• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದೇ ಮತದಿಂದ ತಾನೇ ವಾಜಪೇಯಿ ಅಧಿಕಾರ ಹೋಗಿದ್ದು : ಸರ್ಕಾರ ಬೀಳಿಸಿದ್ದು ಯಾರು?

Sep 22 2025, 10:26 AM IST

ಸಂಜೆಯಾಗುತ್ತಿದ್ದಂತೆ ಜೋಯಿಡಾದಲ್ಲಿ ಕಾರಿನಲ್ಲಿ ಹೋಗುತ್ತಿರುವವರಿಗೆ ಹುಲಿ ಎದುರುಗಡೆ ಕಾಣಿಸಿದೆ ಎಂಬ ಮೆಸೇಜ್ ಜೊತೆಗೆ ಹುಲಿಯ ಫೋಟೋ. ಅಚ್ಚರಿ ಎಂದರೆ ಮೂರೂ ಮೆಸೇಜಿನಲ್ಲಿ ಇದ್ದ ಹುಲಿ ಮಾತ್ರ ಒಂದೇ ಆಗಿತ್ತು.

ಶಬರಿಮಲೆ ಅಭಿವೃದ್ಧಿಗೆ ಕೇರಳ ಸರ್ಕಾರ ಮಾಸ್ಟರ್‌ಪ್ಲ್ಯಾನ್‌!

Sep 22 2025, 01:00 AM IST

  ಭಕ್ತಾಧಿಗಳಿಗೆ ಸಮಗ್ರವಾದ ಸೌಲಭ್ಯ ನೀಡುವ ಉದ್ದೇಶದಿಂದ ಕ್ಷೇತ್ರದ ಪಾವಿತ್ರ್ಯತೆ ಹಾಗೂ ಪರಿಸರಕ್ಕೆ ಧಕ್ಕೆ ಆಗದ ರೀತಿಯಲ್ಲಿ ಮುಂದಿನ 25 ವರ್ಷಗಳನ್ನು ಗುರಿಯಾಟ್ಟುಕೊಂಡು ಶಬರಿಮಲೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದರು.

ಜಾತಿ ಕಳ್ಳತನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ: ಸಿ.ಟಿ. ರವಿ

Sep 22 2025, 01:00 AM IST
ಚಿಕ್ಕಮಗಳೂರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಆರೋಪ ಮಾಡುತ್ತಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾತಿ ಕಳ್ಳತನ ಮಾಡುತ್ತಿದೆ. ಜಾತಿ ಕಳ್ಳತನ ಎನ್ನುವುದೇ ಹೊಸದು. ರಾಹುಲ್ ಗಾಂಧಿ ಅವರ ಸಹಮತಿ ಮೇರೆಗೆ ರಾಜ್ಯದಲ್ಲಿ ಜಾತಿ ಕಳ್ಳತನ ನಡೆಯುತ್ತಿದೆಯೇ ಅಥವಾ ರಾಹುಲ್ ಗಾಂಧಿಯವರೇ ಜಾತಿ ಕಳ್ಳತನದ ರೂವಾರಿಗಳೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.

ಜಿಲ್ಲಾಸ್ಪತ್ರೆಗೆ ವಾಪಸ್ಸಾದ 13 ವೈದ್ಯರು, ಕನ್ನಡಪ್ರಭ ವರದಿಯಿಂದ ಎಚ್ಚೆತ್ತ ಸರ್ಕಾರ

Sep 21 2025, 02:01 AM IST
ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಮೂರು ವರ್ಷಕ್ಕೂ ಮೇಲ್ಪಟ್ಟು ಕರ್ತವ್ಯ ನಿರ್ವಹಿಸಿದ ವೈದ್ಯರು ಮಾತೃ ಇಲಾಖೆಗೆ ಬಂದು ವರದಿ ಮಾಡಿಕೊಳ್ಳುವಂತೆ ಆದೇಶಿಸಲಾಗಿತ್ತು.

ಶಿಕ್ಷಕರಿಗಿಲ್ಲ ದಸರಾ ರಜೆ, ಸರ್ಕಾರ ನೀಡಿದೆ ಸಮೀಕ್ಷೆಯ ಸಜೆ

Sep 20 2025, 01:02 AM IST

ಇದೇ ತಿಂಗಳ 22 ರಿಂದ ದೇಶದಲ್ಲಿ ನವರಾತ್ರಿ ಆರಂಭಗೊಳ್ಳಲಿದೆ. ಇದೇ ವೇಳೆ ರಾಜ್ಯದಲ್ಲಿ ಜಾತಿಗಣತಿಯ ಸಮೀಕ್ಷೆಯೂ ಪ್ರಾರಂಭವಾಗಲಿದೆ. ಈ ಸಮೀಕ್ಷೆಗೆ ರಾಜ್ಯ ಸರ್ಕಾರ ಶಾಲಾ ಶಿಕ್ಷಕರನ್ನು ನೆಚ್ಚಿಕೊಂಡಿದೆ.

ಚುನಾಯಿತ ಸರ್ಕಾರ ಅಸ್ತಿರಗೊಳಿಸುವ ಪ್ರಯತ್ನ: ಶೋಭಾ ಕರಂದ್ಲಾಜೆ

Sep 20 2025, 01:00 AM IST
ವಿದೇಶಿ ಶಕ್ತಿಗಳ ಜೊತೆಗೂಡಿ ನಮ್ಮ ದೇಶದಲ್ಲಿನ ಹಿತ ಶತ್ರುಗಳು ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಇಂಥವರು ತಮ್ಮ ಪ್ರಯತ್ನದಲ್ಲಿ ಸಫಲವಾಗಲಾರರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನುಡಿದರು.

ಸರ್ಕಾರ ಶಿಕ್ಷಣ ಗ್ಯಾರಂಟಿ ಯೋಜನೆ ಜಾರಿ ತರಲಿ: ಇಂಡುವಾಳು ಸಚ್ಚಿದಾನಂದ

Sep 19 2025, 01:00 AM IST
ಕೌಶಲ್ಯ ಆಧಾರಿತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು. ಉದ್ಯೋಗ ಗ್ಯಾರಂಟಿ ನೀಡುವ ಮೂಲಕ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಬೇಕು. ಬಡ ಮಕ್ಕಳ ಸಾಧನೆಗೆ ನೆರವಾಗಬೇಕು .

ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿರುವ ರಾಜ್ಯ ಸರ್ಕಾರ: ಸಂಸದ ಡಾ.ಕೆ.ಸುಧಾಕರ್State government has taken up the task of dividing religion: MP Dr. K. Sudhakar

Sep 18 2025, 01:10 AM IST
ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹಂಚಿಕೆ ಮಾಡುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡಲಾಗುತ್ತಿದೆ. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಈ ಸಮುದಾಯಗಳಿಗೆ ಎಸಗುವ ದ್ರೋಹ ಅಲ್ಲವೇ ಎಂದರು.

ಸಂತ್ರಸ್ತರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಅಂತರಗೊಂಡ

Sep 17 2025, 01:09 AM IST
ಬೆಂಗಳೂರಿನಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತಾದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಯುಕೆಪಿ ಯೋಜನೆ ಕುರಿತಾಗಿ ತೆಗೆದುಕೊಂಡ ನಿರ್ಣಯ ಸ್ವಾಗತಾರ್ಹವಾಗಿದೆ ಎಂದು ಮುಳುಗಡೆ ಹೋರಾಟ ಸಮಿತಿ ಸಂಚಾಲಕ ಪ್ರಕಾಶ ಅಂತರಗೊಂಡ ತಿಳಿಸಿದರು.

ಗ್ರಾಮೀಣ ಅಭಿವೃದ್ಧಿ ರಾಜ್ಯ ಸರ್ಕಾರ ಆದ್ಯತೆ: ಬಣಕಾರ

Sep 17 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸುವುದರ ಜತಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸಿಬೇಕು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 196
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved