• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಹೂಡಿಕೆಗೆ ಭಯದ ವಾತಾವರಣ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿದೆ : ಸಚಿವೆ ನಿರ್ಮಲಾ ಕಿಡಿ

Jul 29 2024, 12:50 AM IST
‘ಕೈಗಾರಿಕೆ, ಉದ್ಯಮ, ಹೂಡಿಕೆಗಳು ರಾಜ್ಯದಿಂದ ಹೊರ ಹೋಗುವಂತಹ ‘ಭೀತಿಯ ವಾತಾವರಣ’ವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿದೆ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.

ಬಿಎಫ್‌ಟಿಗಳಿಗೆ ಭದ್ರತೆಗೆ ಸರ್ಕಾರ ಆರೋಗ್ಯ ವಿಮೆ ಕಲ್ಪಿಸಬೇಕು: ಭೀಮೇಶ್ ಒತ್ತಾಯ

Jul 29 2024, 12:45 AM IST
ದೊಡ್ಡಅರಸಿನಕೆರೆ ಗ್ರಾಮದಲ್ಲಿ ಬಿಎಫ್‌ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಿ.ಎಂ.ಪ್ರಸನ್ನ ನಿಧನರಾದ ಹಿನ್ನೆಲೆಯಲ್ಲಿ ಬೇರ್ ಫೂಟ್ ಟೆಕ್ನಿಷಿಯನ್ಸ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಭೀಮೇಶ್ ಕುಟುಂಬದವರಿಗೆ 1 ಲಕ್ಷ ರು. ಪರಿಹಾರ ವಿತರಣೆ.

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪ : ಖಾಲಿ ಚೊಂಬು ಪ್ರದರ್ಶಿಸಿ ಆಕ್ರೋಶ

Jul 28 2024, 02:06 AM IST

 ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿ ಮತ್ತು ಕೇಂದ್ರ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶನಿವಾರ ಖಾಲಿ ಚೊಂಬು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.  

ಶಿರೂರು ಗುಡ್ಡ ಕುಸಿತ ದುರಂತಕ್ಕೆ ಕೇಂದ್ರ ಸರ್ಕಾರ ನೇರ ಹೊಣೆ: ಸಚಿವ ಮಾಂಕಾಳ ವೈದ್ಯ

Jul 28 2024, 02:03 AM IST
ಕೇರಳದ ಲಾರಿ ಹೊಳೆಯಲ್ಲಿ ಇರುವುದು ಗೊತ್ತಾಗಿದೆ. ಅದನ್ನು ನೋಡಲು ತೆರಳಲು ಸಾಧ್ಯವಾಗುತ್ತಿಲ್ಲ. ನೌಕಾಸೇನೆ, ಕೋಸ್ಟ್‌ಗಾರ್ಡ್‌ ಎಲ್ಲರೂ ಪ್ರಯತ್ನಿಸುತ್ತಿದ್ದಾರೆ. ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದರು.

ಕಾಂಗ್ರೆಸ್ ಸರ್ಕಾರ ಬರೀ ಹಗರಣಗಳ ಸರ್ಕಾರ : ಬಲೆಯಲ್ಲಿ ಸಿಲುಕಿರುವ ಸಿಎಂ ಮತ್ತು ಡಿಸಿಎಂ

Jul 28 2024, 02:01 AM IST
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಜನರ ತೆರಿಗೆ ಹಣವನ್ನು ಲೂಟಿ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸಬೇಕು. ಮುಂಬರುವ ಜಿಪಂ ತಾಪಂ ಚುನಾವಣೆಗಳಲ್ಲಿ ಗೆಲುವು ಸಾಧಿಸಬೇಕು.

ಜನರ ಹಿತ ಮರೆತು ಹಗರಣದಲ್ಲಿ ಮುಳುಗಿದ ರಾಜ್ಯ ಸರ್ಕಾರ: ಬಿಜೆಪಿ ಮಹೇಶ್

Jul 26 2024, 01:41 AM IST
ಗ್ಯಾರಂಟಿಗೆ ಹಣ ಹೊಂದಿಸುವ ನೆಪದಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಮುಂದಾಗಿಲ್ಲ. ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಗೆ ಬಿದ್ದಿದ್ದಾರೆ

ವಿದೇಶಾಂಗ ವ್ಯವಹಾರಕ್ಕೆ ವಿದೇಶಾಂಗ ಕಾರ್ಯದರ್ಶಿ ನೇಮಿಸಿದ ಕೇರಳದ ಬಗ್ಗೆ ಕೇಂದ್ರ ಸರ್ಕಾರ ಆಕ್ರೋಶ

Jul 26 2024, 01:31 AM IST
ವಿದೇಶಾಂಗ ವ್ಯವಹಾರ ಎಂಬುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದರೂ, ಐಎಎಸ್‌ ಅಧಿಕಾರಿಯೊಬ್ಬರನ್ನು ವಿದೇಶಾಂಗ ಸಹಕಾರ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದ್ದ ಕೇರಳ ಸರ್ಕಾರದ ನಡೆಗೆ ಕೇಂದ್ರ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ.

ರಾಜಸ್ಥಾನ: ಕಾಂಗ್ರೆಸ್ ಫ್ರೀ ಸ್ಕೀಂಗಳಿಗೆ ಬಿಜೆಪಿ ಸರ್ಕಾರ ಬ್ರೇಕ್‌

Jul 25 2024, 01:19 AM IST
ರಾಜಸ್ಥಾನದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಕೆಲವು ಉಚಿತ ಸ್ಕೀಂಗಳ ಮೇಲೆ ಪ್ರಹಾರ ನಡೆಸಿರುವ ಬಿಜೆಪಿ ಸರ್ಕಾರ, ಅವುಳಿಗೆ ತಡೆ ನೀಡುವ ತೀರ್ಮಾನ ಕೈಗೊಂಡಿದೆ. ಅಂದರೆ ಹಳೆಯ ಫಲಾನುಭವಿಗಳಿಗೆ ಯೋಜನೆ ಮುಂದುವರಿಸಿ ಹೊಸಬರಿಗೆ ಯೋಜನೆ ಅನ್ವಯ ಆಗದಂತೆ ನಿಯಮ ಮಾರ್ಪಡಿಸಿದೆ.

ಶೃಂಗ ಮಹಾಮಂಡಳಿ ರಚನೆಗೆ ಸರ್ಕಾರ ಉತ್ಸುಕ: ರಂಗಪ್ಪ

Jul 25 2024, 01:18 AM IST
secretory, president meetinf in Dharawad at Hunusagi

ಮೋದಿ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಕೊಟ್ಟಿರುವುದು ಚೊಂಬು, ನಾಮ: ಎಂ.ಲಕ್ಷ್ಮಣ್ ವಾಗ್ದಾಳಿ

Jul 25 2024, 01:17 AM IST
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಂಡಿಸಿರುವ ಬಜೆಟ್ ತನ್ನ ಕುರ್ಚಿ ಬಚಾವೊ ಬಜೆಟ್ ಆಗಿದೆ. ಮೋದಿ ಪ್ರಧಾನಿ ಸ್ಥಾನ ಭದ್ರಪಡಿಸಿಕೊಳ್ಳಲು ಆಂಧ್ರ, ಬಿಹಾರ ಮುಖ್ಯಮಂತ್ರಿಗಳನ್ನು ಓಲೈಸಿಕೊಳ್ಳಲು ಅವರಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ. ಅವರ ಮೂಗಿಗೆ ತುಪ್ಪ ಸವರಿರುವುದು ಬಿಟ್ಟರೆ ಅವರಿಗೆ ಯಾವ ಹಣವೂ ಕಾರ್ಯರೂಪಕ್ಕೆ ಬರುವುದಿಲ್ಲ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved