ. ಅದಕ್ಕೆ ಸಂಬಂಧಿಸಿದ ಕೋರ್ಟ್‌ ಜಡ್ಜ್‌ಮೆಂಟ್‌ ಕಾಪಿ ಬೇಕಾದರೆ ಕಾಂಗ್ರೆಸ್ ಮುಖಂಡರಿಗೆ ಕಳಿಸಿಕೊಡ್ತೇನೆ ಎಂದು ವಿಜಯೇಂದ್ರ ಹೇಳಿದರು.

ಜಾತಿ ಗಣತಿ ಮಂಡನೆಯಾಗಬೇಕಿದ್ದ ಸಂಪುಟ ಸಭೆ 1 ವಾರ ಮುಂದೂಡಿಕೆ - ಅ.18ಕ್ಕೆ ನಡೆಯಬೇಕಿದ್ದ ಸಭೆ, 25ಕ್ಕೆ ಮುಂದೂಡಿದ ಸರ್ಕಾರ

Oct 15 2024, 04:47 AM IST

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಮಂಡನೆ ಆಗಲಿರುವ ಕಾರಣಕ್ಕೆ ತೀವ್ರ ನಿರೀಕ್ಷೆ ಹುಟ್ಟು ಹಾಕಿದ್ದ ಸಚಿವ ಸಂಪುಟ ಸಭೆಯು ಅ.18ರ ಬದಲಿಗೆ ಅ.25ರ ಶುಕ್ರವಾರಕ್ಕೆ ಮುಂದೂಡಿಕೆ ಕಂಡಿದೆ.

ರೈತರನ್ನು ಒಕ್ಕಲೆಬ್ಬಿಸುವ ರಾಜ್ಯ ಸರ್ಕಾರ

Oct 14 2024, 01:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ಶೇ.50 ಕ್ಕಿಂತ ಹೆಚ್ಚು ಆಸ್ತಿ ಒತ್ತುವರಿ ಆಗಿದೆಂದು ನೂರಾರು ವರ್ಷಗಳಿಂದ ಇಲ್ಲಿನ ರೈತರು ಉಳುತ್ತಿರುವ ಭೂಮಿಯನ್ನು ನೋಟಿಸ್ ನೀಡಿ ವಕ್ಫ್ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದೆ. ಈಗಾಗಲೇ, ರೈತರಿಗೆ, ಖಾಸಗಿ ವ್ಯಕ್ತಿಗಳಿಗೆ ನೋಟಿಸ್‌ ನೀಡಿದ್ದು ಪ್ರಕ್ರಿಯೆ ಶುರುವಾಗಿದೆಯೆಂದು ಮಾಧ್ಯಮಗಳು ವರದಿ ಮಾಡಿವೆ. ಸುಮಾರು 30-40 ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.

ನಮ್ಮ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ, ರಾಜೀನಾಮೆಗೆ ಸಿದ್ಧ : ಶಾಸಕ ರಾಜು ಕಾಗೆ

Oct 13 2024, 01:11 AM IST

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಳಿತಿಲ್ಲ, ಮೋಜು, ಮಸ್ತಿ ಮಾಡುತ್ತಿಲ್ಲ. ರೈತರ ಕಷ್ಟ-ಸುಖಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡ್ತಿದ್ದೇನೆ. ಆದರೆ, ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. 

ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ನಿರ್ಧಾರ ಸರ್ಕಾರ ಕೈಬಿಡಲಿ

Oct 13 2024, 01:01 AM IST
ಬಂಧಿತರಲ್ಲಿ ಕೆಲವರು ಅಮಾಯಕರು ಹೀಗಾಗಿ ಬಿಡುಗಡೆಗೆ ಕ್ರಮಕೈಗೊಳ್ಳುತ್ತೇವೆ ಎಂದು ಸರ್ಕಾರ ಹೇಳುತ್ತದೆ. ಇನ್ನೊಂದೆಡೆ ಕಾಂಗ್ರೆಸ್‌ನ ನಾಯಕರು ಈ ಪ್ರಕರಣದಲ್ಲಿ ಕೆಲವರು ಮಾತ್ರ ಅಪರಾಧಿಗಳಿದ್ದಾರೆ ಎಂದು ಹೇಳಿದ್ದಾರೆ. ಪರೋಕ್ಷವಾಗಿ ಆರೋಪಿತರಲ್ಲಿ ಅಪರಾಧಿಗಳೂ ಇದ್ದಾರೆ ಎಂದು ಒಪ್ಪಿಕೊಂಡಿದ್ದಾರೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 180
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved