• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾತರಾಜ ಆಯೋಗ ವರದಿ ಕಸದಬುಟ್ಟಿಗೆ ಎಸೆದ ಸರ್ಕಾರ

Jul 06 2025, 01:48 AM IST
ಕಾಂತರಾಜ ಆಯೋಗ ನೀಡಿದ ವರದಿಯನ್ನು ಬಲಾಢ್ಯ ಸಮುದಾಯಗಳಿಗೆ ಮಣಿದು, ಕಸದ ಬುಟ್ಟಿಗೆ ಎಸೆಯುವ ಮೂಲಕ ರಾಜ್ಯ ಸರ್ಕಾರ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಕೆಲಸ ಮಾಡಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯಕುಮಾರ ಟೀಕಿಸಿದ್ದಾರೆ.

ಕೇಂದ್ರ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವಿಫಲ

Jul 04 2025, 11:50 PM IST
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಅವ್ಯವಹಾರ ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಮುಂಡಗೋಡ ಮಂಡಲದವರು ಚೌಡಳ್ಳಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ, ರಾಜ್ಯಪಾಲರಿಗೆ ಮನವಿ ರವಾನಿಸಿದರು.

ಬಡವರ ಪರವಾಗಿ ಗಟ್ಟಿಯಾಗಿ ನಿಂತಿರುವ ರಾಜ್ಯ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ

Jul 04 2025, 11:49 PM IST
ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಲ್ಲಿ ಆರ್ಥಿಕ ನಿರ್ವಹಣೆಗೆ ಅನುಕೂಲವಾಗಿದೆ.

ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ಶಾಸಕ ನಾಗರಾಜ

Jul 04 2025, 11:46 PM IST
ಜನತೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.

ನನ್ನ ಭಾವನೆ ಮೇಲಾಧಿಕಾರಿಗಳಿಗೆ ತಿಳಿಸಿದ್ದು, ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ

Jul 03 2025, 11:49 PM IST
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ನಾರಾಯಣ ಭರಮನಿ ಅವರು, ತಾವು ನೀಡಿದ ಸ್ವಯಂ ನಿವೃತ್ತಿ ಪತ್ರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ಗುರುವಾರ ಸೇವೆಗೆ ಮತ್ತೆ ಹಾಜರಾಗಿದ್ದು, ಮಾಧ್ಯಮಗಳಿಗಳೊಂದಿಗೆ ಮಾತನಾಡಿದ್ದಾರೆ.

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಸಿ. ಮಂಜುಳಾ ಆಕ್ರೋಶ

Jul 02 2025, 11:50 PM IST
ಹಾವೇರಿ ಜಿಲ್ಲೆಯಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ ಹಾಗೂ 620 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಪುಂಡರ ಹಾವಳಿ ಹೆಚ್ಚಿದೆ ಎಂದು ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ಆರೋಪಿಸಿದರು.

ಸರ್ಕಾರ ಎಲ್ಲರನ್ನೂ ಸಮಾನವಾಗಿ ಕಾಣಬೇಕು: ಕೆಪಿಸಿಸಿ ನಿಯೋಗಕ್ಕೆ ಪುತ್ತಿಗೆ ಸ್ವಾಮೀಜಿ ಸಲಹೆ

Jul 02 2025, 11:48 PM IST
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೋಮು ಸೌಹಾರ್ದದ ಬಗ್ಗೆ ಅಧ್ಯಯನಕ್ಕೆ ಬಂದಿರುವ ಕೆಪಿಸಿಸಿ ಸತ್ಯಶೋಧನಾ ನಿಯೋಗವು ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

ಸರ್ಕಾರ ಖಂಡಿತವಾಗಿಯೂ ಡಿಸೆಂಬರ್ 31 ದಾಟಲ್ಲ: ಸಂಸದ ಗೋವಿಂದ ಕಾರಜೋಳ

Jul 02 2025, 12:24 AM IST
ಕಾಂಗ್ರೆಸ್ ಸರ್ಕಾರದಲ್ಲಿನ ಕಚ್ಚಾಟ ಗಮನಿಸಿದರೆ ಖಂಡಿತವಾಗಿಯೂ ಡಿಸೆಂಬರ್ 31 ದಾಟುವುದಿಲ್ಲ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.

ದೇಶವನ್ನು ಕೊಳ್ಳೆ ಹೊಡೆಯಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ

Jul 02 2025, 12:19 AM IST
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ವಕ್ಪ್ ಆಸ್ತಿಯನ್ನು ಕೊಳ್ಳೆ ಹೊಡೆಯಲು ಹೊರಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ಧ : ತಮ್ಮಯ್ಯ

Jul 02 2025, 12:19 AM IST
ಚಿಕ್ಕಮಗಳೂರು, ಬಡವರು, ಶೋಷಿತರಿಗೆ ಶಿಕ್ಷಣ, ಆರೋಗ್ಯ ಮತ್ತು ಬದುಕು ಈ ಮೂರು ಅಂಶಗಳಿಗೆ ಒತ್ತು ನೀಡಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 179
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved